30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ ಶ್ರೀ ಧ. ಮಂ. ಪಾಲಿಟೆಕ್ನಿಕ್ ರಾಷ್ಟೀಯ ಸೇವಾ ಯೋಜನೆ ಘಟಕ , ಯುವ ರೆಡ್ ಕ್ರಾಸ್ ಘಟಕ, ರೋಟರಿ ಕ್ಲಬ್ ಬೆಳ್ತಂಗಡಿ ಸಹ ಭಾಗಿತ್ವದಲ್ಲಿ ಯುವ ಜನತೆ ಮತ್ತು ಆರೋಗ್ಯದ ಉಪನ್ಯಾಸ ಕಾರ್ಯಕ್ರಮ


ಉಜಿರೆ : ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಉಜಿರೆಯ ಯುವ ರೆಡ್ ಕ್ರಾಸ್ ಘಟಕ , ಎನ್ ಎಸ್ ಎಸ್ ಘಟಕ ಮತ್ತು ರೋಟರಿ ಕ್ಲಬ್ ಬೆಳ್ತಂಗಡಿ ಇದರ ಸಹಭಾಗಿತ್ವದಲ್ಲಿ ಯುವ ಜನತೆ ಮತ್ತು ಆರೋಗ್ಯದ ಬಗ್ಗೆ ಉಪನ್ಯಾಸ ಕಾರ್ಯಕ್ರಮ ಸೆ.27 ರಂದು ನಡೆಯಿತು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜುನ ಪ್ರಾಂಶುಪಾಲರಾದ ಸಂತೋಷ್ ಕುಮಾರ್ ವಹಿಸಿದರು. ಮುಖ್ಯ ಅತಿಥಿಗಳಾಗಿ ಡಾ| ಪ್ರದೀಪ್ ಕುಮಾರ್ ಆಟಿಕುಕ್ಕೆ , ಆರೋಗ್ಯ ಕ್ಲಿನಿಕ್ ನಾವೂರ್ ಬೆಳ್ತಂಗಡಿ ಇವರು ಆಗಮಿಸಿ ಮಕ್ಕಳಿಗೆ ಯುವ ಜನತೆ ಮತ್ತು ಆರೋಗ್ಯದ ಬಗ್ಗೆ ತುಂಬಾ ಉಪಯುಕ್ತವಾದ ಮಾಹಿತಿಯನ್ನು ತಿಳಿಸಿಕೊಟ್ಟರು .ಇದರ ಜೊತೆ ಅತಿಥಿಯಾಗಿ ರೋಟರಿ ಕ್ಲಬ್ ಬೆಳ್ತಂಗಡಿಯ ಅಧ್ಯಕ್ಷರಾದ ಅನಂತ್ ಭಟ್ ಮಚ್ಚಿನ ಮತ್ತು ರಾಷ್ಟೀಯ ಸೇವಾ ಯೋಜನೆ ಘಟಕದ ಯೋಜನಾಧಿಕಾರಿಯಾದ ಪ್ರಕಾಶ್ ಹಾಗೂ ಯುವ ರೆಡ್ ಕ್ರಾಸ್ ಘಟಕದ ಯೋಜನಾಧಿಕಾರಿಯಾದ ಅವನೀಶ್ ಪಿ . ಇವರು ವೇದಿಕೆಯಲ್ಲಿ ಪಾಲ್ಗೊಂಡಿದ್ದರು . ಹಾಗೂ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನ ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂಧಿಗಳು ಮತ್ತು ಮಕ್ಕಳು ಭಾಗವಹಿಸಿದ್ದರು.

Related posts

ಎಸ್.ಡಿ.ಯಂ. ಐ.ಟಿ.ಐ.ಯಲ್ಲಿ ಇಂಜಿನಿಯರ್ಸ್ ಡೇ ಹಾಗೂ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

Suddi Udaya

ಬಳಂಜ: ಉದ್ಯಮಿ ಯಶೋಧರ ಜೈನ್ ನಿಧನ

Suddi Udaya

ಪೆರಾಲ್ದರಕಟ್ಟೆ ಸ್ವಲಾತ್ ಕಮಿಟಿ ನೂತನ ಆಡಳಿತ ಸಮಿತಿ ರಚನೆ

Suddi Udaya

ಬಳಂಜ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಆರಾಧ್ಯ ಜಿಲ್ಲಾ ಮಟ್ಟಕ್ಕೆ ಆಯ್ಕೆ.

Suddi Udaya

ಬಿಜೆಪಿ ರಾಜ್ಯ ಯುವಮೋರ್ಚಾ ಘಟಕದ ಪೂರ್ವಭಾವಿ ಸಮಾಲೋಚನಾ ಸಭೆಯಲ್ಲಿ ಶಾಸಕ ಹರೀಶ್ ಪೂಂಜ ಭಾಗಿ

Suddi Udaya
error: Content is protected !!