ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ ಶ್ರೀ ಧಂ.ಮಂ. ಪ.ಪೂ ಕಾಲೇಜು : ಎನ್ನೆಸ್ಸೆಸ್ ವತಿಯಿಂದ ಸ್ವಚ್ಛತಾ ಹೀ ಸೇವಾ ಅಭಿಯಾನ

ಉಜಿರೆ: ರಾಷ್ಟ್ರೀಯ ಯುವ ವ್ಯವಹಾರ ಸಚಿವಾಲಯ ಮತ್ತು ಕ್ರೀಡಾ ಇಲಾಖೆಯ ಕರೆಯ ಮೇರೆಗೆ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರು ಘಟಕದ ನಾಯಕಿ ದಕ್ಷಾ ನೇತೃತ್ವದಲ್ಲಿ ಉಜಿರೆ ಪರಿಸರದ ಪ್ಲಾಸ್ಟಿಕ್ ಹಾಗೂ ಇತರೆ ಕಸಗಳ ಸಂಗ್ರಹ ಮತ್ತು ಸ್ಥಳೀಯ ಬಸ್ ತಂಗುದಾಣ ಸ್ವಚ್ಛತೆಯನ್ನು ಮಾಡಿದರು.

ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ ಹಾಗೂ ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್ ಉಪಸ್ಥಿತರಿದ್ದು ಮಾರ್ಗದರ್ಶನ ನೀಡಿದರು.

Related posts

ಸೋಣ0ದೂರು ನಿವಾಸಿ ಅಶೋಕ್ ಶೆಟ್ಟಿ ನಿಧನ

Suddi Udaya

ಕನ್ಯಾಡಿ ಸರ್ಕಾರಿ ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ವಿವಾದ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಕರಾವಳಿ ಭಾಗದ ಶಾಸಕರು ಶ್ರೀ ಕ್ಷೇತ್ರ ಧರ್ಮಸ್ಥಳ ಭೇಟಿ

Suddi Udaya

ಮಡಂತ್ಯಾರು: ಪ್ರಶಿಕ್ಷಣ ವರ್ಗ – ಹಿಂದೂ ಸಂಗಮ ಕಾರ್ಯಕ್ರಮ ಆಮಂತ್ರಣ ಪತ್ರ ಬಿಡುಗಡೆ

Suddi Udaya

ಕಕ್ಯಪದವು: ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಗೆ ಶೇ. 100 ಫಲಿತಾಂಶ

Suddi Udaya

ಬ್ರಹ್ಮಶ್ರೀ ಕುಣಿತ ಭಜನೆ ಮಂಡಳಿಯಿಂದ ಬಳಂಜ ಸರ್ಕಾರಿ ಶಾಲೆಗೆ ಬ್ಯಾಂಡ್ ಸೆಟ್ ನ ದಂಡನಾಯಕನ ದಂಡ, ಹಾಗೂ ಕೊಳಲು, ಹಸ್ತಾಂತರ

Suddi Udaya
error: Content is protected !!