23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೊಗ್ರು: ಸರಕಾರಿ ಪ್ರೌಢ ಶಾಲೆಯಲ್ಲಿ ಪೋಷಕರ ಸಭೆ

ಮೊಗ್ರು: ಸರಕಾರಿ ಪ್ರೌಢ ಶಾಲೆ ಬುಳೇರಿಮೊಗ್ರು ಇಲ್ಲಿ ಪೋಷಕರ ಸಭೆಯನ್ನು ಸೆ.25 ರಂದು ನಡೆಸಲಾಯಿತು.

ಸಭೆಯಲ್ಲಿ ಶಾಲೆಗೆ ಧ್ವನಿವರ್ಧಕದ ವ್ಯವಸ್ಥೆ ಮಾಡಿಕೊಟ್ಟ ಕೊಡುಗೈ ದಾನಿಗಳಾದ ಕಡಮಜಲು ಸುಭಾಸ್ ರೈ, ಅಧ್ಯಕ್ಷರು, ಸ್ವಾತಂತ್ರ ಹೋರಾಟಗಾರ ದೇಶಭಕ್ತ ಎಸ್ ಎನ್ ಕಿಲ್ಲೆ ಪ್ರತಿಷ್ಠಾನ ಇವರು ಹಾಗೂ ನಮ್ಮ ಶಾಲೆಯ ಹಿಂದಿ ಭಾಷಾ ಶಿಕ್ಷಕಿಯಾದ ಶ್ರೀಮತಿ ಜಯಂತಿ. ಪಿ ಇವರ ಪುತ್ರ ಹರ್ಷ ಕೆ.ಎಲ್ ಇವರು ಪ್ರಸ್ತುತ ಸಾಲಿನಲ್ಲಿ ಎಮ್ ಬಿಬಿಎಸ್ ಓದಲು ಸರ್ಕಾರಿ ಕೋಟಾದಲ್ಲಿ ಪ್ರವೇಶಾತಿಯನ್ನು ಪಡೆದಿರುವುದಕ್ಕಾಗಿ ಶಾಲಾ ವತಿಯಿಂದ ಗೌರವಿಸಲಾಯಿತು.

ಬಳಿಕ ಕಡಮಜಲು ಸುಭಾಸ್ ರೈ ಇವರು ಪೋಷಕ-ವಿದ್ಯಾರ್ಥಿಗಳಿಗೆ ಜೀವನ ಮೌಲ್ಯಗಳ ಬಗ್ಗೆ ಮಾಹಿತಿ ನೀಡಿದರು. ಹರ್ಷ ಇವರು ವಿದ್ಯಾರ್ಥಿಗಳು ಅಧ್ಯಯನಶೀಲರಾಗಿ ಹೇಗೆ ಗುರಿ ಸಾಧಿಸಬಹುದೆಂಬುದರ ಬಗ್ಗೆ ತಮ್ಮ ಅನುಭವವನ್ನು ಹಂಚಿಕೊಂಡರು.

Related posts

ಬೆಳ್ತಂಗಡಿ: ಅಪ್ಸರಾ ಫ್ಯಾಶನ್ಸ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ಮನ್ಸೂನ್ ಸ್ಪೆಷಲ್ ಆಫರ್

Suddi Udaya

ಅಖಿಲ ಭಾರತ ವೃತ್ತಿ ಪರೀಕ್ಷೆ: ಎಸ್‌ಡಿಎಂ ಮಹಿಳಾ ಐಟಿಐ ಸಂಸ್ಥೆಗೆ ಶೇ.100 ಫಲಿತಾಂಶ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರಾಗಿ ಶಶಿಧರ್ ಶೆಟ್ಟಿ ನವಶಕ್ತಿ ಆಯ್ಕೆ

Suddi Udaya

ಪುಂಜಾಲಕಟ್ಟೆ ಪ್ರ.ದ. ಕಾಲೇಜಿನಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Suddi Udaya

ಹೊಸಪಟ್ಣ ಹಾಲು ಉತ್ಪಾದಕರ ಸಹಕಾರಿ ಸಂಘ: ಅಧ್ಯಕ್ಷರಾಗಿ ಅಶೋಕ್ ಪೂಜಾರಿ, ಉಪಾಧ್ಯಕ್ಷರಾಗಿ ಮೋಹನಂದ ಪೂಜಾರಿ

Suddi Udaya

ಶ್ರೀ ಧ.ಮಂ ಪ.ಪೂ ಕಾಲೇಜು – ರಾಷ್ಟ್ರೀಯ ಸೇವಾ ಯೋಜನೆಯ ನಾಯಕ ಸುದರ್ಶನ ನಾಯಕ್ ಹಾಗೂ ನಾಯಕಿ ದಕ್ಷಾ ಆಯ್ಕೆ

Suddi Udaya
error: Content is protected !!