July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೊಗ್ರು: ಸರಕಾರಿ ಪ್ರೌಢ ಶಾಲೆಯಲ್ಲಿ ಪೋಷಕರ ಸಭೆ

ಮೊಗ್ರು: ಸರಕಾರಿ ಪ್ರೌಢ ಶಾಲೆ ಬುಳೇರಿಮೊಗ್ರು ಇಲ್ಲಿ ಪೋಷಕರ ಸಭೆಯನ್ನು ಸೆ.25 ರಂದು ನಡೆಸಲಾಯಿತು.

ಸಭೆಯಲ್ಲಿ ಶಾಲೆಗೆ ಧ್ವನಿವರ್ಧಕದ ವ್ಯವಸ್ಥೆ ಮಾಡಿಕೊಟ್ಟ ಕೊಡುಗೈ ದಾನಿಗಳಾದ ಕಡಮಜಲು ಸುಭಾಸ್ ರೈ, ಅಧ್ಯಕ್ಷರು, ಸ್ವಾತಂತ್ರ ಹೋರಾಟಗಾರ ದೇಶಭಕ್ತ ಎಸ್ ಎನ್ ಕಿಲ್ಲೆ ಪ್ರತಿಷ್ಠಾನ ಇವರು ಹಾಗೂ ನಮ್ಮ ಶಾಲೆಯ ಹಿಂದಿ ಭಾಷಾ ಶಿಕ್ಷಕಿಯಾದ ಶ್ರೀಮತಿ ಜಯಂತಿ. ಪಿ ಇವರ ಪುತ್ರ ಹರ್ಷ ಕೆ.ಎಲ್ ಇವರು ಪ್ರಸ್ತುತ ಸಾಲಿನಲ್ಲಿ ಎಮ್ ಬಿಬಿಎಸ್ ಓದಲು ಸರ್ಕಾರಿ ಕೋಟಾದಲ್ಲಿ ಪ್ರವೇಶಾತಿಯನ್ನು ಪಡೆದಿರುವುದಕ್ಕಾಗಿ ಶಾಲಾ ವತಿಯಿಂದ ಗೌರವಿಸಲಾಯಿತು.

ಬಳಿಕ ಕಡಮಜಲು ಸುಭಾಸ್ ರೈ ಇವರು ಪೋಷಕ-ವಿದ್ಯಾರ್ಥಿಗಳಿಗೆ ಜೀವನ ಮೌಲ್ಯಗಳ ಬಗ್ಗೆ ಮಾಹಿತಿ ನೀಡಿದರು. ಹರ್ಷ ಇವರು ವಿದ್ಯಾರ್ಥಿಗಳು ಅಧ್ಯಯನಶೀಲರಾಗಿ ಹೇಗೆ ಗುರಿ ಸಾಧಿಸಬಹುದೆಂಬುದರ ಬಗ್ಗೆ ತಮ್ಮ ಅನುಭವವನ್ನು ಹಂಚಿಕೊಂಡರು.

Related posts

ಅರಸಿನಮಕ್ಕಿ ಮತ್ತೆ ಕಾಡಾನೆ ದಾಳಿ

Suddi Udaya

ಬೆಳ್ತಂಗಡಿ ತಾಲೂಕಿನ ಚೆಕ್ ಪೋಸ್ಟ್ ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಚುನಾವಣಾ ಪರಿವೀಕ್ಷಕರು

Suddi Udaya

ಮದ್ದಡ್ಕ ಹೆಲ್ಪ್‌ಲೈನ್ ಎಂಡ್ ಚಾರಿಟೇಬಲ್ ಫೌಂಡೇಶನ್ ವಾರ್ಷಿಕ ಮಹಾಸಭೆ

Suddi Udaya

ಬಳಂಜ: ಕರಿಯ ಪೂಜಾರಿ ಕೊಂಗುಳ ಅನಾರೋಗ್ಯದಿಂದ ನಿಧನ

Suddi Udaya

ಅಡುಗೆ ಕೆಲಸಕ್ಕೆ ಹೋದ ಮುಂಡಾಜೆ ಕೂಳೂರು ಶಾರದಾ ನಗರ ನಿವಾಸಿ ರಾಘವೇಂದ್ರ ಮೆಹಂದಳೆ ನಾಪತ್ತೆ: ಪತ್ನಿಯಿಂದ ಪೊಲೀಸರಿಗೆ ದೂರು

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ನೂತನ ಸದಸ್ಯರಿಗೆ ಓರಿಯೆಂಟೇಶನ್ ಕಾರ್ಯಕ್ರಮ

Suddi Udaya
error: Content is protected !!