23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾಡಾನೆಗಳ ಹಾವಳಿ ತಡೆಗಟ್ಟುವ ಕುರಿತು ಮಾಹಿತಿ – ಪ್ರಾತ್ಯಕ್ಷಿಕೆ

ಬೆಳ್ತಂಗಡಿ: ಕಾಡಾನೆಗಳ ಹಾವಳಿ ತಡೆಗಟ್ಟುವ ಕುರಿತು, ಬಂದಾಗ ಬೇಕಾದ ಮುನ್ನೆಚ್ಚರಿಕೆ, ಅವುಗಳು ಬರದಂತೆ ಕೈಗೊಳ್ಳಬಹುದಾದ ಕ್ರಮಗಳ ಕುರಿತು ಮಾಹಿತಿ ಕಾರ್ಯಕ್ರಮ ಜರಗಿತು.


ಆನೆ ಹಾವಳಿ ಪ್ರದೇಶಗಳಾದ ಧರ್ಮಸ್ಥಳದ ನೇರ್ತನೆ, ಮುಂಡಾಜೆಯ ದುಂಬೆಟ್ಟು, ಚಾರ್ಮಾಡಿ ಪರ್ಲಾಣಿ, ಚಿಬಿದ್ರೆಯ ಬಾರೆ ಮೊದಲಾದ ಕಡೆ ಬೆಳ್ತಂಗಡಿ ಅರಣ್ಯ ಇಲಾಖೆ ವತಿಯಿಂದ ನಡೆದ ಮಾಹಿತಿ ಕಾರ್ಯಕ್ರಮದಲ್ಲಿ ಹಿರಿಯ ಆನೆ ತಜ್ಞ ಹಾಗೂ ನಿವೃತ್ತ ಪಶುವೈದ್ಯಾಧಿಕಾರಿ ಅಸ್ಸಾಂನ ಡಾ.ರುದ್ರಾದಿತ್ಯ ಮಾಹಿತಿ ನೀಡಿ,
ಕಾಡಾನೆಗಳ‌‌ ಓಡಿಸುವ ಬಗ್ಗೆ ಪ್ರಾತ್ಯಕ್ಷಿಕೆ ನೀಡಿದರು.


ಆರ್‌ ಎಫ್ ಒ ಮೋಹನ್ ಕುಮಾರ್ ಬಿಜಿ, ಡಿಆರ್‌ ಎಫ್ ಒಗಳಾದ ಹರಿಪ್ರಸಾದ್ ರವೀಂದ್ರ ಅಂಕಲಗಿ, ರಾಜಶೇಖರ್, ರವೀಂದ್ರ ಕೆ, ಭವಾನಿ ಶಂಕರ್, ರಾಜೇಶ್, ಅಖಿಲೇಶ್, ಪರಮೇಶ್ವರ, ಸದಾನಂದ, ಬಾಲಕೃಷ್ಣ, ಕುಶಾಲಪ್ಪ ಮತ್ತಿತರರು ಉಪಸ್ಥಿತರಿದ್ದರು.


ಸ್ಥಳೀಯರಾದ ತಂಗಚ್ಚನ್, ಜೋಸೆಫ್ ಜಾರ್ಜ್, ಜಾನ್ಸನ್ ಸಚಿನ್ ಭಿಡೆ, ಜಗದೀಶ ನಾಯ್ಕ್ , ಕಜೆ ವೆಂಕಟೇಶ್ವರ ಭಟ್ ಸಿದ್ದಿಕ್ ಮತ್ತಿತರರು ಸಹಕರಿಸಿದರು.

Related posts

ರಾಜ್ಯಮಟ್ಟದ ಸೋಲೋ‌ ಡ್ಯಾನ್ಸ್ ಸ್ಪರ್ಧೆ, ಬೆಳ್ತಂಗಡಿಯ ರಿತ್ವಿಕ್ ಕೆಪಿ ಪ್ರಥಮ

Suddi Udaya

ಸುದೆಮುಗೇರು ಅಂಗನವಾಡಿಯಲ್ಲಿ ಸಂಭ್ರಮದ ಮಕ್ಕಳ ದಿನಾಚರಣೆ : 9‌ಮಂದಿ ಪೌರ‌ ಕಾರ್ಮಿಕರಿಗೆ ಗೌರವಾರ್ಪಣೆ – ದಾನಿಗಳಿಗೆ ಸನ್ಮಾನ

Suddi Udaya

ಪರೀಕ ‘ ಸೌಖ್ಯವನ’ ದಲ್ಲಿ ಸ್ವಾತಂತ್ರ್ಯ ದಿನಾಚರಣೆ:

Suddi Udaya

ಪದ್ಮುಂಜ ಪ.ಪೂ. ಕಾಲೇಜಿಗೆ ಶೇ. 100 ಫಲಿತಾಂಶ

Suddi Udaya

ಹಿಂದೂ ಸಂಘಟನೆಯ ಮುಖಂಡ ಅರುಣ್ ಕುಮಾರ್ ಪುತ್ತಿಲ್ಲ ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಸಂಸ್ಥೆಗೆ ಭೇಟಿ: ಆತ್ಮೀಯವಾಗಿ ಬರಮಾಡಿಕೊಂಡು ಗೌರವಿಸಿದ ಸಂಸ್ಥೆಯ ಮಾಲಕರಾದ ಕೆ.ಮೋಹನ್ ಕುಮಾರ್

Suddi Udaya

ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಪರ ಅಭಿನಂದನ್ ಹರೀಶ್ ಕುಮಾರ್ ಪ್ರಚಾರ

Suddi Udaya
error: Content is protected !!