September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ರಾಷ್ಟ್ರೀಯ ಸೇವಾ ಯೋಜನೆ ಗೀತೆಗಳ ಗಾಯನ ಕಾರ್ಯಾಗಾರ

ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಸ್ವಯಂ ಸೇವಕರಿಗೆ ರಾಷ್ಟ್ರೀಯ ಸೇವಾ ಯೋಜನೆಯ ಗೀತೆಗಳ ಗಾಯನ ಕಾರ್ಯಾಗಾರ ನಡೆಯಿತು.

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ( ಸ್ವಾಯತ್ತ ) ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರಾದ ಅಂಜನಾ, ಅಭಿಷೇಕ್, ವಿನುತಾ ಹಾಗೂ ವೀಕ್ಷಾ ಅವರು ರಾಷ್ಟ್ರೀಯ ಸೇವಾ ಯೋಜನೆಯ ವಿವಿಧ ಗೀತೆಗಳ ಗಾಯನ ಕಾರ್ಯಾಗಾರ ನಡೆಸಿದರು.

ಯೋಜನಾಧಿಕಾರಿ ಡಾ. ಪ್ರಸನ್ನಕುಮಾರ ಐತಾಳ್ ಸ್ವಾಗತಿಸಿದರು. ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್, ಘಟಕದ ನಾಯಕ ಸುದರ್ಶನ ನಾಯಕ್ ಉಪಸ್ಥಿತರಿದ್ದರು. ಘಟಕದ ನಾಯಕಿ ದಕ್ಷಾ ವಂದಿಸಿದರು.

Related posts

ಧರ್ಮಸ್ಥಳ ಆನೆ ಮಾವುತ ನಾರಾಯಣ ಮತ್ತು ಯಮುನಾ ಕೊಲೆ ಪ್ರಕರಣ ಎಸ್‌ಐಟಿ ಗೆ ದೂರು ನೀಡಲು ಬಂದ ಆನೆ ಮಾವುತನ ಮಕ್ಕಳು

Suddi Udaya

ಧರ್ಮಸ್ಥಳ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಜೆಇಇ ಫಲಿತಾಂಶ : ಶ್ರೀ ಧ.ಮಂ. ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

Suddi Udaya

ಉಜಿರೆ: ರೆಂಜಾಳ ಗೆಳೆಯರ ಬಳಗ ಸೇವಾ ಟ್ರಸ್ಟ್ ನ ಮೊಸರುಕುಡಿಕೆ ಉತ್ಸವ ಸಮಿತಿ ರಚನೆ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ಶೌಚಾಲಯ ಮತ್ತು ಸ್ನಾನಗ್ರಹ ನಿರ್ಮಿಸಿ ಹಸ್ತಾಂತರ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya
error: Content is protected !!