22.6 C
ಪುತ್ತೂರು, ಬೆಳ್ತಂಗಡಿ
July 23, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟ : ಎಸ್.ಡಿ ಎಂ ಕಾಲೇಜಿನ ಬಾಲಕರ ತಂಡ ರಾಜ್ಯ ಮಟಕ್ಕೆ ಆಯ್ಕೆ

ಉಜಿರೆ: ಜಿಲ್ಲಾ ಮಟ್ಟದ ಬಾಲಕ – ಬಾಲಕಿಯರ ವಾಲಿಬಾಲ್ ಪಂದ್ಯಾಟವು ಸೆ.25ರಂದು ಸುಬ್ರಹ್ಮಣ್ಯೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು.

ಎಸ್.ಡಿ ಎಂ ಕಾಲೇಜಿನ ಬಾಲಕರ ವಿಭಾಗದಲ್ಲಿ ವಾಲಿಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟಕ್ಕೆ ಆಯ್ಕೆಯಾಗಿದ್ದಾರೆ.

ಸುಹಾಸ್ ಉತ್ತಮ ಪಾಸರ್. ಪ್ರತೀಕ್ ಶೆಟ್ಟಿ ಉತ್ತಮ ಹೊಡೆತಗಾರ ಪ್ರಶಸ್ತಿ ಪಡೆದಿರುತ್ತಾರೆ.ಇವರಿಗೆ ಸುದೀನ್, ರಮೇಶ್ ಹೆಚ್, ಸಂದೇಶ್ ಪೂಂಜ ತರಬೇತಿಯನ್ನು ನೀಡಿರುತ್ತಾರೆ.

Related posts

ಮಾಜಿ‌ ಸಚಿವ ಯು.ಟಿ ಖಾದರ್ ಕಾಜೂರು ದರ್ಗಾಶರೀಫ್ ಗೆ ಭೇಟಿ

Suddi Udaya

ಮಚ್ಚಿನ : ಶ್ರೀ ಕ್ಷೇ. ಧ.ಗ್ರಾ, ಯೋಜನೆಯಿಂದ ಆರ್ಥಿಕ ಸಹಾಯಧನ ಹಸ್ತಾಂತರ

Suddi Udaya

ಅಂತರ್ ಕಾಲೇಜು ಚರ್ಚಾ ಸ್ಪರ್ಧೆ ಹಾಗೂ ಭಾಷಣ ಸ್ಪರ್ಧೆ -ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರಥಮ ಹಾಗೂ ತೃತೀಯ ಸ್ಥಾನ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಆಹಾರಮೇಳ

Suddi Udaya

ಅಂಡಿಂಜೆ ಸಂಜೀವಿನಿ ಒಕ್ಕೂಟದ ಸದಸ್ಯೆ ಮಲ್ಲಿಕಾ ಎಸ್.ರಿಗೆ ಯಶಸ್ವಿ ಮಹಿಳಾ ಉದ್ಯಮಿ-2026ಪ್ರಶಸ್ತಿ

Suddi Udaya

ಜೇಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ತಾಲೂಕಿನ ಹಲವು ಕಡೆ ಯೋಗ ದಿನಾಚರಣೆ ಅಂಗವಾಗಿ ಏಕಕಾಲಕ್ಕೆ 20 ತರಬೇತಿ ಕಾರ್ಯಕ್ರಮಗಳು

Suddi Udaya
error: Content is protected !!