23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೊಗ್ರು: ಸರಕಾರಿ ಪ್ರೌಢ ಶಾಲೆಯಲ್ಲಿ ಪೋಷಕರ ಸಭೆ

ಮೊಗ್ರು: ಸರಕಾರಿ ಪ್ರೌಢ ಶಾಲೆ ಬುಳೇರಿಮೊಗ್ರು ಇಲ್ಲಿ ಪೋಷಕರ ಸಭೆಯನ್ನು ಸೆ.25 ರಂದು ನಡೆಸಲಾಯಿತು.

ಸಭೆಯಲ್ಲಿ ಶಾಲೆಗೆ ಧ್ವನಿವರ್ಧಕದ ವ್ಯವಸ್ಥೆ ಮಾಡಿಕೊಟ್ಟ ಕೊಡುಗೈ ದಾನಿಗಳಾದ ಕಡಮಜಲು ಸುಭಾಸ್ ರೈ, ಅಧ್ಯಕ್ಷರು, ಸ್ವಾತಂತ್ರ ಹೋರಾಟಗಾರ ದೇಶಭಕ್ತ ಎಸ್ ಎನ್ ಕಿಲ್ಲೆ ಪ್ರತಿಷ್ಠಾನ ಇವರು ಹಾಗೂ ನಮ್ಮ ಶಾಲೆಯ ಹಿಂದಿ ಭಾಷಾ ಶಿಕ್ಷಕಿಯಾದ ಶ್ರೀಮತಿ ಜಯಂತಿ. ಪಿ ಇವರ ಪುತ್ರ ಹರ್ಷ ಕೆ.ಎಲ್ ಇವರು ಪ್ರಸ್ತುತ ಸಾಲಿನಲ್ಲಿ ಎಮ್ ಬಿಬಿಎಸ್ ಓದಲು ಸರ್ಕಾರಿ ಕೋಟಾದಲ್ಲಿ ಪ್ರವೇಶಾತಿಯನ್ನು ಪಡೆದಿರುವುದಕ್ಕಾಗಿ ಶಾಲಾ ವತಿಯಿಂದ ಗೌರವಿಸಲಾಯಿತು.

ಬಳಿಕ ಕಡಮಜಲು ಸುಭಾಸ್ ರೈ ಇವರು ಪೋಷಕ-ವಿದ್ಯಾರ್ಥಿಗಳಿಗೆ ಜೀವನ ಮೌಲ್ಯಗಳ ಬಗ್ಗೆ ಮಾಹಿತಿ ನೀಡಿದರು. ಹರ್ಷ ಇವರು ವಿದ್ಯಾರ್ಥಿಗಳು ಅಧ್ಯಯನಶೀಲರಾಗಿ ಹೇಗೆ ಗುರಿ ಸಾಧಿಸಬಹುದೆಂಬುದರ ಬಗ್ಗೆ ತಮ್ಮ ಅನುಭವವನ್ನು ಹಂಚಿಕೊಂಡರು.

Related posts

ರಾಜ್ಯ ಸರಕಾರದ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರಾದ ಶರಣಬಸಪ್ಪ ದರ್ಶನಾಪುರ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ಬೆಳ್ತಂಗಡಿ ವರ್ತಕರ ಸಂಘದ ವತಿಯಿಂದ ಹೂವಿನ ವ್ಯಾಪಾರಿ ಶಿವರಾಮ್ ರವರಿಗೆ ಆರ್ಥಿಕ ಸಹಾಯ

Suddi Udaya

ಉಜಿರೆ ಬದ್ರಿಯಾ ಜುಮ್ಮಾ ಮಸ್ಜಿದ್ ಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಕಳೆಂಜದಲ್ಲಿ ರಾಜೇಶ್ ಎಂ.ಕೆ ಯವರ ಮೇಲೆ ನಡೆದ‌ ಕೊಲೆ ಯತ್ನ ಖಂಡನೀಯ: ಬಿಜೆಪಿ ಎಸ್.ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಪ್ರೇಮಚಂದ್ರ ಕೆ.

Suddi Udaya

ಪಟ್ರಮೆಯ ಕೂಟೇಲು – ಸಂಕೇಶ – ಮಣಿಯೇರು ಪಂಚಾಯತ್ ರಸ್ತೆಯ ಕಿರು ಸೇತುವೆ ಕುಸಿತ

Suddi Udaya

ಶಟಲ್ ಬ್ಯಾಡ್ಮಿಂಟನ್: ವಾಣಿ ಆಂ.ಮಾ. ಶಾಲೆಯ ಪ್ರಾಥಮಿಕ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!