23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೊಗ್ರು: ಸರಕಾರಿ ಪ್ರೌಢ ಶಾಲೆಯಲ್ಲಿ ಪೋಷಕರ ಸಭೆ

ಮೊಗ್ರು: ಸರಕಾರಿ ಪ್ರೌಢ ಶಾಲೆ ಬುಳೇರಿಮೊಗ್ರು ಇಲ್ಲಿ ಪೋಷಕರ ಸಭೆಯನ್ನು ಸೆ.25 ರಂದು ನಡೆಸಲಾಯಿತು.

ಸಭೆಯಲ್ಲಿ ಶಾಲೆಗೆ ಧ್ವನಿವರ್ಧಕದ ವ್ಯವಸ್ಥೆ ಮಾಡಿಕೊಟ್ಟ ಕೊಡುಗೈ ದಾನಿಗಳಾದ ಕಡಮಜಲು ಸುಭಾಸ್ ರೈ, ಅಧ್ಯಕ್ಷರು, ಸ್ವಾತಂತ್ರ ಹೋರಾಟಗಾರ ದೇಶಭಕ್ತ ಎಸ್ ಎನ್ ಕಿಲ್ಲೆ ಪ್ರತಿಷ್ಠಾನ ಇವರು ಹಾಗೂ ನಮ್ಮ ಶಾಲೆಯ ಹಿಂದಿ ಭಾಷಾ ಶಿಕ್ಷಕಿಯಾದ ಶ್ರೀಮತಿ ಜಯಂತಿ. ಪಿ ಇವರ ಪುತ್ರ ಹರ್ಷ ಕೆ.ಎಲ್ ಇವರು ಪ್ರಸ್ತುತ ಸಾಲಿನಲ್ಲಿ ಎಮ್ ಬಿಬಿಎಸ್ ಓದಲು ಸರ್ಕಾರಿ ಕೋಟಾದಲ್ಲಿ ಪ್ರವೇಶಾತಿಯನ್ನು ಪಡೆದಿರುವುದಕ್ಕಾಗಿ ಶಾಲಾ ವತಿಯಿಂದ ಗೌರವಿಸಲಾಯಿತು.

ಬಳಿಕ ಕಡಮಜಲು ಸುಭಾಸ್ ರೈ ಇವರು ಪೋಷಕ-ವಿದ್ಯಾರ್ಥಿಗಳಿಗೆ ಜೀವನ ಮೌಲ್ಯಗಳ ಬಗ್ಗೆ ಮಾಹಿತಿ ನೀಡಿದರು. ಹರ್ಷ ಇವರು ವಿದ್ಯಾರ್ಥಿಗಳು ಅಧ್ಯಯನಶೀಲರಾಗಿ ಹೇಗೆ ಗುರಿ ಸಾಧಿಸಬಹುದೆಂಬುದರ ಬಗ್ಗೆ ತಮ್ಮ ಅನುಭವವನ್ನು ಹಂಚಿಕೊಂಡರು.

Related posts

ಮಹೇಶ್ ಶೆಟ್ಟಿ ತಿಮರೋಡಿ ಬೆಂಗಳೂರು ಹೈಕೋರ್ಟ್ ಗೆ ಹಾಜರು

Suddi Udaya

ಇಂದಬೆಟ್ಟು: ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದೆ ರಸ್ತೆಯಲ್ಲೆ ಹರಿದ ಮಳೆ ನೀರು ಹಾಗೂ ರಸ್ತೆಯುದ್ದಕ್ಕೂ ಬಾಗಿ ನಿಂತ ಅಪಾಯಕಾರಿ ಮರಗಳು

Suddi Udaya

ನಾಲ್ಕೂರು ಕುದ್ರೋಟ್ಟು ಪರಿಸರದಲ್ಲಿ ಗುಡ್ಡ ಕುಸಿತ, ರಸ್ತೆ ಬಂದ್

Suddi Udaya

ಸೇವಾಧಾಮ ಪುನಶ್ಚೇತನ ಕೇಂದ್ರದಲ್ಲಿ ವಿಶ್ವ ಬೆನ್ನುಹುರಿ ಅಪಘಾತ ದಿನಾಚರಣೆ ಮತ್ತು ಸೇವಾಭಾರತಿಯಿಂದ 2025 ರ “ಸೇವಾ ಶ್ರೇಷ್ಠ” ಪುರಸ್ಕಾರ

Suddi Udaya

ಅಳದಂಗಡಿ ಸ.ಪ.ಪೂ. ಕಾಲೇಜಿನಲ್ಲಿ ಪೋಕ್ಸೋ ಕಾಯ್ದೆ ಮತ್ತು ಬಾಲ್ಯ ವಿವಾಹ ಬಗ್ಗೆ ಕಾನೂನು ಅರಿವು ಕಾರ್ಯಕ್ರಮ

Suddi Udaya

ಕ್ಲಸ್ಟರ್ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆ: ಶ್ರೀ ಧ. ಮಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!