25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಗ್ರಾ.ಪಂ. ವ್ಯಾಪ್ತಿಯ ಅಂಗನವಾಡಿ, ಶಾಲೆಗಳಿಗೆ ಸಾವಯವ ಗೊಬ್ಬರ ವಿತರಣೆ

ಧರ್ಮಸ್ಥಳ : ತ್ಯಾಜ್ಯ ಮುಕ್ತ ಭಾರತ ಸ್ವಚ್ಛತೆಯೇ ಸೇವೆ ನಿರಂತರ ಕಾರ್ಯಕ್ರಮದಡಿ ಧರ್ಮಸ್ಥಳ ಗ್ರಾಮ ಪಂಚಾಯಿತಿನ ವ್ಯಾಪ್ತಿಯ ಅಂಗನವಾಡಿ ಹಾಗೂ ಶಾಲೆಗಳಲ್ಲಿ ನಿರ್ಮಿಸಿರುವ ತೋಟಗಳಿಗೆ ಹಾಕಲು ಹಾಗೂ ಬೆಳೆಸಲು ಧರ್ಮಸ್ಥಳ ಗ್ರಾಮ ಪಂಚಾಯಿತಿ ಸ್ವಚ್ಛ ಸಂಕೀರ್ಣ ಘಟಕದಲ್ಲಿ ತಯಾರಾಗಿರುವ ಸಮೃದ್ಧಿ ಸಾವಯವ ಗೊಬ್ಬರವನ್ನು ಅಂಗನವಾಡಿ ಕೇಂದ್ರಗಳಿಗೆ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮ್ ಪಂಚಾಯತಿ ಉಪಾಧ್ಯಕ್ಷರಾದ ಪಿ ಶ್ರೀನಿವಾಸ್ ರಾವ್, ಪಂಚಾಯತಿ ಅಭಿವೃದ್ಧಿ ಅಧಿಕಾರಿ ಉಮೇಶ್ ಕೆ, ಕಾರ್ಯದರ್ಶಿ ದಿನೇಶ್ ಎಂ, ಲೆಕ್ಕ ಸಹಾಯಕರಾದ ಶ್ರೀಮತಿ ಪ್ರಮೀಳಾ, ಗ್ರಾಮ ಪಂಚಾಯತಿ ಸಿಬ್ಬಂದಿ ವರ್ಗ, ಶಾಲಾ ಮುಖ್ಯೋಪಾಧ್ಯಾಯರು, ಅಧ್ಯಾಪಕರು, ಅಂಗನವಾಡಿ ಮೇಲ್ವಿಚಾರಕರು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಬಂಗಾಡಿ ವಲಯ ಮಟ್ಟದ ಪ್ರತಿಭಾ ಕಾರಂಜಿ – ಸ್ಟಾರ್ ಲೈನ್ ಆಂ.ಮಾ. ಶಾಲೆ ರಝಾ ಗಾರ್ಡನ್ ಶಾಲಾ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ದಸ್ಕತ್ ಗೆ ತುಳುನಾಡಿನ ಕಿರೀಟ: ಈ ವರ್ಷದ ಉತ್ತಮ ತುಳು ಚಲನಚಿತ್ರ ದಸ್ಕತ್

Suddi Udaya

ಕುಕ್ಕೇಡಿ ಗ್ರಾ.ಪಂ.ನಲ್ಲಿ ಉದ್ಯೋಗ ಖಾತರಿ ಯೋಜನೆಯ ‘ಪಂಚ ಅಭಿಯಾನದಡಿ’ ಕೋಟಿ ವೃಕ್ಷ ಅಭಿಯಾನ

Suddi Udaya

ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ತೋಟತ್ತಾಡಿಯ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಮಡಂತ್ಯಾರು: ವರ್ತಕ ಬಂಧು ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಕೃಷಿ ಪಂಪ್‌ ಸೆಟ್ ಸ್ಥಾವರಗಳಿಗೆ ಆಧಾರ್ ಲಿಂಕ್ ಜೋಡಣೆ ಮಾಡಲು ಆ.25 ಕೊನೆಯ ದಿನ

Suddi Udaya
error: Content is protected !!