23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ ಶ್ರೀ ಧಂ.ಮಂ. ಪ.ಪೂ ಕಾಲೇಜು : ಎನ್ನೆಸ್ಸೆಸ್ ವತಿಯಿಂದ ಸ್ವಚ್ಛತಾ ಹೀ ಸೇವಾ ಅಭಿಯಾನ

ಉಜಿರೆ: ರಾಷ್ಟ್ರೀಯ ಯುವ ವ್ಯವಹಾರ ಸಚಿವಾಲಯ ಮತ್ತು ಕ್ರೀಡಾ ಇಲಾಖೆಯ ಕರೆಯ ಮೇರೆಗೆ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರು ಘಟಕದ ನಾಯಕಿ ದಕ್ಷಾ ನೇತೃತ್ವದಲ್ಲಿ ಉಜಿರೆ ಪರಿಸರದ ಪ್ಲಾಸ್ಟಿಕ್ ಹಾಗೂ ಇತರೆ ಕಸಗಳ ಸಂಗ್ರಹ ಮತ್ತು ಸ್ಥಳೀಯ ಬಸ್ ತಂಗುದಾಣ ಸ್ವಚ್ಛತೆಯನ್ನು ಮಾಡಿದರು.

ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ ಹಾಗೂ ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್ ಉಪಸ್ಥಿತರಿದ್ದು ಮಾರ್ಗದರ್ಶನ ನೀಡಿದರು.

Related posts

ಬೆಳ್ತಂಗಡಿ ವಕೀಲರ ಸಂಘಕ್ಕೆ ನ್ಯಾಯಮೂರ್ತಿ ರಾಜೇಶ್‌ ರೈ ಕೈರಂಗಳ ಭೇಟಿ

Suddi Udaya

ನಯನಾಡು: ಪಿಲಾತಬೆಟ್ಟು ಸಂತ ಜೋಸೆಫರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಕೆ.ಪಿ.ಎಸ್ ಪುಂಜಾಲಕಟ್ಟೆ ಪ್ರೌಢಶಾಲಾ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ವಿಧಾನ ಪರಿಷತ್ ಶಾಸಕ ಹರೀಶ್ ಕುಮಾರ್ ರಿಂದ ಮತದಾನ

Suddi Udaya

ಎ.12: ಕೊಕ್ಕಡ ಮಾಸ್ತಿಕಲ್ಲುಮಜಲುನಲ್ಲಿ ಶ್ರೀ ಪಿಲಿಚಾಮುಂಡಿ ಮತ್ತು ಸಹ ಪರಿವಾರ ದೈವಗಳ ನೇಮೋತ್ಸವ

Suddi Udaya

ಶಿಬರಾಜೆ ಕಲ್ಲೇರಿಮಾರು ನಿವಾಸಿ ಲಕ್ಷ್ಮಣ ಗೌಡ ನಿಧನ

Suddi Udaya
error: Content is protected !!