22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾಡಾನೆಗಳ ಹಾವಳಿ ತಡೆಗಟ್ಟುವ ಕುರಿತು ಮಾಹಿತಿ – ಪ್ರಾತ್ಯಕ್ಷಿಕೆ

ಬೆಳ್ತಂಗಡಿ: ಕಾಡಾನೆಗಳ ಹಾವಳಿ ತಡೆಗಟ್ಟುವ ಕುರಿತು, ಬಂದಾಗ ಬೇಕಾದ ಮುನ್ನೆಚ್ಚರಿಕೆ, ಅವುಗಳು ಬರದಂತೆ ಕೈಗೊಳ್ಳಬಹುದಾದ ಕ್ರಮಗಳ ಕುರಿತು ಮಾಹಿತಿ ಕಾರ್ಯಕ್ರಮ ಜರಗಿತು.


ಆನೆ ಹಾವಳಿ ಪ್ರದೇಶಗಳಾದ ಧರ್ಮಸ್ಥಳದ ನೇರ್ತನೆ, ಮುಂಡಾಜೆಯ ದುಂಬೆಟ್ಟು, ಚಾರ್ಮಾಡಿ ಪರ್ಲಾಣಿ, ಚಿಬಿದ್ರೆಯ ಬಾರೆ ಮೊದಲಾದ ಕಡೆ ಬೆಳ್ತಂಗಡಿ ಅರಣ್ಯ ಇಲಾಖೆ ವತಿಯಿಂದ ನಡೆದ ಮಾಹಿತಿ ಕಾರ್ಯಕ್ರಮದಲ್ಲಿ ಹಿರಿಯ ಆನೆ ತಜ್ಞ ಹಾಗೂ ನಿವೃತ್ತ ಪಶುವೈದ್ಯಾಧಿಕಾರಿ ಅಸ್ಸಾಂನ ಡಾ.ರುದ್ರಾದಿತ್ಯ ಮಾಹಿತಿ ನೀಡಿ,
ಕಾಡಾನೆಗಳ‌‌ ಓಡಿಸುವ ಬಗ್ಗೆ ಪ್ರಾತ್ಯಕ್ಷಿಕೆ ನೀಡಿದರು.


ಆರ್‌ ಎಫ್ ಒ ಮೋಹನ್ ಕುಮಾರ್ ಬಿಜಿ, ಡಿಆರ್‌ ಎಫ್ ಒಗಳಾದ ಹರಿಪ್ರಸಾದ್ ರವೀಂದ್ರ ಅಂಕಲಗಿ, ರಾಜಶೇಖರ್, ರವೀಂದ್ರ ಕೆ, ಭವಾನಿ ಶಂಕರ್, ರಾಜೇಶ್, ಅಖಿಲೇಶ್, ಪರಮೇಶ್ವರ, ಸದಾನಂದ, ಬಾಲಕೃಷ್ಣ, ಕುಶಾಲಪ್ಪ ಮತ್ತಿತರರು ಉಪಸ್ಥಿತರಿದ್ದರು.


ಸ್ಥಳೀಯರಾದ ತಂಗಚ್ಚನ್, ಜೋಸೆಫ್ ಜಾರ್ಜ್, ಜಾನ್ಸನ್ ಸಚಿನ್ ಭಿಡೆ, ಜಗದೀಶ ನಾಯ್ಕ್ , ಕಜೆ ವೆಂಕಟೇಶ್ವರ ಭಟ್ ಸಿದ್ದಿಕ್ ಮತ್ತಿತರರು ಸಹಕರಿಸಿದರು.

Related posts

ವೇಣೂರು: ಸಂಜೀವ ಪಿ ಹೆಗ್ಡೆ ನಿಧನ

Suddi Udaya

ರಾತ್ರಿ 11 ಗಂಟೆಗೆ ಬೆಂಗಳೂರಿನಿಂದ ಹುಟ್ಟೂರಿನತ್ತ ವಸಂತ ಬಂಗೇರ ಮೃತದೇಹ; ನಾಳೆ ಬೆಳಗ್ಗೆ 4 ಗಂಟೆಗೆ ಬೆಳ್ತಂಗಡಿ ನಿವಾಸಕ್ಕೆ ಪಾರ್ಥೀವ ಶರೀರ ಆಗಮನ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕರಾಗಿ ಕಮಲ್ ತೇಜು ರಾಜಪೂತ್ ನೇಮಕ

Suddi Udaya

ಕರಾವಳಿ ಜಾನಪದ ಕ್ರೀಡೆ ಕಂಬಳಕ್ಕೆ ಸುಪ್ರೀಂ ಕೋರ್ಟ್ ಅನುಮತಿ ಕಂಬಳ ಅಭಿಮಾನಿಗಳ ಹೋರಾಟಕ್ಕೆ ಸಂದ ಜಯ :ರಕ್ಷಿತ್ ಶಿವರಾಂ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಯಂಸೇವಕರಾಗಿ ಸೇವೆ

Suddi Udaya

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ರೈತ ಸದಸ್ಯರ ಅವಶ್ಯಕತೆಗಳನ್ನು ಪೂರೈಸಲು ಪ್ರಾಮಾಣಿಕ ಪ್ರಯತ್ನ: ಎನ್ ಸುಧಾಕರ ಭಂಡಾರಿ ರೂ 272.37 ಕೋಟಿ ವ್ಯವಹಾರ,ರೂ. 89 ಲಕ್ಷ ಲಾಭ, ಸದಸ್ಯರಿಗೆ ಶೇ 12 ಡಿವಿಡೆಂಟ್

Suddi Udaya
error: Content is protected !!