July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕೃಷ್ಣ ಭಜನಾ ಮಂದಿರದ ಸಭಾ ಭವನದ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧ.ಗ್ರಾ. ಯೋ. ವತಿಯಿಂದ ರೂ.2ಲಕ್ಷ ಸಹಾಯಧನ

ಬೆಳ್ತಂಗಡಿ: ಶ್ರೀ ಕೃಷ್ಣ ಭಜನಾ ಮಂದಿರದ ಸಭಾ ಭವನದ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂಪಾಯಿ ಎರಡು ಲಕ್ಷ ಸಹಾಯಧನವನ್ನು ಸೆ.26 ರಂದು ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯ ಗುರುವಾಯನಕೆರೆ ತಾಲೂಕಿನ ಯೋಜನಾಧಿಕಾರಿಯಾದ ದಯಾನಂದ್ ಪೂಜಾರಿ ಮತ್ತು ಗುರುವಾಯನಕೆರೆ ವಲಯದ ಮೇಲ್ವಿಚಾರಕರಾದ ಅಚ್ಚುತರವರು ಮಂದಿರದ ಅಧ್ಯಕ್ಷ ಶ್ರೀಕಾಂತ್ ಶೆಟ್ಟಿ ಮುಂಡಾಡಿ ಇವರಿಗೆ ಸಹಾಯಧನದ ಮುಂಗಡ ರಶೀದಿಯನ್ನು ವಿತರಿಸಿದರು.

ಈ ಸಂದರ್ಭದಲ್ಲಿ ದ.ಕ ಹಾಲು ಒಕ್ಕೂಟದ ನಿರ್ದೇಶಕರಾದ ಪದ್ಮನಾಭ ಶೆಟ್ಟಿ ಅರ್ಕಜೆ, ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸೋಣಂದೂರು ಒಕ್ಕೂಟದ ಅಧ್ಯಕ್ಷರಾದ ಸತೀಶ್ ಆಚಾರ್ಯ ಹಾಗೂ ಕೃಷ್ಣಪ್ಪ ಮೂಲ್ಯ, ಪಣಕಜೆ ಹಾಲು ಉತ್ಪಾದಕರ ಸಹಕಾರ ಸಂಘದ ಉತ್ಪಾದಕ ಸಹಕಾರಿ ಸಂಘದ ನಿರ್ದೇಶಕರಾದ ಹರೀಶ್ ಪೂಜಾರಿ, ಪಣಕಜೆ ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿಯಾದ ರೋಹಿತ್ ಮತ್ತು ಸೋಣಂದೂರು ವಲಯದ ಸೇವಾ ಪ್ರತಿನಿಧಿಯಾದ ಆನಂದ ಪೂಜಾರಿ ಮತ್ತು ಶ್ರೀಮತಿ ಪುಷ್ಪ ಹಾಗೂ ಶ್ರೀ ಕೃಷ್ಣ ಭಜನಾ ಮಂದಿರದ ಸಮಿತಿಯ ಸದಸ್ಯರಾದ ಹರೀಶ್ ಮೂಲ್ಯ ಶ್ರೀಧರ ವಡ್ಡ ಉಪಸ್ಥಿತರಿದ್ದರು.

Related posts

ಕಡಿರುದ್ಯಾವರ ಶಾಲಾ ಹಿಂಭಾಗದ ಗುಡ್ಡಕ್ಕೆ ಬೆಂಕಿ

Suddi Udaya

ಶ್ರೀ ಪೂರ್ಣಾನಂದ ವಿವಿಧೋದ್ದೇಶ ಸೌಹಾರ್ದ ಸ.ಸಂಘದ 21ನೇ ವಾರ್ಷಿಕ ಮಹಾಸಭೆ: ಎಸ್ಸೆಸೆಲ್ಸಿ, ಪಿಯುಸಿ ಪರೀಕ್ಷೆಗಳಲ್ಲಿ ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Suddi Udaya

ಉಜಿರೆ : ರುಡ್ ಸೆಟ್ ಸಂಸ್ಥೆಯಲ್ಲಿ “ರಬ್ಬರ್‌ ಟ್ಯಾಪಿಂಗ್‌ ʼʼ ತರಬೇತಿಯ ಸಮಾರೋಪ

Suddi Udaya

ಕೊಕ್ಕಡ: ಮಾಯಿಲಕೋಟೆ ದೈವಸ್ಥಾನದ ನಾಗಬನದಲ್ಲಿ ನಾಗದೇವರಿಗೆ ವಿಶೇಷ ಪೂಜೆ

Suddi Udaya

ವಿಧಾನ ಪರಿಷತ್ತು ಉಪಚುನಾವಣೆ : ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಬೊಟ್ಯಾಡಿ ರವರಿಂದ ನಾಮಪತ್ರ ಸಲ್ಲಿಕೆ

Suddi Udaya

ಚಾರ್ಮಾಡಿಯಲ್ಲಿ ಕಾಡಾನೆ ಜೊತೆ ಸೆಲ್ಫಿ ತೆಗೆಯುವ ಸಾಹಸ ಸೂಕ್ತ ಕಾನೂನು ಕ್ರಮಕ್ಕೆ ಈಶ್ವರ್ ಖಂಡ್ರೆ ಸೂಚನೆ

Suddi Udaya
error: Content is protected !!