23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೊಗ್ರು: ಸರಕಾರಿ ಪ್ರೌಢ ಶಾಲೆಯಲ್ಲಿ ಪೋಷಕರ ಸಭೆ

ಮೊಗ್ರು: ಸರಕಾರಿ ಪ್ರೌಢ ಶಾಲೆ ಬುಳೇರಿಮೊಗ್ರು ಇಲ್ಲಿ ಪೋಷಕರ ಸಭೆಯನ್ನು ಸೆ.25 ರಂದು ನಡೆಸಲಾಯಿತು.

ಸಭೆಯಲ್ಲಿ ಶಾಲೆಗೆ ಧ್ವನಿವರ್ಧಕದ ವ್ಯವಸ್ಥೆ ಮಾಡಿಕೊಟ್ಟ ಕೊಡುಗೈ ದಾನಿಗಳಾದ ಕಡಮಜಲು ಸುಭಾಸ್ ರೈ, ಅಧ್ಯಕ್ಷರು, ಸ್ವಾತಂತ್ರ ಹೋರಾಟಗಾರ ದೇಶಭಕ್ತ ಎಸ್ ಎನ್ ಕಿಲ್ಲೆ ಪ್ರತಿಷ್ಠಾನ ಇವರು ಹಾಗೂ ನಮ್ಮ ಶಾಲೆಯ ಹಿಂದಿ ಭಾಷಾ ಶಿಕ್ಷಕಿಯಾದ ಶ್ರೀಮತಿ ಜಯಂತಿ. ಪಿ ಇವರ ಪುತ್ರ ಹರ್ಷ ಕೆ.ಎಲ್ ಇವರು ಪ್ರಸ್ತುತ ಸಾಲಿನಲ್ಲಿ ಎಮ್ ಬಿಬಿಎಸ್ ಓದಲು ಸರ್ಕಾರಿ ಕೋಟಾದಲ್ಲಿ ಪ್ರವೇಶಾತಿಯನ್ನು ಪಡೆದಿರುವುದಕ್ಕಾಗಿ ಶಾಲಾ ವತಿಯಿಂದ ಗೌರವಿಸಲಾಯಿತು.

ಬಳಿಕ ಕಡಮಜಲು ಸುಭಾಸ್ ರೈ ಇವರು ಪೋಷಕ-ವಿದ್ಯಾರ್ಥಿಗಳಿಗೆ ಜೀವನ ಮೌಲ್ಯಗಳ ಬಗ್ಗೆ ಮಾಹಿತಿ ನೀಡಿದರು. ಹರ್ಷ ಇವರು ವಿದ್ಯಾರ್ಥಿಗಳು ಅಧ್ಯಯನಶೀಲರಾಗಿ ಹೇಗೆ ಗುರಿ ಸಾಧಿಸಬಹುದೆಂಬುದರ ಬಗ್ಗೆ ತಮ್ಮ ಅನುಭವವನ್ನು ಹಂಚಿಕೊಂಡರು.

Related posts

ಪದ್ಮುಂಜ ಮುಗೇರಡಿ ನಿವಾಸಿ ಸುಶೀಲ ಶೆಟ್ಟಿ ನಿಧನ

Suddi Udaya

ಬೆಳ್ತಂಗಡಿ ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಹಾಗೂ ಟ್ರಸ್ಟಿಗಳ ಬಗ್ಗೆ ಅವಹೇಳನಕಾರಿ ಪೋಸ್ಟ್ ಆರೋಪ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ 7 ನೇ ತರಗತಿ ವಿದ್ಯಾರ್ಥಿನಿ ಪುಷ್ಟಿ ಮುಂಡಾಜೆ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧ ದಲ್ಲಿ ಅಂಬಿಗರ ಚೌಡಯ್ಯ ಜಯಂತಿ ಆಚರಣೆ

Suddi Udaya

ಉಜಿರೆ: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಕಣಿಯೂರು ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿ 101 ಎಳನೀರು ಅಭಿಷೇಕ, ನವಕ ಕಲಶ ಅಭಿಷೇಕದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!