July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾಡಾನೆಗಳ ಹಾವಳಿ ತಡೆಗಟ್ಟುವ ಕುರಿತು ಮಾಹಿತಿ – ಪ್ರಾತ್ಯಕ್ಷಿಕೆ

ಬೆಳ್ತಂಗಡಿ: ಕಾಡಾನೆಗಳ ಹಾವಳಿ ತಡೆಗಟ್ಟುವ ಕುರಿತು, ಬಂದಾಗ ಬೇಕಾದ ಮುನ್ನೆಚ್ಚರಿಕೆ, ಅವುಗಳು ಬರದಂತೆ ಕೈಗೊಳ್ಳಬಹುದಾದ ಕ್ರಮಗಳ ಕುರಿತು ಮಾಹಿತಿ ಕಾರ್ಯಕ್ರಮ ಜರಗಿತು.


ಆನೆ ಹಾವಳಿ ಪ್ರದೇಶಗಳಾದ ಧರ್ಮಸ್ಥಳದ ನೇರ್ತನೆ, ಮುಂಡಾಜೆಯ ದುಂಬೆಟ್ಟು, ಚಾರ್ಮಾಡಿ ಪರ್ಲಾಣಿ, ಚಿಬಿದ್ರೆಯ ಬಾರೆ ಮೊದಲಾದ ಕಡೆ ಬೆಳ್ತಂಗಡಿ ಅರಣ್ಯ ಇಲಾಖೆ ವತಿಯಿಂದ ನಡೆದ ಮಾಹಿತಿ ಕಾರ್ಯಕ್ರಮದಲ್ಲಿ ಹಿರಿಯ ಆನೆ ತಜ್ಞ ಹಾಗೂ ನಿವೃತ್ತ ಪಶುವೈದ್ಯಾಧಿಕಾರಿ ಅಸ್ಸಾಂನ ಡಾ.ರುದ್ರಾದಿತ್ಯ ಮಾಹಿತಿ ನೀಡಿ,
ಕಾಡಾನೆಗಳ‌‌ ಓಡಿಸುವ ಬಗ್ಗೆ ಪ್ರಾತ್ಯಕ್ಷಿಕೆ ನೀಡಿದರು.


ಆರ್‌ ಎಫ್ ಒ ಮೋಹನ್ ಕುಮಾರ್ ಬಿಜಿ, ಡಿಆರ್‌ ಎಫ್ ಒಗಳಾದ ಹರಿಪ್ರಸಾದ್ ರವೀಂದ್ರ ಅಂಕಲಗಿ, ರಾಜಶೇಖರ್, ರವೀಂದ್ರ ಕೆ, ಭವಾನಿ ಶಂಕರ್, ರಾಜೇಶ್, ಅಖಿಲೇಶ್, ಪರಮೇಶ್ವರ, ಸದಾನಂದ, ಬಾಲಕೃಷ್ಣ, ಕುಶಾಲಪ್ಪ ಮತ್ತಿತರರು ಉಪಸ್ಥಿತರಿದ್ದರು.


ಸ್ಥಳೀಯರಾದ ತಂಗಚ್ಚನ್, ಜೋಸೆಫ್ ಜಾರ್ಜ್, ಜಾನ್ಸನ್ ಸಚಿನ್ ಭಿಡೆ, ಜಗದೀಶ ನಾಯ್ಕ್ , ಕಜೆ ವೆಂಕಟೇಶ್ವರ ಭಟ್ ಸಿದ್ದಿಕ್ ಮತ್ತಿತರರು ಸಹಕರಿಸಿದರು.

Related posts

ನಾಪತ್ತೆಯಾಗಿದ್ದ ತೋಟತ್ತಾಡಿ ಯುವಕನ ಮೃತದೇಹ ಅಣಿಯೂರು ನದಿಯಲ್ಲಿ ಪತ್ತೆ

Suddi Udaya

ನಡ ಶತಮಾನೋತ್ಸವ ಸಮಿತಿಯಿಂದ ವಿ.ಪ. ಶಾಸಕ ಮಂಜುನಾಥ ಭಂಡಾರಿಯವರ ಭೇಟಿ

Suddi Udaya

ಶಾಸಕ ಹರೀಶ್ ಪೂಂಜರವರ ವಿಶೇಷ ಪ್ರಯತ್ನ-ರೂ 2ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಬೊಳ್ಳಾಜೆ- ಡೆಂಜೋಲಿ-ಪಡಂಗಡಿ ರಸ್ತೆ ಕಾಮಗಾರಿಗೆ ಚಾಲನೆ

Suddi Udaya

ಲಾಯಿಲ: ವ್ಯಾಪಕ ಮಳೆಗೆ ಮನೆ ಕುಸಿತ

Suddi Udaya

ಸೇವಾ ನಿವೃತ್ತಿಗೊಳ್ಳುತ್ತಿರುವ ಸಹಾಯಕ ಕೃಷಿ ನಿರ್ದೇಶಕ ವೀರಭದ್ರಪ್ಪರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಸ್ಥಳಾಂತರಿತ ಉರ್ವ ಮಾರ್ಕೆಟ್ ಶಾಖೆ ಉದ್ಘಾಟನೆ – ಉರ್ವ ಮಾರಿಯಮ್ಮನ ಆಶೀರ್ವಾದದಿಂದ ವಿಜಯ ಕ್ರೆಡಿಟ್ ಸೊಸೈಟಿ ಉತ್ತರೋತ್ತರ ಅಭಿವೃದ್ಧಿಯಾಗಲಿ: ಡಾ. ಎ.ಸದಾನಂದ ಶೆಟ್ಟಿ

Suddi Udaya
error: Content is protected !!