24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾಡಾನೆಗಳ ಹಾವಳಿ ತಡೆಗಟ್ಟುವ ಕುರಿತು ಮಾಹಿತಿ – ಪ್ರಾತ್ಯಕ್ಷಿಕೆ

ಬೆಳ್ತಂಗಡಿ: ಕಾಡಾನೆಗಳ ಹಾವಳಿ ತಡೆಗಟ್ಟುವ ಕುರಿತು, ಬಂದಾಗ ಬೇಕಾದ ಮುನ್ನೆಚ್ಚರಿಕೆ, ಅವುಗಳು ಬರದಂತೆ ಕೈಗೊಳ್ಳಬಹುದಾದ ಕ್ರಮಗಳ ಕುರಿತು ಮಾಹಿತಿ ಕಾರ್ಯಕ್ರಮ ಜರಗಿತು.


ಆನೆ ಹಾವಳಿ ಪ್ರದೇಶಗಳಾದ ಧರ್ಮಸ್ಥಳದ ನೇರ್ತನೆ, ಮುಂಡಾಜೆಯ ದುಂಬೆಟ್ಟು, ಚಾರ್ಮಾಡಿ ಪರ್ಲಾಣಿ, ಚಿಬಿದ್ರೆಯ ಬಾರೆ ಮೊದಲಾದ ಕಡೆ ಬೆಳ್ತಂಗಡಿ ಅರಣ್ಯ ಇಲಾಖೆ ವತಿಯಿಂದ ನಡೆದ ಮಾಹಿತಿ ಕಾರ್ಯಕ್ರಮದಲ್ಲಿ ಹಿರಿಯ ಆನೆ ತಜ್ಞ ಹಾಗೂ ನಿವೃತ್ತ ಪಶುವೈದ್ಯಾಧಿಕಾರಿ ಅಸ್ಸಾಂನ ಡಾ.ರುದ್ರಾದಿತ್ಯ ಮಾಹಿತಿ ನೀಡಿ,
ಕಾಡಾನೆಗಳ‌‌ ಓಡಿಸುವ ಬಗ್ಗೆ ಪ್ರಾತ್ಯಕ್ಷಿಕೆ ನೀಡಿದರು.


ಆರ್‌ ಎಫ್ ಒ ಮೋಹನ್ ಕುಮಾರ್ ಬಿಜಿ, ಡಿಆರ್‌ ಎಫ್ ಒಗಳಾದ ಹರಿಪ್ರಸಾದ್ ರವೀಂದ್ರ ಅಂಕಲಗಿ, ರಾಜಶೇಖರ್, ರವೀಂದ್ರ ಕೆ, ಭವಾನಿ ಶಂಕರ್, ರಾಜೇಶ್, ಅಖಿಲೇಶ್, ಪರಮೇಶ್ವರ, ಸದಾನಂದ, ಬಾಲಕೃಷ್ಣ, ಕುಶಾಲಪ್ಪ ಮತ್ತಿತರರು ಉಪಸ್ಥಿತರಿದ್ದರು.


ಸ್ಥಳೀಯರಾದ ತಂಗಚ್ಚನ್, ಜೋಸೆಫ್ ಜಾರ್ಜ್, ಜಾನ್ಸನ್ ಸಚಿನ್ ಭಿಡೆ, ಜಗದೀಶ ನಾಯ್ಕ್ , ಕಜೆ ವೆಂಕಟೇಶ್ವರ ಭಟ್ ಸಿದ್ದಿಕ್ ಮತ್ತಿತರರು ಸಹಕರಿಸಿದರು.

Related posts

ಲಾಯಿಲ ಬಂಟರ ಗ್ರಾಮ ಸಮಿತಿ ವತಿಯಿಂದ ಆಟಿಡೊಂಜಿ ದಿನ

Suddi Udaya

ಉಜಿರೆ ಸಂತ ಅಂತೋನಿ ಚರ್ಚ್ ಇದರ ಮುಂದಾಳತ್ವದಲ್ಲಿ ದಾನಿಗಳ ನೆರವಿನಿಂದ ನಿರ್ಮಾಣಗೊಂಡ ಹೊಸಮನೆ ಹಸ್ತಾಂತರ ಕಾರ್ಯಕ್ರಮ

Suddi Udaya

ಶ್ರೀ ಧ. ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ರೋವರ್ಸ್ -ರೇಂಜರ್ಸ್ ಸಹಯೋಗದಲ್ಲಿ ಒಂದು ದಿನದ ಶಿಬಿರ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಹಿಂದೂ ರುದ್ರಭೂಮಿಗೆ ಸಿಲಿಕಾನ್ ಚೇಂಬರ್ ಅಳವಡಿಸಲು ಸಹಾಯಧನದ ಮಂಜೂರಾತಿ ಪತ್ರ ವಿತರಣೆ

Suddi Udaya

ಮರೋಡಿ: ಸಾರ್ವಜನಿಕ ಸೇವೆಗಾಗಿ ದಾನಿಗಳಿಂದ ₹ 8 ಲಕ್ಷ ವೆಚ್ಚದಲ್ಲಿ ಆಂಬುಲೆನ್ಸ್‌ ವಾಹನ ಲೋಕಾರ್ಪಣೆ

Suddi Udaya

ಪ್ರಾಣಿಗಳ ಹತ್ಯೆ ನಿಷೇಧ ಕಟ್ಟುನಿಟ್ಟಾಗಿ ಪಾಲಿಸಲು ವಿಶ್ವ ಹಿಂದೂ ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡದಿಂದ ಬೆಳ್ತಂಗಡಿ ಪೋಲೀಸ್ ಠಾಣೆಗೆ ಮನವಿ

Suddi Udaya
error: Content is protected !!