32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೋಳಿಯಂಗಡಿ ಮಿನ್ಹಾಜುಲ್ ಹುದಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಉಚಿತ ವಿವಾಹ ಕಾರ್ಯಕ್ರಮ

ಬೆಳ್ತಂಗಡಿ: ವೇಣೂರು ಸಮೀಪದ ಗೋಳಿಯಂಗಡಿ ಕೇಂದ್ರವಾಗಿ ಕಾರ್ಯಾಚರಿಸುತ್ತಿರುವ ಮಿನ್ಹಾಜುಲ್ ಹುದಾ ಚಾರಿಟೆಬಲ್ ಟ್ರಸ್ಟ್ ವತಿಯಿಂದ ಸೆ. 24 ರಂದು ಉಳ್ತೂರು ಮಸೀದಿಯಲ್ಲಿ ಅನಾಥ ಹುಡುಗಿಯ ಉಚಿತ ವಿವಾಹ ಕಾರ್ಯಕ್ರಮ ಸಾಂಪ್ರದಾಯ ಬದ್ಧವಾಗಿ ನೆರವೇರಿತು.

ನಿಖಾಹ್ ಮತ್ತು ದುಆ ನೇತೃತ್ವವನ್ನು ಬೆಳ್ತಂಗಡಿ ತಾಲೂಕು ಸುನ್ನೀ ಸಂಯುಕ್ತ ಜಮಾಅತ್ ಉಪಖಾಝಿ ಸಯ್ಯಿದ್ ಅಬ್ದುರ್ರಹ್ಮಾನ್ ಸಾದಾತ್ ತಂಙಳ್ ವಹಿಸಿದ್ದರು. ಉಳ್ತೂರು ಮುದರಿಸ್ ಮೌಲಾನಾ ಮುಹಮ್ಮದ್ ಫಾಳಿಲಿ ಅಲ್ ಕಾಮಿಲಿ ಮುಖ್ಯ ಪ್ರಭಾಷಣ ನಡೆಸಿದರು. ಸಿರಾಜುದ್ದೀನ್ ಝುಹ್ರಿ ಉಳ್ತೂರು, ಸಮಿತಿ ಅಧ್ಯಕ್ಷ ಬದ್ರುದ್ದೀನ್ ಲತೀಫಿ ಸೇರಿದಂತೆ ಹಲವು ಉಲಮಾ ಉಮರಾಗಳು ಊರ ಪರ ಊರಿನ ಗಣ್ಯರು ಭಾಗವಹಿಸಿದ್ದರು.
ಉಳ್ತೂರು ಜಮಾಅತ್ ಮಾಜಿ ಅಧ್ಯಕ್ಷ ಅಬ್ಬಾಸ್ ಹಾಜಿ ಉಳ್ತೂರು ಸ್ವಾಗತಿಸಿದರು.
ಮಿನ್ಹಾಜ್ ಸಮಿತಿಯ ಚೇರ್ಮೆನ್ ಬದ್ರುದ್ದೀನ್ ಲತೀಫಿ ಪ್ರಸ್ತಾವನೆಗೈದರು. ಮುಂದೆಯೂ ಸಮಿತಿ ವತಿಯಿಂದ ಇಂತಹಾ ಜೀವ ಕಾರುಣ್ಯ ಕಾರ್ಯಕ್ರಮ ಗಳನ್ಮು ದಾನಿಗಳ ಸಹಕಾರದೊಂದಿಗೆ ನಡೆಸುವ ಬಗ್ಗೆ ಪಣ ತೊಡಲಾಯಿತು.

Related posts

ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ ಚಂದು ಎಲ್ ರವರ ಆರೋಗ್ಯ ವಿಚಾರಿಸಿದ ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್

Suddi Udaya

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ಮಾದಕ ದ್ರವ್ಯ ಹಾಗೂ ಅಕ್ರಮ ಸಾಗಾಟ ವಿರೋಧಿ ದಿನಾಚರಣೆ

Suddi Udaya

ಕಾಪಿನಡ್ಕದಲ್ಲಿ ಬೈಕ್ ಅಪಘಾತ, ಸವಾರಿಬ್ಬರಿಗೆ ಗಾಯ: ವೇಣೂರು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಇಂಡಿಯನ್ ಇನ್ಸಿಟ್ಯೂಟ್ ಆಫ್ ಟೆಕ್ನಾಲಾಜಿ ಡೆಲ್ಲಿ ಯಲ್ಲಿ ಮಾಸ್ಟರ್ ಆಫ್ ಡಿಸೈನ್ ಪದವಿ ಪಡೆದ ತೆಂಕಕಾರಂದೂರುವಿನ ಅಜಿತ್ ಕುಮಾರ್

Suddi Udaya

ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿ ಹೋರಾಟ ಸಮಿತಿಯಿಂದ ಶಾಸಕ ಹರೀಶ್ ಪೂಂಜರ ಭೇಟಿ, ಮನವಿ ಸಲ್ಲಿಕೆ

Suddi Udaya

ನಿಡ್ಲೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಶ್ರಮದಾನ

Suddi Udaya
error: Content is protected !!