29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾಡಾನೆಗಳ ಹಾವಳಿ ತಡೆಗಟ್ಟುವ ಕುರಿತು ಮಾಹಿತಿ – ಪ್ರಾತ್ಯಕ್ಷಿಕೆ

ಬೆಳ್ತಂಗಡಿ: ಕಾಡಾನೆಗಳ ಹಾವಳಿ ತಡೆಗಟ್ಟುವ ಕುರಿತು, ಬಂದಾಗ ಬೇಕಾದ ಮುನ್ನೆಚ್ಚರಿಕೆ, ಅವುಗಳು ಬರದಂತೆ ಕೈಗೊಳ್ಳಬಹುದಾದ ಕ್ರಮಗಳ ಕುರಿತು ಮಾಹಿತಿ ಕಾರ್ಯಕ್ರಮ ಜರಗಿತು.


ಆನೆ ಹಾವಳಿ ಪ್ರದೇಶಗಳಾದ ಧರ್ಮಸ್ಥಳದ ನೇರ್ತನೆ, ಮುಂಡಾಜೆಯ ದುಂಬೆಟ್ಟು, ಚಾರ್ಮಾಡಿ ಪರ್ಲಾಣಿ, ಚಿಬಿದ್ರೆಯ ಬಾರೆ ಮೊದಲಾದ ಕಡೆ ಬೆಳ್ತಂಗಡಿ ಅರಣ್ಯ ಇಲಾಖೆ ವತಿಯಿಂದ ನಡೆದ ಮಾಹಿತಿ ಕಾರ್ಯಕ್ರಮದಲ್ಲಿ ಹಿರಿಯ ಆನೆ ತಜ್ಞ ಹಾಗೂ ನಿವೃತ್ತ ಪಶುವೈದ್ಯಾಧಿಕಾರಿ ಅಸ್ಸಾಂನ ಡಾ.ರುದ್ರಾದಿತ್ಯ ಮಾಹಿತಿ ನೀಡಿ,
ಕಾಡಾನೆಗಳ‌‌ ಓಡಿಸುವ ಬಗ್ಗೆ ಪ್ರಾತ್ಯಕ್ಷಿಕೆ ನೀಡಿದರು.


ಆರ್‌ ಎಫ್ ಒ ಮೋಹನ್ ಕುಮಾರ್ ಬಿಜಿ, ಡಿಆರ್‌ ಎಫ್ ಒಗಳಾದ ಹರಿಪ್ರಸಾದ್ ರವೀಂದ್ರ ಅಂಕಲಗಿ, ರಾಜಶೇಖರ್, ರವೀಂದ್ರ ಕೆ, ಭವಾನಿ ಶಂಕರ್, ರಾಜೇಶ್, ಅಖಿಲೇಶ್, ಪರಮೇಶ್ವರ, ಸದಾನಂದ, ಬಾಲಕೃಷ್ಣ, ಕುಶಾಲಪ್ಪ ಮತ್ತಿತರರು ಉಪಸ್ಥಿತರಿದ್ದರು.


ಸ್ಥಳೀಯರಾದ ತಂಗಚ್ಚನ್, ಜೋಸೆಫ್ ಜಾರ್ಜ್, ಜಾನ್ಸನ್ ಸಚಿನ್ ಭಿಡೆ, ಜಗದೀಶ ನಾಯ್ಕ್ , ಕಜೆ ವೆಂಕಟೇಶ್ವರ ಭಟ್ ಸಿದ್ದಿಕ್ ಮತ್ತಿತರರು ಸಹಕರಿಸಿದರು.

Related posts

ಮಾ.22 ಸಿಯೋನ್ ಆಶ್ರಮ ರಜತಮಹೋತ್ಸವ ಹಾಗೂ ಕರ್ನಾಟಕ ಸುವರ್ಣ ಸಂಭ್ರಮ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ವಾಣಿಜ್ಯ ಕೈಗಾರಿಕೆ ಮತ್ತು ಸೇವಾ ಉದ್ಯಮದಾರರ ಸಂಘ ಮಡಂತ್ಯಾರು ಪುಂಜಾಲಕಟ್ಟೆ ಇವರ ನೇತೃತ್ವದಲ್ಲಿ ಹೆದ್ದಾರಿ ಕಾಮಗಾರಿ ಅವ್ಯವಸ್ಥೆ ಕುರಿತು ಸಮಾಲೋಚನಾ ಸಭೆ

Suddi Udaya

ನವೋದಯ ಶಾಲಾ ಬಳಿ ದ್ವಿಚಕ್ರ ವಾಹನ ಹಾಗೂ ಬಸ್ ನಡುವೆ ಅಪಘಾತ: ಇಬ್ಬರಿಗೆ ಗಾಯ

Suddi Udaya

ಮಹೇಶ್‌ ಶೆಟ್ಟಿ ತಿಮರೋಡಿ ವಿರುದ್ಧ ಕೇಸ್‌ ದಾಖಲು

Suddi Udaya

ಸುಲ್ಕೇರಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಪಣೆಜಾಲು ಶ್ರೀ ಸ್ಟಾರ್ ಯುವಕ ಮಂಡಲದಿಂದ 31ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಮತ್ತು ಮೊಸರು ಕುಡಿಕೆ ಉತ್ಸವ

Suddi Udaya
error: Content is protected !!