24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾಡಾನೆಗಳ ಹಾವಳಿ ತಡೆಗಟ್ಟುವ ಕುರಿತು ಮಾಹಿತಿ – ಪ್ರಾತ್ಯಕ್ಷಿಕೆ

ಬೆಳ್ತಂಗಡಿ: ಕಾಡಾನೆಗಳ ಹಾವಳಿ ತಡೆಗಟ್ಟುವ ಕುರಿತು, ಬಂದಾಗ ಬೇಕಾದ ಮುನ್ನೆಚ್ಚರಿಕೆ, ಅವುಗಳು ಬರದಂತೆ ಕೈಗೊಳ್ಳಬಹುದಾದ ಕ್ರಮಗಳ ಕುರಿತು ಮಾಹಿತಿ ಕಾರ್ಯಕ್ರಮ ಜರಗಿತು.


ಆನೆ ಹಾವಳಿ ಪ್ರದೇಶಗಳಾದ ಧರ್ಮಸ್ಥಳದ ನೇರ್ತನೆ, ಮುಂಡಾಜೆಯ ದುಂಬೆಟ್ಟು, ಚಾರ್ಮಾಡಿ ಪರ್ಲಾಣಿ, ಚಿಬಿದ್ರೆಯ ಬಾರೆ ಮೊದಲಾದ ಕಡೆ ಬೆಳ್ತಂಗಡಿ ಅರಣ್ಯ ಇಲಾಖೆ ವತಿಯಿಂದ ನಡೆದ ಮಾಹಿತಿ ಕಾರ್ಯಕ್ರಮದಲ್ಲಿ ಹಿರಿಯ ಆನೆ ತಜ್ಞ ಹಾಗೂ ನಿವೃತ್ತ ಪಶುವೈದ್ಯಾಧಿಕಾರಿ ಅಸ್ಸಾಂನ ಡಾ.ರುದ್ರಾದಿತ್ಯ ಮಾಹಿತಿ ನೀಡಿ,
ಕಾಡಾನೆಗಳ‌‌ ಓಡಿಸುವ ಬಗ್ಗೆ ಪ್ರಾತ್ಯಕ್ಷಿಕೆ ನೀಡಿದರು.


ಆರ್‌ ಎಫ್ ಒ ಮೋಹನ್ ಕುಮಾರ್ ಬಿಜಿ, ಡಿಆರ್‌ ಎಫ್ ಒಗಳಾದ ಹರಿಪ್ರಸಾದ್ ರವೀಂದ್ರ ಅಂಕಲಗಿ, ರಾಜಶೇಖರ್, ರವೀಂದ್ರ ಕೆ, ಭವಾನಿ ಶಂಕರ್, ರಾಜೇಶ್, ಅಖಿಲೇಶ್, ಪರಮೇಶ್ವರ, ಸದಾನಂದ, ಬಾಲಕೃಷ್ಣ, ಕುಶಾಲಪ್ಪ ಮತ್ತಿತರರು ಉಪಸ್ಥಿತರಿದ್ದರು.


ಸ್ಥಳೀಯರಾದ ತಂಗಚ್ಚನ್, ಜೋಸೆಫ್ ಜಾರ್ಜ್, ಜಾನ್ಸನ್ ಸಚಿನ್ ಭಿಡೆ, ಜಗದೀಶ ನಾಯ್ಕ್ , ಕಜೆ ವೆಂಕಟೇಶ್ವರ ಭಟ್ ಸಿದ್ದಿಕ್ ಮತ್ತಿತರರು ಸಹಕರಿಸಿದರು.

Related posts

ಬರೆಂಗಾಯ ವಣಸಾಯದಲ್ಲಿ ವನದುರ್ಗಾರಾಧನೆ, ವರ್ಷಾವಧಿ ನೇಮ ಮತ್ತು ದೊಂಪದ ಬಲಿ ಉತ್ಸವ

Suddi Udaya

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ಯಕ್ಷಗಾನ ತರಗತಿ – “ಯಕ್ಷ ಭಾರತೀ” ಉದ್ಘಾಟನೆ

Suddi Udaya

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಕಟ್ಟಡ “ಕ್ಷೀರಾಬ್ಧಿ” ಉದ್ಘಾಟನೆ

Suddi Udaya

ಬೆಳ್ತಂಗಡಿ: ಮುಳಿಯ ಜ್ಯುವೆಲ್ಸ್ ನಿಂದ ದ.ಕ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ

Suddi Udaya

ನಾಗಸ್ವರ ವಾದಕ ಸತೀಶ್‌ ಪೂಜಾರಿಗೆ ಅಳದಂಗಡಿ ಅರಸರಿಂದ ಗೌರವ

Suddi Udaya

ಬಾರ್ಯ ಪ್ರಾ.ಕೃ.ಪ. ಸಹಕಾರಿ ಸಂಘದ ನಿರ್ದೇಶಕರ ಚುನಾವಣೆಗೆ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳ ಚುನಾವಣಾ ಪೂರ್ವಭಾವಿ ಕಾರ್ಯಕರ್ತರ ಸಭೆ

Suddi Udaya
error: Content is protected !!