September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾಡಾನೆಗಳ ಹಾವಳಿ ತಡೆಗಟ್ಟುವ ಕುರಿತು ಮಾಹಿತಿ – ಪ್ರಾತ್ಯಕ್ಷಿಕೆ

ಬೆಳ್ತಂಗಡಿ: ಕಾಡಾನೆಗಳ ಹಾವಳಿ ತಡೆಗಟ್ಟುವ ಕುರಿತು, ಬಂದಾಗ ಬೇಕಾದ ಮುನ್ನೆಚ್ಚರಿಕೆ, ಅವುಗಳು ಬರದಂತೆ ಕೈಗೊಳ್ಳಬಹುದಾದ ಕ್ರಮಗಳ ಕುರಿತು ಮಾಹಿತಿ ಕಾರ್ಯಕ್ರಮ ಜರಗಿತು.


ಆನೆ ಹಾವಳಿ ಪ್ರದೇಶಗಳಾದ ಧರ್ಮಸ್ಥಳದ ನೇರ್ತನೆ, ಮುಂಡಾಜೆಯ ದುಂಬೆಟ್ಟು, ಚಾರ್ಮಾಡಿ ಪರ್ಲಾಣಿ, ಚಿಬಿದ್ರೆಯ ಬಾರೆ ಮೊದಲಾದ ಕಡೆ ಬೆಳ್ತಂಗಡಿ ಅರಣ್ಯ ಇಲಾಖೆ ವತಿಯಿಂದ ನಡೆದ ಮಾಹಿತಿ ಕಾರ್ಯಕ್ರಮದಲ್ಲಿ ಹಿರಿಯ ಆನೆ ತಜ್ಞ ಹಾಗೂ ನಿವೃತ್ತ ಪಶುವೈದ್ಯಾಧಿಕಾರಿ ಅಸ್ಸಾಂನ ಡಾ.ರುದ್ರಾದಿತ್ಯ ಮಾಹಿತಿ ನೀಡಿ,
ಕಾಡಾನೆಗಳ‌‌ ಓಡಿಸುವ ಬಗ್ಗೆ ಪ್ರಾತ್ಯಕ್ಷಿಕೆ ನೀಡಿದರು.


ಆರ್‌ ಎಫ್ ಒ ಮೋಹನ್ ಕುಮಾರ್ ಬಿಜಿ, ಡಿಆರ್‌ ಎಫ್ ಒಗಳಾದ ಹರಿಪ್ರಸಾದ್ ರವೀಂದ್ರ ಅಂಕಲಗಿ, ರಾಜಶೇಖರ್, ರವೀಂದ್ರ ಕೆ, ಭವಾನಿ ಶಂಕರ್, ರಾಜೇಶ್, ಅಖಿಲೇಶ್, ಪರಮೇಶ್ವರ, ಸದಾನಂದ, ಬಾಲಕೃಷ್ಣ, ಕುಶಾಲಪ್ಪ ಮತ್ತಿತರರು ಉಪಸ್ಥಿತರಿದ್ದರು.


ಸ್ಥಳೀಯರಾದ ತಂಗಚ್ಚನ್, ಜೋಸೆಫ್ ಜಾರ್ಜ್, ಜಾನ್ಸನ್ ಸಚಿನ್ ಭಿಡೆ, ಜಗದೀಶ ನಾಯ್ಕ್ , ಕಜೆ ವೆಂಕಟೇಶ್ವರ ಭಟ್ ಸಿದ್ದಿಕ್ ಮತ್ತಿತರರು ಸಹಕರಿಸಿದರು.

Related posts

ಕಲ್ಮಂಜ: ಸಿದ್ದಬೈಲು ಪರಾರಿ ಸ.ಹಿ.ಪ್ರಾ. ಶಾಲೆ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಬೆಳ್ತಂಗಡಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ತಾಲೂಕು ಮಟ್ಟದ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ಯುವಕ ಮಂಡಲ ಆಶ್ರಯದಲ್ಲಿ 21ನೇ ವರ್ಷದ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ ಮತ್ತು ವಿವಿಧ ಆಟೋಟ ಸ್ಪರ್ಧೆ

Suddi Udaya

ಕೊಕ್ಕಡ ಕೇಸರಿ ಟೈಗರ್ಸ್ ವತಿಯಿಂದ ನಗರ ಭಜನಾ ಸಪ್ತಾಹದ ಪ್ರಯುಕ್ತ ಪಿಲಿ- ನಲಿಕೆ

Suddi Udaya

ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಂದ ವಾತ್ಸಲ್ಯ ಮನೆ ನಿರ್ಮಾಣದ ಕಾಮಗಾರಿಗೆ ಚಾಲನೆ

Suddi Udaya

ಶೇ.100 ಮತದಾನವಾದರೂ ಅಭಿವೃದ್ಧಿ ಹೊಂದದ ಬಾಂಜಾರು ಮಲೆ… ಮಾತು ತಪ್ಪಿದ ಅಧಿಕಾರಿಗಳು…???

Suddi Udaya
error: Content is protected !!