23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ: ಉಜಿರೆ ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಉಜಿರೆ: ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜಿನ ಬಾಲಕ – ಬಾಲಕಿಯರ ಕಬಡ್ಡಿ ಪಂದ್ಯಾಟ ವು ಸೆ.26ರಂದು ಗುರುದೇವ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು.

ಉಜಿರೆ ಎಸ್ ಡಿ ಎಂ ಕಾಲೇಜಿನ ವಿಧ್ಯಾರ್ಥಿಗಳು ಪ್ರಥಮ ಸ್ಥಾನವನ್ನೂ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ ಯಾಗಿದ್ದಾರೆ.

ಬಾಲಕಿಯರ ವಿಭಾಗದಲ್ಲಿ ಬೆಸ್ಟ್ ಆಲ್ ರೌಂಡರ್ ಅನ್ನು ರಂಜಿನಿ ದ್ವಿತೀಯ ಪಿಯುಸಿ, ಬೆಸ್ಟ್ ಕ್ಯಾಚರ್ ಮಾನ್ಯಶ್ರೀ ದ್ವಿತೀಯ ಪಿಯುಸಿ ಪಡೆದುಕೊಂಡಿದ್ದಾರೆ.ಬಾಲಕರ ವಿಭಾಗದಲ್ಲಿ ಬೆಸ್ಟ್ ಆಲ್ ಲ್ರೌಂಡರ್ ಸುಶೀಲ್, ಬೆಸ್ಟ್ ರೈಡರ್ ದೇವರಾಜ್ ವೈಯಕ್ತಿಕ ಬಹುಮಾನವನ್ನು ಪಡೆದಿರುತ್ತಾರೆ.

ಇವರಿಗೆ ಕೃಷ್ಣನಂದ, ರಮೇಶ್ ಹೆಚ್ , ಸಂದೇಶ್ ಪೂಂಜ ತರಬೇತಿಯನ್ನು ನೀಡಿರುತ್ತಾರೆ.

Related posts

ಕೊಕ್ಕಡ ಸಂಗಮ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಶಿರಾಡಿ ಘಾಟ್ ಚೆಕ್ ಪೋಸ್ಟ್ ಬಳಿ ಸರಣಿ ಅಪಘಾತ

Suddi Udaya

ಅಂಡಿಂಜೆ ನಿಸರ್ಗ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ಮಹಾಸಭೆ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ವ್ಯಾಪ್ತಿಯ ಅರ್ಹ ಫಲಾನುಭವಿಗಳಿಗೆ ಉಜ್ವಲ ಗ್ಯಾಸ್ ವಿತರಣೆ

Suddi Udaya

ಮಚ್ಚಿನ ಪ್ರಾಥಮಿಕ ಆರೋಗ್ಯ ಕೇಂದ್ರದ ಕಾಮಗಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಂದ ಶಿಲಾನ್ಯಾಸ

Suddi Udaya

ಸಾಮಾಜಿಕ ಪರಿವರ್ತನೆಯ ಹರಿಕಾರ ಬ್ರಹ್ಮಶ್ರೀ ನಾರಾಯಣ ಗುರುಗಳ ಮೂರ್ತಿ ಕಿಲ್ಲೂರಿನಲ್ಲಿ ಪ್ರತಿಷ್ಠಾಪನೆ: ಜ.11-12: ಮಿತ್ತಬಾಗಿಲು-ಮಲವಂತಿಗೆ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ವತಿಯಿಂದ ಗುರುಗಳ ಮೂರ್ತಿ ಪ್ರತಿಷ್ಠಾಪನೆ ಹಾಗೂ ಗುರು ಭವನ ಉದ್ಘಾಟನೆ

Suddi Udaya
error: Content is protected !!