23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಿತ್ತಬಾಗಿಲು ಹಾಲು ಉತ್ಪಾದಕರ ಸಹಕಾರಿ ಸಂಘದ ಉಪಾಧ್ಯಕ್ಷರಿಗೆ ಸನ್ಮಾನ

ಮಿತ್ತಬಾಗಿಲು : ಸೆ: 24ರಂದು ಮಿತ್ತಬಾಗಿಲು ಗ್ರಾಮದ ಕೊಲ್ಲಿ ಕಲಾ ಮಂಟಪದಲ್ಲಿ ಮಿತ್ತಬಾಗಿಲು ಹಾಲು ಉತ್ಪಾದಕರ ಸಂಘದ ಮಹಾಸಭೆಯಲ್ಲಿ ಸಂಘದ ಉಪಾಧ್ಯಕ್ಷ ಕೆ. ನೇಮಿರಾಜ ಕಿಲ್ಲೂರು ಅವರ ಪ್ರಾಮಾಣಿಕ ಸೇವೆ ಹಾಗೂ ಸಹಕಾರವನ್ನು ಗುರುತಿಸಿ ಸಂಘದ ವತಿಯಿಂದ ಹಾಗೂ ಊರವರ ಸಮ್ಮುಖದಲ್ಲಿ ಸನ್ಮಾನಿಸಲಾಯಿತು.

ಸಂಘದ ಅಧ್ಯಕ್ಷ ಎಸ್. ವಿನಯಚಂದ್ರ ಗೌಡ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ಸಂಘದ ನಿರ್ದೇಶಕರುಗಳು, ಸದಸ್ಯರು ಉಪಸ್ಥಿತರಿದ್ದರು.

Related posts

ಬುರುಡೆ ಪ್ರಕರಣ: ಬೆಂಗಳೂರಿನ ಜಯಂತ್ ಟಿ ಬಾಡಿಗೆ ಮನೆ ಮೇಲೆ ಎಸ್.ಐ.ಟಿ ದಾಳಿ

Suddi Udaya

ಕರ್ನಾಟಕ ಮುಸ್ಲಿಮ್ ಜಮಾಅತ್ ಗುರುವಾಯನಕೆರೆ ಸರ್ಕಲ್ ವಾರ್ಷಿಕ ಮಹಾಸಭೆ

Suddi Udaya

ತೋಟತ್ತಾಡಿ : ಈಶ್ವರ್ ಗೌಡ ಪಿ. ಎಚ್. ನಿಧನ

Suddi Udaya

ಶಿಶಿಲ ಕಪಿಲ ನದಿಯಲ್ಲಿ ಒಮ್ಮೆಲೇ ಉಕ್ಕಿ ಹರಿದು ಬಂದ ಪ್ರವಾಹ: ಕಿಂಡಿಅಣೆಕಟ್ಟು ಮುಳುಗಡೆ- ದೇವಸ್ಥಾನದ ಒಳಗೆ ನುಗ್ಗಿದ ನೀರು

Suddi Udaya

ಮಡಂತ್ಯಾರು: ಪೆದ್ಯಾರ್ ರಸ್ತೆಯಲ್ಲಿ ಗುಂಡಿ ಮುಚ್ಚುವ ಕಾರ್ಯ: ಸುದ್ದಿ ಉದಯ ಜನಧ್ವನಿ Effect

Suddi Udaya

ಕಣಿಯೂರು ಗ್ರಾ.ಪಂ. ಮಾಜಿ ಉಪಾಧ್ಯಕ್ಷೆ ಸರಸ್ವತಿ ಹೃದಯಾಘಾತದಿಂದ ನಿಧನ

Suddi Udaya
error: Content is protected !!