25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಗ್ರಾ.ಪಂ. ನಲ್ಲಿ ಆಯುಷ್ಮಾನ್ ಭವ ಆರೋಗ್ಯ ಸೇವೆಗೆ ಚಾಲನೆ

ಧರ್ಮಸ್ಥಳ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಆಯುಷ್ಮಾನ್ ಭವ ಆರೋಗ್ಯ ಸೇವೆಗೆ ಚಾಲನೆಯನ್ನು ಧರ್ಮಸ್ಥಳ ಗ್ರಾಮ ಪಂಚಾಯತಿ ಅಧ್ಯಕ್ಷೆ ಶ್ರೀಮತಿ ವಿಮಲಾ ಚಾಲನೆ ನೀಡಿದರು.

ಅಭಿಯಾನದ ಮಾದರಿಯಲ್ಲಿ ಸಮುದಾಯಕ್ಕೆ ಆರೋಗ್ಯ ಸೇವೆಯನ್ನು ಸಂಪೂರ್ಣವಾಗಿ ತಲುಪುವ ಬಗ್ಗೆ ಈ ಸೇವೆಯನ್ನು ಮಾಡಲಾಗಿದೆ. ಧರ್ಮಸ್ಥಳ ಗ್ರಾಮದ ಎಲ್ಲಾ ವಾರ್ಡ್ ಗಳಲ್ಲಿ ಎಲ್ಲಾ ಕುಟುಂಬಗಳಿಗೆ, ಅಂಗನವಾಡಿ, ಶಾಲೆ, ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಕಾರ್ಯಕ್ರಮಗಳನ್ನು ಮಾಡಲಾಗುತ್ತಿದೆ. ಗ್ರಾಮದ ಆರೋಗ್ಯ ಸೇವೆಯಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿರುವಂತಹ ವೈದ್ಯರು ಸಿಬ್ಬಂದಿ ವರ್ಗ ಅವರಿಗೆ ಪಂಚಾಯತಿ ಉಪಾಧ್ಯಕ್ಷ ಪಿ ಶ್ರೀನಿವಾಸ್ ರಾವ್ ಅಭಿನಂದನೆಯನ್ನು ಸಲ್ಲಿಸಿದರು.

ಈ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮ್ ಪಂಚಾಯಿತಿ ಅಧ್ಯಕ್ಷರಾದ , ಸದಸ್ಯರಾದ ಶ್ರೀಮತಿ ಜಯ ಮೋನಪ್ಪಗೌಡ, ಶ್ರೀರಾಮಚಂದ್ರರಾವ್, ವಸಂತ ನಾಯ್ಕ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಉಮೇಶ್ ಕೆ, ಕಾರ್ಯದರ್ಶಿ ದಿನೇಶ್ ಯಂ,ಲೆಕ್ಕ ಸಹಾಯಕರಾದ ಶ್ರೀಮತಿ ಪ್ರಮೀಳಾ, ಕನ್ಯಾಡಿ ಆರೋಗ್ಯ ಉಪ ಕೇಂದ್ರದ ಆರೋಗ್ಯ ಪರಿವೀಕ್ಷಕರಾದ ಶ್ರೀಮತಿ ಆನ್ಸಿ ಮೇರಿ, ಪ್ರಾಥಮಿಕ ಅರೋಗ್ಯ ಕೇಂದ್ರದ ಅರೋಗ್ಯ ಅಧಿಕಾರಿ ಡಾ. ಮಂಜು, ಹಿರಿಯ ಅರೋಗ್ಯ ಸಹಾಯಕಿ ಶ್ರೀಮತಿ ಸೀತಮ್ಮ, ಸಾಕೇತ ಮ್ಯಾನೇಜರ್ ಶ್ರೀಧರ ಶೆಟ್ಟಿ,ಗ್ರಾಮ ಪಂಚಾಯತಿ ಸಿಬ್ಬಂದಿ ವರ್ಗ, ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಸೇವಾಧಾಮದಿಂದ ಪುನಶ್ಚೇತನಗೊಂಡ ದಿವ್ಯಾಂಗರ ಮಾರಾಟ ಮಳಿಗೆ ಯೋಜನೆ

Suddi Udaya

ತುಳು ಹಾಗೂ ಜವಾರಿ ಭಾಷೆಯಲ್ಲಿ ಹಾಲಿವುಡ್‌ ಸಿನಿಮಾಗಳ ವೈಭವ:ಕನ್ನಡಿಗರ ‘ಟಾಕೀಸ್’ ಆ್ಯಪ್ ಓಟಿಟಿಯಿಂದ ಹೊಸ ಇತಿಹಾಸ

Suddi Udaya

ಬೆಳ್ತಂಗಡಿ ಸರ್ಕಲ್ ಇನ್ಸ್‌ ಪೆಕ್ಟರ್ ಆಗಿ ನಾಗೇಶ್ ಕದ್ರಿ ಮರು ನೇಮಕ

Suddi Udaya

ಬಾಂಜಾರು ಮಲೆ ಮತಗಟ್ಟೆಯಲ್ಲಿ ಶೇ 100 ಮತದಾನ: ಹೊಸ ದಾಖಲೆ ನಿರ್ಮಿಸಿದ ಬಾಂಜಾರುಮಲೆಯ ಮತದಾರರು

Suddi Udaya

ಯುವ ಸಾಹಿತಿ ಚಂದ್ರಹಾಸ ಕುಂಬಾರ ಬಂದಾರು ಇವರಿಗೆ ವರ್ಲ್ಡ್ ಪ್ರೆಸ್ ಬುಕ್ ಆಫ್ ರೆಕಾರ್ಡ್ ವಿಶ್ವ ದಾಖಲೆ ಗೌರವ

Suddi Udaya

ಬಳಂಜ ಬೊಂಟ್ರೋಟ್ಟು ಕ್ಷೇತ್ರದ ಕಲಶಾಭಿಷೇಕದ ಕೂಪನ್ ಬಿಡುಗಡೆ: ಡಿ28 ರಿಂದ 31 ರವರೆಗೆ ಕಲಶಾಭಿಷೇಕ, ದೈವಗಳಿಗೆ ನರ್ತನ ಸೇವೆ, ಚಂಡಿಕಾಹೋಮ

Suddi Udaya
error: Content is protected !!