September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾಡಾನೆಗಳ ಹಾವಳಿ ತಡೆಗಟ್ಟುವ ಕುರಿತು ಮಾಹಿತಿ – ಪ್ರಾತ್ಯಕ್ಷಿಕೆ

ಬೆಳ್ತಂಗಡಿ: ಕಾಡಾನೆಗಳ ಹಾವಳಿ ತಡೆಗಟ್ಟುವ ಕುರಿತು, ಬಂದಾಗ ಬೇಕಾದ ಮುನ್ನೆಚ್ಚರಿಕೆ, ಅವುಗಳು ಬರದಂತೆ ಕೈಗೊಳ್ಳಬಹುದಾದ ಕ್ರಮಗಳ ಕುರಿತು ಮಾಹಿತಿ ಕಾರ್ಯಕ್ರಮ ಜರಗಿತು.


ಆನೆ ಹಾವಳಿ ಪ್ರದೇಶಗಳಾದ ಧರ್ಮಸ್ಥಳದ ನೇರ್ತನೆ, ಮುಂಡಾಜೆಯ ದುಂಬೆಟ್ಟು, ಚಾರ್ಮಾಡಿ ಪರ್ಲಾಣಿ, ಚಿಬಿದ್ರೆಯ ಬಾರೆ ಮೊದಲಾದ ಕಡೆ ಬೆಳ್ತಂಗಡಿ ಅರಣ್ಯ ಇಲಾಖೆ ವತಿಯಿಂದ ನಡೆದ ಮಾಹಿತಿ ಕಾರ್ಯಕ್ರಮದಲ್ಲಿ ಹಿರಿಯ ಆನೆ ತಜ್ಞ ಹಾಗೂ ನಿವೃತ್ತ ಪಶುವೈದ್ಯಾಧಿಕಾರಿ ಅಸ್ಸಾಂನ ಡಾ.ರುದ್ರಾದಿತ್ಯ ಮಾಹಿತಿ ನೀಡಿ,
ಕಾಡಾನೆಗಳ‌‌ ಓಡಿಸುವ ಬಗ್ಗೆ ಪ್ರಾತ್ಯಕ್ಷಿಕೆ ನೀಡಿದರು.


ಆರ್‌ ಎಫ್ ಒ ಮೋಹನ್ ಕುಮಾರ್ ಬಿಜಿ, ಡಿಆರ್‌ ಎಫ್ ಒಗಳಾದ ಹರಿಪ್ರಸಾದ್ ರವೀಂದ್ರ ಅಂಕಲಗಿ, ರಾಜಶೇಖರ್, ರವೀಂದ್ರ ಕೆ, ಭವಾನಿ ಶಂಕರ್, ರಾಜೇಶ್, ಅಖಿಲೇಶ್, ಪರಮೇಶ್ವರ, ಸದಾನಂದ, ಬಾಲಕೃಷ್ಣ, ಕುಶಾಲಪ್ಪ ಮತ್ತಿತರರು ಉಪಸ್ಥಿತರಿದ್ದರು.


ಸ್ಥಳೀಯರಾದ ತಂಗಚ್ಚನ್, ಜೋಸೆಫ್ ಜಾರ್ಜ್, ಜಾನ್ಸನ್ ಸಚಿನ್ ಭಿಡೆ, ಜಗದೀಶ ನಾಯ್ಕ್ , ಕಜೆ ವೆಂಕಟೇಶ್ವರ ಭಟ್ ಸಿದ್ದಿಕ್ ಮತ್ತಿತರರು ಸಹಕರಿಸಿದರು.

Related posts

ವೃಕ್ಷಮಾತೆ, ಶತಾಯುಷಿ ಸಾಲುಮರದ ತಿಮ್ಮಕ್ಕ ವಿಧಿವಶ

Suddi Udaya

ಕಳಿಯ: ಪೇರಾಜೆ ನಿವಾಸಿ ನಾಗಮ್ಮ ನಿಧನ

Suddi Udaya

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ವಿಶ್ರುತಿ 2k26’ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕು ಸಮಿತಿ ಮತ್ತು ಗ್ರಾಮ ಸಮಿತಿ ರೈತ ಸದಸ್ಯರ ಪ್ರಶಿಕ್ಷಣ ವರ್ಗ

Suddi Udaya

ಕಾಪು-ಉಪರಡ್ಕ ದೈವಗಳ ವಾರ್ಷಿಕ ಜಾತ್ರೆಗೆ ಚಾಲನೆ

Suddi Udaya

ಕುತ್ಲೂರು: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯಿಂದ ವಾತ್ಸಲ್ಯ ಮನೆ ಹಸ್ತಾಂತರ

Suddi Udaya
error: Content is protected !!