23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾಡಾನೆಗಳ ಹಾವಳಿ ತಡೆಗಟ್ಟುವ ಕುರಿತು ಮಾಹಿತಿ – ಪ್ರಾತ್ಯಕ್ಷಿಕೆ

ಬೆಳ್ತಂಗಡಿ: ಕಾಡಾನೆಗಳ ಹಾವಳಿ ತಡೆಗಟ್ಟುವ ಕುರಿತು, ಬಂದಾಗ ಬೇಕಾದ ಮುನ್ನೆಚ್ಚರಿಕೆ, ಅವುಗಳು ಬರದಂತೆ ಕೈಗೊಳ್ಳಬಹುದಾದ ಕ್ರಮಗಳ ಕುರಿತು ಮಾಹಿತಿ ಕಾರ್ಯಕ್ರಮ ಜರಗಿತು.


ಆನೆ ಹಾವಳಿ ಪ್ರದೇಶಗಳಾದ ಧರ್ಮಸ್ಥಳದ ನೇರ್ತನೆ, ಮುಂಡಾಜೆಯ ದುಂಬೆಟ್ಟು, ಚಾರ್ಮಾಡಿ ಪರ್ಲಾಣಿ, ಚಿಬಿದ್ರೆಯ ಬಾರೆ ಮೊದಲಾದ ಕಡೆ ಬೆಳ್ತಂಗಡಿ ಅರಣ್ಯ ಇಲಾಖೆ ವತಿಯಿಂದ ನಡೆದ ಮಾಹಿತಿ ಕಾರ್ಯಕ್ರಮದಲ್ಲಿ ಹಿರಿಯ ಆನೆ ತಜ್ಞ ಹಾಗೂ ನಿವೃತ್ತ ಪಶುವೈದ್ಯಾಧಿಕಾರಿ ಅಸ್ಸಾಂನ ಡಾ.ರುದ್ರಾದಿತ್ಯ ಮಾಹಿತಿ ನೀಡಿ,
ಕಾಡಾನೆಗಳ‌‌ ಓಡಿಸುವ ಬಗ್ಗೆ ಪ್ರಾತ್ಯಕ್ಷಿಕೆ ನೀಡಿದರು.


ಆರ್‌ ಎಫ್ ಒ ಮೋಹನ್ ಕುಮಾರ್ ಬಿಜಿ, ಡಿಆರ್‌ ಎಫ್ ಒಗಳಾದ ಹರಿಪ್ರಸಾದ್ ರವೀಂದ್ರ ಅಂಕಲಗಿ, ರಾಜಶೇಖರ್, ರವೀಂದ್ರ ಕೆ, ಭವಾನಿ ಶಂಕರ್, ರಾಜೇಶ್, ಅಖಿಲೇಶ್, ಪರಮೇಶ್ವರ, ಸದಾನಂದ, ಬಾಲಕೃಷ್ಣ, ಕುಶಾಲಪ್ಪ ಮತ್ತಿತರರು ಉಪಸ್ಥಿತರಿದ್ದರು.


ಸ್ಥಳೀಯರಾದ ತಂಗಚ್ಚನ್, ಜೋಸೆಫ್ ಜಾರ್ಜ್, ಜಾನ್ಸನ್ ಸಚಿನ್ ಭಿಡೆ, ಜಗದೀಶ ನಾಯ್ಕ್ , ಕಜೆ ವೆಂಕಟೇಶ್ವರ ಭಟ್ ಸಿದ್ದಿಕ್ ಮತ್ತಿತರರು ಸಹಕರಿಸಿದರು.

Related posts

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ: ಧಾರ್ಮಿಕ ಸಭಾ ಕಾರ್ಯಕ್ರಮ ಹಾಗೂ ಪರಿವಾರ ದೈವಗಳ ಸಿರಿಸಿಂಗಾರ ನರ್ತನ ಸೇವೆ

Suddi Udaya

ಬೆಳ್ತಂಗಡಿ ಕುಡಾಳ ದೇಶಸ್ತ ಆದ್ಯ ಗೌಡ್ ಬ್ರಾಹ್ಮಣ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ಧರ್ಮಾಧ್ಯಕ್ಷ ಲಾರೆನ್ಸ್ ಮುಕ್ಕುಝೀ ಯವರನ್ನು ಮಾಜಿ ಶಾಸಕ ಕೆ.ವಸಂತ ಬಂಗೇರ ಭೇಟಿ

Suddi Udaya

ಎಸ್.ಡಿ.ಎಂ. ನೆನಪಿನಂಗಳ ವಾರ್ಷಿಕ ಪುನರ್ಮಿಲನ: ವಿಶೇಷ ಸಾಧನೆ ಮಾಡಿದ ವಿದ್ಯಾರ್ಥಿಗಳಿಬ್ಬರಿಗೆ ಸನ್ಮಾನ

Suddi Udaya

ಉಜಿರೆ : ಶ್ರೀ ಧ.ಮಂ. ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ಗಮಕ ಕಾರ್ಯಕ್ರಮ

Suddi Udaya

ನಾವೂರು ಯುನೈಟೆಡ್ ಸ್ಪೋರ್ಟ್ಸ್ ಹಾಗೂ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾಗಿ ಮಹಮ್ಮದ್ ಅರ್ಷದ್

Suddi Udaya
error: Content is protected !!