September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಿತ್ತಬಾಗಿಲು ಹಾಲು ಉತ್ಪಾದಕರ ಸಹಕಾರಿ ಸಂಘದ ಉಪಾಧ್ಯಕ್ಷರಿಗೆ ಸನ್ಮಾನ

ಮಿತ್ತಬಾಗಿಲು : ಸೆ: 24ರಂದು ಮಿತ್ತಬಾಗಿಲು ಗ್ರಾಮದ ಕೊಲ್ಲಿ ಕಲಾ ಮಂಟಪದಲ್ಲಿ ಮಿತ್ತಬಾಗಿಲು ಹಾಲು ಉತ್ಪಾದಕರ ಸಂಘದ ಮಹಾಸಭೆಯಲ್ಲಿ ಸಂಘದ ಉಪಾಧ್ಯಕ್ಷ ಕೆ. ನೇಮಿರಾಜ ಕಿಲ್ಲೂರು ಅವರ ಪ್ರಾಮಾಣಿಕ ಸೇವೆ ಹಾಗೂ ಸಹಕಾರವನ್ನು ಗುರುತಿಸಿ ಸಂಘದ ವತಿಯಿಂದ ಹಾಗೂ ಊರವರ ಸಮ್ಮುಖದಲ್ಲಿ ಸನ್ಮಾನಿಸಲಾಯಿತು.

ಸಂಘದ ಅಧ್ಯಕ್ಷ ಎಸ್. ವಿನಯಚಂದ್ರ ಗೌಡ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ಸಂಘದ ನಿರ್ದೇಶಕರುಗಳು, ಸದಸ್ಯರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳಕ್ಕೆ ಮದುವೆಗೆ ಹೋಗುತ್ತಿದ್ದ ಖಾಸಗಿ ಬಸ್ ಹಾಗೂ ಕಂಟೈನರ್ ನಡುವೆ ಅಪಘಾತ: 20ಕ್ಕೂ ಹೆಚ್ಚು ಮಂದಿ ಪ್ರಯಾಣಿಕರಿಗೆ ಗಾಯ

Suddi Udaya

ದ.ಕ. ಹಾಗೂ ಉಡುಪಿ ಜಿಲ್ಲೆಯಲ್ಲಿ ವಸತಿ ಮತ್ತು ವಾಣಿಜ್ಯ ಸಂಬಂಧ ಭೂ ಪರಿವರ್ತನೆ ಜಮೀನುಗಳ ಏಕ ವಿನ್ಯಾಸ ನಕ್ಷೆಗಳಿಗೆ ಆಯಾ ಗ್ರಾ.ಪಂ. ಗಳಲ್ಲಿಯೆ ಅನುಮೋದನೆ ನೀಡುವಂತೆ ಶಾಸಕರುಗಳಿಂದ ಮನವಿ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆ ವಿಶ್ವ ಯೋಗ ದಿನಾಚರಣೆ

Suddi Udaya

ಅತ್ಯಮೂಲ್ಯ ಮತ ಚಲಾಯಿಸಿದ 106 ವರ್ಷದ ಅಜ್ಜಿ:

Suddi Udaya

ಕಲ್ಮಂಜ ಸಂಗಮ ಕ್ಷೇತ್ರ ಪಜಿರಡ್ಕ ದೇವಸ್ಥಾನದಲ್ಲಿ ತೀರ್ಥ ಸ್ನಾನದ ಸಂಭ್ರಮ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಅಧ್ಯಕ್ಷತೆ ಮತ್ತು ಸಂಸದೀಯ ಕಾರ್ಯವಿಧಾನಗಳ ತರಬೇತಿ ಕಾರ್ಯಾಗಾರ

Suddi Udaya
error: Content is protected !!