23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಮುಳಿಯ ಜ್ಯುವೆಲ್ಸ್‌ನ ಡೈಮಂಡ್ ಫೆಸ್ಟ್‌ಗೆ ಗ್ರಾಹಕರಿಂದ ವ್ಯಾಪಕ ಬೆಂಬಲ; ಮನಮೆಚ್ಚಿದ ವಜ್ರಾಭರಣಗಳ ಖರೀದಿಗೆ ಸಾಲುಗಟ್ಟಿದ ಗ್ರಾಹಕರು

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್‌ನಲ್ಲಿ ನಡೆಯುತ್ತಿರುವ ವಜ್ರಾಭರಣಗಳ ಪ್ರದರ್ಶನ-ಮಾರಾಟ ಮೇಳ ‘ಡೈಮಂಡ್ ಫೆಸ್ಟ್’ಗೆ ಗ್ರಾಹಕರಿಂದ ಅಭೂತಪೂರ್ವ ಪ್ರತಿಕ್ರಿಯೆಗಳು ದೊರೆತಿವೆ. ಸೆಪ್ಟೆಂಬರ್ ೧೮ರಂದು ಪ್ರಾರಂಭವಾದ ಡೈಮಂಡ್ ಫೆಸ್ಟ್‌ಗೆ ಈಗಾಗಲೇ ಭಾರೀ ಸಂಖ್ಯೆಯ ಗ್ರಾಹಕರು ಆಗಮಿಸಿದ್ದು, ತಮ್ಮ ಆಯ್ಕೆಯ ವಜ್ರಾಭರಣಗಳನ್ನು ಖರೀದಿಸಿ ಸಂತಸಪಟ್ಟಿದ್ದಾರೆ.
ಡೈಮಂಡ್ ಫೆಸ್ಟ್ ಆರಂಭವಾದ ದಿನದಿಂದಲೇ ಗ್ರಾಹಕರು ದೊಡ್ಡ ಸಂಖ್ಯೆಯಲ್ಲಿ ಮಳಿಗೆಗೆ ಭೇಟಿ ನೀಡಿ, ತಮಗಿಷ್ಟವಾದ ವಜ್ರಾಭರಣಗಳನ್ನು ಖರೀದಿಸುತ್ತಿದ್ದಾರೆ. ಗ್ರಾಹಕರ ಬೇಡಿಕೆಯ ಮೇರೆಗೆ ಡೈಮಂಡ್ ಫೆಸ್ಟ್ ಇನ್ನಷ್ಟು ದಿನಗಳ ಕಾಲ ವಿಸ್ತರಣೆಯಾಗುವ ನಿರೀಕ್ಷೆಯಿದೆ.
ಕೈಗೆಟುಕುವ ದರದಲ್ಲಿ ಮಹಿಳೆಯರ ಮನಮೆಚ್ಚುವ ವಜ್ರದ ಆಭರಣಗಳ ಖರೀದಿಗೆ ಮುಳಿಯ ಸಂಸ್ಥೆ ಅವಕಾಶ ಒದಗಿಸಿದೆ. ಆಕರ್ಷಕ ದರದಲ್ಲಿ ವಜ್ರದ ಆಭರಣಗಳನ್ನು ಖರೀದಿಸಬಹುದಾಗಿದೆ. ವೇದಾಂತ್ ಮತ್ತು ಕಿಸ್ನ ಎಂಬ ಎರಡು ಶ್ರೇಣಿಯ ಆಭರಣಗಳು ಡೈಮಂಡ್ ಫೆಸ್ಟ್‌ನಲ್ಲಿ ಲಭ್ಯವಿವೆ.

