September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಿತ್ತಬಾಗಿಲು ಹಾಲು ಉತ್ಪಾದಕರ ಸಹಕಾರಿ ಸಂಘದ ಉಪಾಧ್ಯಕ್ಷರಿಗೆ ಸನ್ಮಾನ

ಮಿತ್ತಬಾಗಿಲು : ಸೆ: 24ರಂದು ಮಿತ್ತಬಾಗಿಲು ಗ್ರಾಮದ ಕೊಲ್ಲಿ ಕಲಾ ಮಂಟಪದಲ್ಲಿ ಮಿತ್ತಬಾಗಿಲು ಹಾಲು ಉತ್ಪಾದಕರ ಸಂಘದ ಮಹಾಸಭೆಯಲ್ಲಿ ಸಂಘದ ಉಪಾಧ್ಯಕ್ಷ ಕೆ. ನೇಮಿರಾಜ ಕಿಲ್ಲೂರು ಅವರ ಪ್ರಾಮಾಣಿಕ ಸೇವೆ ಹಾಗೂ ಸಹಕಾರವನ್ನು ಗುರುತಿಸಿ ಸಂಘದ ವತಿಯಿಂದ ಹಾಗೂ ಊರವರ ಸಮ್ಮುಖದಲ್ಲಿ ಸನ್ಮಾನಿಸಲಾಯಿತು.

ಸಂಘದ ಅಧ್ಯಕ್ಷ ಎಸ್. ವಿನಯಚಂದ್ರ ಗೌಡ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ಸಂಘದ ನಿರ್ದೇಶಕರುಗಳು, ಸದಸ್ಯರು ಉಪಸ್ಥಿತರಿದ್ದರು.

Related posts

ಉಜಿರೆ ರಬ್ಬರ್ ಸೊಸೈಟಿ : ರೂ.17.98 ಲಕ್ಷ ನಿವ್ವಳ ಲಾಭ-ಸದಸ್ಯರಿಗೆ ಶೇ.7 ಡಿವಿಡೆಂಟ್ : ರೂ.5ಸಾವಿರ ಮಿತಿಗೊಳಪಟ್ಟ ಖರೀದಿಗೆ ಬೋನಸ್

Suddi Udaya

ಬಂಗಾಡಿ ಶ್ರೀ ವೀರಭದ್ರ ಭದ್ರಕಾಳಿ ಲಿಂಗತ್ಯಾರ್ ನಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ವಿಜಯರತ್ನ ಪ್ರಶಸ್ತಿ ಪುರಸ್ಕೃತ ಸುಮಂತ್ ಕುಮಾರ್ ಜೈನ್ ರವರಿಗೆ ಗುರುವಾಯನಕೆರೆ ಅರಮಲೆಬೆಟ್ಟ ಶ್ರೀ ಕ್ಷೇತ್ರದ ವತಿಯಿಂದ ಅಭಿನಂದನೆ

Suddi Udaya

ಶಾಸಕ ಹರೀಶ್ ಪೂಂಜರವರ ಪ್ರಯತ್ನದಿಂದ ಮಾಲಾಡಿ ಗ್ರಾಮದ ಊರ್ಲ ರಸ್ತೆಯ ಕಾಂಕ್ರೀಟಿಕರಣ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ದಬ್ಬಾಳಿಕೆ, ದ್ವೇಷ ರಾಜಕೀಯ ಹಾಗೂ ಬೆಲೆ ಏರಿಕೆ ಖಂಡಿಸಿ ಬೆಳ್ತಂಗಡಿಯಲ್ಲಿ ಬೃಹತ್ ಪ್ರತಿಭಟನೆ

Suddi Udaya

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ, ವಾಣಿ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಮತ್ತು ವಾಣಿ ಶಿಕ್ಷಣ ಸಂಸ್ಥೆಗಳ ವತಿಯಿಂದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ

Suddi Udaya
error: Content is protected !!