25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೊಗ್ರು: ಸರಕಾರಿ ಪ್ರೌಢ ಶಾಲೆಯಲ್ಲಿ ಪೋಷಕರ ಸಭೆ

ಮೊಗ್ರು: ಸರಕಾರಿ ಪ್ರೌಢ ಶಾಲೆ ಬುಳೇರಿಮೊಗ್ರು ಇಲ್ಲಿ ಪೋಷಕರ ಸಭೆಯನ್ನು ಸೆ.25 ರಂದು ನಡೆಸಲಾಯಿತು.

ಸಭೆಯಲ್ಲಿ ಶಾಲೆಗೆ ಧ್ವನಿವರ್ಧಕದ ವ್ಯವಸ್ಥೆ ಮಾಡಿಕೊಟ್ಟ ಕೊಡುಗೈ ದಾನಿಗಳಾದ ಕಡಮಜಲು ಸುಭಾಸ್ ರೈ, ಅಧ್ಯಕ್ಷರು, ಸ್ವಾತಂತ್ರ ಹೋರಾಟಗಾರ ದೇಶಭಕ್ತ ಎಸ್ ಎನ್ ಕಿಲ್ಲೆ ಪ್ರತಿಷ್ಠಾನ ಇವರು ಹಾಗೂ ನಮ್ಮ ಶಾಲೆಯ ಹಿಂದಿ ಭಾಷಾ ಶಿಕ್ಷಕಿಯಾದ ಶ್ರೀಮತಿ ಜಯಂತಿ. ಪಿ ಇವರ ಪುತ್ರ ಹರ್ಷ ಕೆ.ಎಲ್ ಇವರು ಪ್ರಸ್ತುತ ಸಾಲಿನಲ್ಲಿ ಎಮ್ ಬಿಬಿಎಸ್ ಓದಲು ಸರ್ಕಾರಿ ಕೋಟಾದಲ್ಲಿ ಪ್ರವೇಶಾತಿಯನ್ನು ಪಡೆದಿರುವುದಕ್ಕಾಗಿ ಶಾಲಾ ವತಿಯಿಂದ ಗೌರವಿಸಲಾಯಿತು.

ಬಳಿಕ ಕಡಮಜಲು ಸುಭಾಸ್ ರೈ ಇವರು ಪೋಷಕ-ವಿದ್ಯಾರ್ಥಿಗಳಿಗೆ ಜೀವನ ಮೌಲ್ಯಗಳ ಬಗ್ಗೆ ಮಾಹಿತಿ ನೀಡಿದರು. ಹರ್ಷ ಇವರು ವಿದ್ಯಾರ್ಥಿಗಳು ಅಧ್ಯಯನಶೀಲರಾಗಿ ಹೇಗೆ ಗುರಿ ಸಾಧಿಸಬಹುದೆಂಬುದರ ಬಗ್ಗೆ ತಮ್ಮ ಅನುಭವವನ್ನು ಹಂಚಿಕೊಂಡರು.

Related posts

ಅಳದಂಗಡಿ: ಟೀಂ ಅಭಯಹಸ್ತ ಚ್ಯಾರಿಟೇಬಲ್ ಸ್ಪೋರ್ಟ್ಸ್ ಕ್ಲಬ್ ನಿಂದ ಅರ್ಹರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ

Suddi Udaya

ಕೊಕ್ಕಡ: ಪ್ರಾಥಮಿಕ ಆರೋಗ್ಯ ಕೇಂದ್ರದ ಎದುರಿನ ಬಾಳೆಕಾಯಿ ಮತ್ತು ಅಡಿಕೆ ವ್ಯಾಪಾರಿಯವರ ಅಂಗಡಿಯಿಂದ ರೂ. 1.80ಲಕ್ಷ ಹಣ ಕಳ್ಳತನ

Suddi Udaya

ಎಲ್ ಸಿ ಆರ್ ಇಂಡಿಯನ್ ವಿದ್ಯಾ ಸಂಸ್ಥೆಯ ಪ್ರೌಢ ವಿಭಾಗದ ವಿದ್ಯಾರ್ಥಿನಿಯರಿಗೆ ಹೆಚ್‌ಪಿವಿ ಲಸಿಕೆಯ ಕುರಿತ ಮಾಹಿತಿ ಕಾರ್ಯಗಾರ

Suddi Udaya

ಮುಳಿಯ ಗೋಲ್ಡ್ ಅಂಡ್ ಡೈಮಂಡ್ ಬೆಳ್ತಂಗಡಿ ಶೋರೂಂ ನಲ್ಲಿ ಚಿನ್ನದ ಮತ್ತು ಬೆಳ್ಳಿಯ ನಾಣ್ಯ ಗೆದ್ದ ಅದೃಷ್ಟವಂತರು

Suddi Udaya

ಉಜಿರೆ ವಿಶಾಲ್ ಸೇವಾ ಟ್ರಸ್ಟ್ ನಿಂದ ಬದನಾಜೆ ಶಾಲೆಗೆ ಕೊಡುಗೆ ಹಸ್ತಾಂತರ

Suddi Udaya

ನೇಪಾಳದಲ್ಲಿ ನಡೆದ ಅಂತಾರಾಷ್ಟ್ರೀಯ ವಾಲಿಬಾಲ್ ಪಂದ್ಯಾಟದಲ್ಲಿ ಬೆಳ್ತಂಗಡಿಯ ಧೃತೇಶ್ ಪಕ್ಕಳರಿಗೆ ಚಿನ್ನದ ಪದಕ

Suddi Udaya
error: Content is protected !!