ವಜ್ರದ ಉಂಗುರ ಗೆಲ್ಲುವ ಅವಕಾಶ:
ಡೈಮಂಡ್ ಫೆಸ್ಟ್ ಮಾರಾಟ ಮತ್ತು ಪ್ರದರ್ಶನದಲ್ಲಿ ವಜ್ರಾಭರಣಗಳ ಅಮೋಘ ಸಂಗ್ರಹವಿದೆ. ವೇದಾಂತ್ ಎನ್ನುವ ವಜ್ರದ ಆಭರಣಗಳು, ಅಮೂಲ್ಯ ಡೈಮಂಡ್ ಹಾಗೂ ಕಿಸ್ನ ಡೈಮಂಡ್‌ಗಳು ಲಭ್ಯವಿದೆ. ಉಂಗುರಗಳು, ನೆಕ್ಲೇಸ್‌ಗಳು, ಕಿವಿಯೋಲೆಗಳನ್ನು ಅತ್ಯಲ್ಪ ಗ್ರಾಹಕ ಸ್ನೇಹಿ ದರದಲ್ಲಿ ಪಡೆದುಕೊಳ್ಳಬಹುದು. ಖರೀದಿಯಲ್ಲಿ ವಜ್ರದ ಉಂಗುರ ಗೆಲ್ಲುವ ಅವಕಾಶ ಗ್ರಾಹಕರಿಗೆ ಲಭ್ಯವಿದೆ. ನಿಮ್ಮ ಹಳೆಯ ಚಿನ್ನಾಭರಣಗಳನ್ನು ಹೊಸ ವಜ್ರಾಭರಣಗಳೊಂದಿಗೆ ವಿನಿಮಯ ಮಾಡಿ100 ರೂ. ಅಧಿಕ ಪಡೆಯಬಹುದಾಗಿದೆ.

ಕೈಗೆಟಕುವ ವೈಭವ:
ಮುಳಿಯ ಜುವೆಲ್ಸ್‌ನಲ್ಲಿ ವಜ್ರಾಭರಣಗಳ ಕೈಗೆಟಕುವ ದರದಲ್ಲಿ ದೊರೆಯುತ್ತದೆ. 3700 ರಿಂದ 15 ಲಕ್ಷದವರೆಗಿನ ಆಭರಣಗಳು ಲಭ್ಯವಿದೆ. ಇದರಲ್ಲಿ ಉಂಗುರಗಳು 47೦೦/-, ನೆಕ್ಲೇಸ್‌ಗಳು 48400/-, ಪೆಂಡೆಂಟ್‌ಗಳು 3700/-, ಕಿವಿಯೋಲೆ 5300/-, ಬಳೆಗಳು 28500/- ರಿಂದ ಪ್ರಾರಂಭವಾಗಲಿದೆ.

Related posts

ಶಿವಮೊಗ್ಗದಲ್ಲಿ ಬಿಎಮ್.ಎಸ್ ಕುಟುಂಬ ಸಂಗಮ: ದ.ಕ. ಜಿಲ್ಲೆಯಿಂದ 200ಕ್ಕೂ ಹೆಚ್ಚು ಕಾರ್ಯಕರ್ತರ ಭಾಗಿ

Suddi Udaya

ನವೋದಯ ವಿದ್ಯಾಲಯ ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರವೇಶ ಪರೀಕ್ಷೆಯ ತರಬೇತಿ ಪ್ರಾರಂಭ

Suddi Udaya

ಲಾಯಿಲ: ಗುರು ರಾಘವೇಂದ್ರ ಸ್ವಾಮಿಯ ಮಠದಲ್ಲಿ ಶ್ರೀರಾಮಚಂದ್ರ ಪ್ರಾಣ ಪ್ರತಿಷ್ಠೆಯ ಪ್ರಯುಕ್ತ ಸ್ವಚ್ಛತಾ ಕಾರ್ಯ

Suddi Udaya

ಎಸ್‌ಕೆಎಸ್‌ಎಸ್‌ಎಫ್ ಕಕ್ಕಿಂಜೆ ಕ್ಲಸ್ಟರ್: ಅಧ್ಯಕ್ಷ ಹಫೀಝ್ ಚಿಬಿದ್ರೆ, ಪ್ರ. ಕಾರ್ಯದರ್ಶಿ ಸದಖತುಲ್ಲಾ ದಾರಿಮಿ, ಕೋಶಾಧಿಕಾರಿ ರಫೀಕ್ ಹಾಜಿ

Suddi Udaya

ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಅಧ್ಯಕ್ಷರಾಗಿ ಸತೀಶ್ ಕೆ. ಕಾಶಿಪಟ್ಣ, ಉಪಾಧ್ಯಕ್ಷರಾಗಿ ದಿವಾಕರ ಭಂಡಾರಿ

Suddi Udaya

ಸೆ 29 : ತೋಟತ್ತಾಡಿ 9ನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಪೂಜೋತ್ಸವ

Suddi Udaya
error: Content is protected !!