July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೊಗ್ರು: ಸರಕಾರಿ ಪ್ರೌಢ ಶಾಲೆಯಲ್ಲಿ ಪೋಷಕರ ಸಭೆ

ಮೊಗ್ರು: ಸರಕಾರಿ ಪ್ರೌಢ ಶಾಲೆ ಬುಳೇರಿಮೊಗ್ರು ಇಲ್ಲಿ ಪೋಷಕರ ಸಭೆಯನ್ನು ಸೆ.25 ರಂದು ನಡೆಸಲಾಯಿತು.

ಸಭೆಯಲ್ಲಿ ಶಾಲೆಗೆ ಧ್ವನಿವರ್ಧಕದ ವ್ಯವಸ್ಥೆ ಮಾಡಿಕೊಟ್ಟ ಕೊಡುಗೈ ದಾನಿಗಳಾದ ಕಡಮಜಲು ಸುಭಾಸ್ ರೈ, ಅಧ್ಯಕ್ಷರು, ಸ್ವಾತಂತ್ರ ಹೋರಾಟಗಾರ ದೇಶಭಕ್ತ ಎಸ್ ಎನ್ ಕಿಲ್ಲೆ ಪ್ರತಿಷ್ಠಾನ ಇವರು ಹಾಗೂ ನಮ್ಮ ಶಾಲೆಯ ಹಿಂದಿ ಭಾಷಾ ಶಿಕ್ಷಕಿಯಾದ ಶ್ರೀಮತಿ ಜಯಂತಿ. ಪಿ ಇವರ ಪುತ್ರ ಹರ್ಷ ಕೆ.ಎಲ್ ಇವರು ಪ್ರಸ್ತುತ ಸಾಲಿನಲ್ಲಿ ಎಮ್ ಬಿಬಿಎಸ್ ಓದಲು ಸರ್ಕಾರಿ ಕೋಟಾದಲ್ಲಿ ಪ್ರವೇಶಾತಿಯನ್ನು ಪಡೆದಿರುವುದಕ್ಕಾಗಿ ಶಾಲಾ ವತಿಯಿಂದ ಗೌರವಿಸಲಾಯಿತು.

ಬಳಿಕ ಕಡಮಜಲು ಸುಭಾಸ್ ರೈ ಇವರು ಪೋಷಕ-ವಿದ್ಯಾರ್ಥಿಗಳಿಗೆ ಜೀವನ ಮೌಲ್ಯಗಳ ಬಗ್ಗೆ ಮಾಹಿತಿ ನೀಡಿದರು. ಹರ್ಷ ಇವರು ವಿದ್ಯಾರ್ಥಿಗಳು ಅಧ್ಯಯನಶೀಲರಾಗಿ ಹೇಗೆ ಗುರಿ ಸಾಧಿಸಬಹುದೆಂಬುದರ ಬಗ್ಗೆ ತಮ್ಮ ಅನುಭವವನ್ನು ಹಂಚಿಕೊಂಡರು.

Related posts

ಕುದುರೆಮುಖ ರಾಷ್ಟ್ರೀಯ ಉದ್ಯಾನವನದಿಂದ ಪುನರ್ವಸತಿ ಹೊಂದಿರುವ ಫಲಾನುಭವಿಗಳಿಗೆ ಜಾಗತಿಕ ವನ್ಯಜೀವಿ ಸಂರಕ್ಷಣಾ ಸಂಘದಿಂದ ಚಾಲಾನ ಪರವಾನಿಗೆ ಹಾಗೂ ತೋಟಗಾರಿಕಾ ಬೆಳೆಗಳ ಸಸಿ ವಿತರಣೆ

Suddi Udaya

ಕುತ್ಲೂರು: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯಿಂದ ವಾತ್ಸಲ್ಯ ಮನೆ ಹಸ್ತಾಂತರ

Suddi Udaya

ವಿಪರೀತ ಗಾಳಿ ಮಳೆ: ನೇಲ್ಯಡ್ಕ ಕೆ.ವಿ. ಅಬ್ರಹಾಂ ರವರ ಮನೆಗೆ ಬಿದ್ದ ವಿದ್ಯುತ್ ಕಂಬ

Suddi Udaya

ಬೆಳ್ತಂಗಡಿ ಗ್ರಂಥಾಲಯ ಸಪ್ತಾಹ ಉದ್ಘಾಟನೆ

Suddi Udaya

ಧರ್ಮಸ್ಥಳದಲ್ಲಿ ರುಡ್‌ಸೆಟ್ ಸಂಸ್ಥೆಗಳ ನಿರ್ದೇಶಕರುಗಳ ವಾರ್ಷಿಕ ಸಮ್ಮೇಳನ

Suddi Udaya

ವೈದ್ಯರಾಗುವ ಕನಸಿಗೆ ಜೀವ ತುಂಬಿದ ದಕ್ಷಿಣ ಭಾರತದ ಸುಪ್ರಸಿದ್ದ ವಿದ್ಯಾಸಂಸ್ಥೆ “ಎಕ್ಸೆಲ್” ಗುರುವಾಯನಕೆರೆ

Suddi Udaya
error: Content is protected !!