22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ: ಉಜಿರೆ ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಉಜಿರೆ: ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜಿನ ಬಾಲಕ – ಬಾಲಕಿಯರ ಕಬಡ್ಡಿ ಪಂದ್ಯಾಟ ವು ಸೆ.26ರಂದು ಗುರುದೇವ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು.

ಉಜಿರೆ ಎಸ್ ಡಿ ಎಂ ಕಾಲೇಜಿನ ವಿಧ್ಯಾರ್ಥಿಗಳು ಪ್ರಥಮ ಸ್ಥಾನವನ್ನೂ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ ಯಾಗಿದ್ದಾರೆ.

ಬಾಲಕಿಯರ ವಿಭಾಗದಲ್ಲಿ ಬೆಸ್ಟ್ ಆಲ್ ರೌಂಡರ್ ಅನ್ನು ರಂಜಿನಿ ದ್ವಿತೀಯ ಪಿಯುಸಿ, ಬೆಸ್ಟ್ ಕ್ಯಾಚರ್ ಮಾನ್ಯಶ್ರೀ ದ್ವಿತೀಯ ಪಿಯುಸಿ ಪಡೆದುಕೊಂಡಿದ್ದಾರೆ.ಬಾಲಕರ ವಿಭಾಗದಲ್ಲಿ ಬೆಸ್ಟ್ ಆಲ್ ಲ್ರೌಂಡರ್ ಸುಶೀಲ್, ಬೆಸ್ಟ್ ರೈಡರ್ ದೇವರಾಜ್ ವೈಯಕ್ತಿಕ ಬಹುಮಾನವನ್ನು ಪಡೆದಿರುತ್ತಾರೆ.

ಇವರಿಗೆ ಕೃಷ್ಣನಂದ, ರಮೇಶ್ ಹೆಚ್ , ಸಂದೇಶ್ ಪೂಂಜ ತರಬೇತಿಯನ್ನು ನೀಡಿರುತ್ತಾರೆ.

Related posts

ಧರ್ಮಸ್ಥಳ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಪ್ರೌಢ ಶಾಲಾ ವಿದ್ಯಾರ್ಥಿನಿ: ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಮಲವಂತಿಗೆ: ಉಮೇಶ್ ರವರಿಗೆ ಹಲ್ಲೆ, ಬೆದರಿಕೆ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕೊಕ್ಕಡ ಅಮೃತ ಗ್ರಾಮ ಪಂಚಾಯತ್ ವತಿಯಿಂದ ಶಾಸಕರಿಗೆ ಅಭಿನಂದನೆ

Suddi Udaya

ಬಂಗೇರರು ನಡೆದ ದಾರಿಯಲ್ಲಿ ನಾವೆಲ್ಲರೂ ಸಾಗುವ ಮೂಲಕ ಅವರಿಗೆ ನಿಜವಾದ ಶ್ರದ್ದಾಂಜಲಿ ಸಲ್ಲಿಸೋಣ……

Suddi Udaya

ಲಾಯಿಲದ ಗ್ಯಾಸ್ ಕಚೇರಿಯೊಂದರಲ್ಲಿ ಮ್ಯಾನೇಜರ್ – ಗ್ರಾಹಕರ ನಡುವೆ ಗಲಾಟೆ

Suddi Udaya

ಮುಂಡಾಜೆ : ಶಿವಂ ಬೇಕರಿ ಮತ್ತು ಪ್ಲವರ್ ಡೆಕೋರೇಶನ್ ಶುಭಾರಂಭ

Suddi Udaya
error: Content is protected !!