April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಗ್ರಾ.ಪಂ. ವ್ಯಾಪ್ತಿಯ ಅಂಗನವಾಡಿ, ಶಾಲೆಗಳಿಗೆ ಸಾವಯವ ಗೊಬ್ಬರ ವಿತರಣೆ

ಧರ್ಮಸ್ಥಳ : ತ್ಯಾಜ್ಯ ಮುಕ್ತ ಭಾರತ ಸ್ವಚ್ಛತೆಯೇ ಸೇವೆ ನಿರಂತರ ಕಾರ್ಯಕ್ರಮದಡಿ ಧರ್ಮಸ್ಥಳ ಗ್ರಾಮ ಪಂಚಾಯಿತಿನ ವ್ಯಾಪ್ತಿಯ ಅಂಗನವಾಡಿ ಹಾಗೂ ಶಾಲೆಗಳಲ್ಲಿ ನಿರ್ಮಿಸಿರುವ ತೋಟಗಳಿಗೆ ಹಾಕಲು ಹಾಗೂ ಬೆಳೆಸಲು ಧರ್ಮಸ್ಥಳ ಗ್ರಾಮ ಪಂಚಾಯಿತಿ ಸ್ವಚ್ಛ ಸಂಕೀರ್ಣ ಘಟಕದಲ್ಲಿ ತಯಾರಾಗಿರುವ ಸಮೃದ್ಧಿ ಸಾವಯವ ಗೊಬ್ಬರವನ್ನು ಅಂಗನವಾಡಿ ಕೇಂದ್ರಗಳಿಗೆ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮ್ ಪಂಚಾಯತಿ ಉಪಾಧ್ಯಕ್ಷರಾದ ಪಿ ಶ್ರೀನಿವಾಸ್ ರಾವ್, ಪಂಚಾಯತಿ ಅಭಿವೃದ್ಧಿ ಅಧಿಕಾರಿ ಉಮೇಶ್ ಕೆ, ಕಾರ್ಯದರ್ಶಿ ದಿನೇಶ್ ಎಂ, ಲೆಕ್ಕ ಸಹಾಯಕರಾದ ಶ್ರೀಮತಿ ಪ್ರಮೀಳಾ, ಗ್ರಾಮ ಪಂಚಾಯತಿ ಸಿಬ್ಬಂದಿ ವರ್ಗ, ಶಾಲಾ ಮುಖ್ಯೋಪಾಧ್ಯಾಯರು, ಅಧ್ಯಾಪಕರು, ಅಂಗನವಾಡಿ ಮೇಲ್ವಿಚಾರಕರು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಮಚ್ಚಿನ: ನೆತ್ತರ ದ.ಕ.ಜಿ.ಪಂ. ಕಿರಿಯ ಪ್ರಾಥಮಿಕ ಶಾಲೆಯ ಬೆಳ್ಳಿ ಹಬ್ಬದ ಸಂಭ್ರಮ

Suddi Udaya

ಮಂಗಳೂರು ಕೃಷಿಕರ ಸಹಕಾರಿ ಸಂಘ ಮಂಗಳೂರು (ಮಾಸ್ ಲಿಮಿಟೆಡ್) ಇವರಿಂದ ಬೆಳ್ತಂಗಡಿ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘ ಉಜಿರೆ ಸಹಯೋಗದಲ್ಲಿ ಗುರುವಾಯನಕೆರೆಯಲ್ಲಿ ಅಡಿಕೆ ಖರೀದಿ ಕೇಂದ್ರದ ಉದ್ಘಾಟನೆ

Suddi Udaya

ಮಿತ್ತಬಾಗಿಲು ಮೋಹನಿಯವರ ಮನೆಗೆ ಕಲ್ಲು, ಮರಳು ಸಾಗಿಸಲು ನೆರವಾದ ಶೌರ್ಯ ವಿಪತ್ತು ನಿರ್ವಹಣಾ ತಂಡ

Suddi Udaya

ಪ್ರಧಾನಿಯಾಗಿ ನರೇಂದ್ರಮೋದಿಯವರ ಪ್ರಮಾಣ ವಚನ: ಇಂದಬೆಟ್ಟುವಿನಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ

Suddi Udaya

ಕಡಿರುದ್ಯಾವರ: ಕುಚ್ಚೂರು ಬೈಲು ನಲ್ಲಿ ದ್ವಿತೀಯ ವರ್ಷದ ನಾಗಪ್ರತಿಷ್ಠೆ ವರ್ಷಾಚರಣೆ

Suddi Udaya

ಕೇಂದ್ರ ಸರ್ಕಾರ ನೇಮಿಸಿರುವ ಜಗದಾಂಬಿಕ ಪಾಲ್ ಅಧ್ಯಕ್ಷತೆಯ ಜಂಟಿ ಸದನ ಸಮಿತಿಗೆ ರಾಜ್ಯದ ರೈತರು ಹಾಗೂ ಹಿಂದೂಗಳು ಅನುಭವಿಸುತ್ತಿರುವ ಸಮಸ್ಯೆಗಳ ಕುರಿತಾದ ವಿಸ್ತೃತ ವರದಿ ಸಲ್ಲಿಸಿಕೆ

Suddi Udaya
error: Content is protected !!