38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾಡಾನೆಗಳ ಹಾವಳಿ ತಡೆಗಟ್ಟುವ ಕುರಿತು ಮಾಹಿತಿ – ಪ್ರಾತ್ಯಕ್ಷಿಕೆ

ಬೆಳ್ತಂಗಡಿ: ಕಾಡಾನೆಗಳ ಹಾವಳಿ ತಡೆಗಟ್ಟುವ ಕುರಿತು, ಬಂದಾಗ ಬೇಕಾದ ಮುನ್ನೆಚ್ಚರಿಕೆ, ಅವುಗಳು ಬರದಂತೆ ಕೈಗೊಳ್ಳಬಹುದಾದ ಕ್ರಮಗಳ ಕುರಿತು ಮಾಹಿತಿ ಕಾರ್ಯಕ್ರಮ ಜರಗಿತು.


ಆನೆ ಹಾವಳಿ ಪ್ರದೇಶಗಳಾದ ಧರ್ಮಸ್ಥಳದ ನೇರ್ತನೆ, ಮುಂಡಾಜೆಯ ದುಂಬೆಟ್ಟು, ಚಾರ್ಮಾಡಿ ಪರ್ಲಾಣಿ, ಚಿಬಿದ್ರೆಯ ಬಾರೆ ಮೊದಲಾದ ಕಡೆ ಬೆಳ್ತಂಗಡಿ ಅರಣ್ಯ ಇಲಾಖೆ ವತಿಯಿಂದ ನಡೆದ ಮಾಹಿತಿ ಕಾರ್ಯಕ್ರಮದಲ್ಲಿ ಹಿರಿಯ ಆನೆ ತಜ್ಞ ಹಾಗೂ ನಿವೃತ್ತ ಪಶುವೈದ್ಯಾಧಿಕಾರಿ ಅಸ್ಸಾಂನ ಡಾ.ರುದ್ರಾದಿತ್ಯ ಮಾಹಿತಿ ನೀಡಿ,
ಕಾಡಾನೆಗಳ‌‌ ಓಡಿಸುವ ಬಗ್ಗೆ ಪ್ರಾತ್ಯಕ್ಷಿಕೆ ನೀಡಿದರು.


ಆರ್‌ ಎಫ್ ಒ ಮೋಹನ್ ಕುಮಾರ್ ಬಿಜಿ, ಡಿಆರ್‌ ಎಫ್ ಒಗಳಾದ ಹರಿಪ್ರಸಾದ್ ರವೀಂದ್ರ ಅಂಕಲಗಿ, ರಾಜಶೇಖರ್, ರವೀಂದ್ರ ಕೆ, ಭವಾನಿ ಶಂಕರ್, ರಾಜೇಶ್, ಅಖಿಲೇಶ್, ಪರಮೇಶ್ವರ, ಸದಾನಂದ, ಬಾಲಕೃಷ್ಣ, ಕುಶಾಲಪ್ಪ ಮತ್ತಿತರರು ಉಪಸ್ಥಿತರಿದ್ದರು.


ಸ್ಥಳೀಯರಾದ ತಂಗಚ್ಚನ್, ಜೋಸೆಫ್ ಜಾರ್ಜ್, ಜಾನ್ಸನ್ ಸಚಿನ್ ಭಿಡೆ, ಜಗದೀಶ ನಾಯ್ಕ್ , ಕಜೆ ವೆಂಕಟೇಶ್ವರ ಭಟ್ ಸಿದ್ದಿಕ್ ಮತ್ತಿತರರು ಸಹಕರಿಸಿದರು.

Related posts

ತುಮಕೂರಿನಲ್ಲಿ ಹತ್ಯೆಗೀಡಾದ ಬೆಳ್ತಂಗಡಿ ತಾಲೂಕಿನ ನಿವಾಸಿಗಳ ಮನೆಗೆ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಆಲಿ, ಮಾಜಿ ಶಾಸಕ ಮೊಹಿಯುದ್ದೀನ್ ಬಾವಾ, ಎಸ್.ಡಿ.ಪಿ.ಐ ನಿಯೋಗ ಭೇಟಿ

Suddi Udaya

ಸೇವಾಭಾರತಿ ಸೇವಾಧಾಮ ಆಶ್ರಯದಲ್ಲಿ ಪುತ್ತೂರುನಲ್ಲಿ ಗಾಲಿಕುರ್ಚಿ ಜಾಥಾ

Suddi Udaya

ಚಾರ್ಮಾಡಿ: ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸಾರ್ವಜನಿಕ ಕುಂಕುಮಾರ್ಚನೆ; ದುರ್ಗ ನಮಸ್ಕಾರ ಪೂಜೆ

Suddi Udaya

ಧರ್ಮಸ್ಥಳ: ಮುಂಡ್ರುಪಾಡಿ ನಿವಾಸಿ ಶ್ರೀಮತಿ ಕಮಲ ನಿಧನ

Suddi Udaya

ಧರ್ಮಸ್ಥಳ ಗ್ರಾ.ಪಂ. ನಲ್ಲಿ ಆಯುಷ್ಮಾನ್ ಭವ ಆರೋಗ್ಯ ಸೇವೆಗೆ ಚಾಲನೆ

Suddi Udaya

ಧರ್ಮಸ್ಥಳ ಶ್ರೀ ನಾರಾಯಣ ಗುರು ಧರ್ಮ ಪರಿಪಾಲನ ಯೋಗಂ ವತಿಯಿಂದ ಗುರು ಜಯಂತಿ ಆಚರಣೆ

Suddi Udaya
error: Content is protected !!