25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಸೆ.28 : ತಾಲೂಕು ಮಟ್ಟದ ದಸರಾ ಕ್ರೀಡಾ ಕೂಟ

ಕ್ರೀಡಾ ಇಲಾಖೆ ದ.ಕ ತಾಲೂಕು ಪಂಚಾಯತ್ ಬೆಳ್ತಂಗಡಿ, ಗ್ರಾಮ ಪಂಚಾಯತ್ ಉಜಿರೆ, ಕ್ಷೇತ್ರ ಶಿಕ್ಷಣಾಧಿಕಾರಿಗಳು ಶಾಲಾ ಶಿಕ್ಷಣ ಇಲಾಖೆ ಬೆಳ್ತಂಗಡಿ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು (ಸ್ವಾಯತ್ತ) ಉಜಿರೆ, ತಾಲೂಕು ಯುವಜನ ಒಕ್ಕೂಟ(ರಿ) ಬೆಳ್ತಂಗಡಿ, ಯಂಗ್ ಚಾಲೆಂಜರ್ಸ್ ಸ್ಪೋರ್ಟ್ಸ್ ಕ್ಲಬ್(ರಿ) ಮುಂಡಾಜೆ ಇದರ ಸಂಯುಕ್ತ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ದಸರಾ ಕ್ರೀಡಾ ಕೂಟ 2023 ಉಜಿರೆಯ ಎಸ್.ಡಿ.ಎಂ ರತ್ನವರ್ಮ ಹೆಗ್ಡೆ ಕ್ರೀಡಾಂಗಣದಲ್ಲಿ ಸೆ.ರಂದು ನಡೆಯಲಿದೆ.

ಈ ಕ್ರೀಡಾಕೂಟದಲ್ಲಿ (ಅಥ್ಲೆಟಿಕ್ ಪುರುಷ/ಮಹಿಳೆಯರಿಗೆ, ಪಂದ್ಯಾಟಗಳು ಪುರುಷ/ಮಹಿಳೆಯರಿಗೆ, ಕಬ್ಬಡಿ, ಖೋ ಖೋ, ವಾಲಿಬಾಲ್, ತ್ರೋಬಾಲ್, ಯೋಗ (ಫುಟ್‌ಬಾಲ್, ಪುರುಷರಿಗೆ ಮಾತ್ರ) ನಡೆಯಲಿದೆ. ತಾಲೂಕಿನ ಹೆಚ್ಚಿನ ಕ್ರೀಡಾಪಟುಗಳು, ಕ್ರೀಡಾಭಿಮಾನಿಗಳು ಭಾಗವಹಿಸಿ ಈ ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು, ವಿವಿಧ ಇಲಾಖಾಧಿಕಾರಿಗಳು, ಊರ ಗಣ್ಯರು, ವಿವಿಧ ತಂಡಗಳ ವ್ಯವಸ್ಥಾಪಕರನ್ನು ವಿವಿಧ ಸಂಘ ಸಂಸ್ಥೆಗಳ ಮುಖ್ಯಸ್ಥರನ್ನು ಮತ್ತು ಪದಾಧಿಕಾರಿಗಳನ್ನು ಅದರದಿಂದ ಸ್ವಾಗತಿಸುತ್ತಿದ್ದೇವೆ

Related posts

ಕಲ್ಮಂಜ: ಸಂಗಮ ಶ್ರೀ ಯುವಕ ಮಂಡಲ ಸಿದ್ದಬೈಲು-ಕ್ರೀಡಾ ಸಾಮಾಗ್ರಿ ವಿತರಣೆ ಕಾರ್ಯಕ್ರಮ

Suddi Udaya

ಸೆಂಟ್ ಲಾರೆನ್ಸ್ ಕಥೇಡ್ರಲ್ ಚರ್ಚ್ ವತಿಯಿಂದ ಬೆಳ್ತಂಗಡಿ ಧರ್ಮಾಧ್ಯಕ್ಷರ ಆಪ್ತ ಸಹಾಯಕನಿಗೆ ಸನ್ಮಾನ

Suddi Udaya

ಕೊರಿಂಜ ಪಂಚಲಿಂಗೇಶ್ವರ ದೇವರ ಪುನಃ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವ: ಭವ್ಯ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಹದಗೆಟ್ಟಿರುವ ಸೋಮಂತಡ್ಕ ಮಜಲು ರಸ್ತೆ : ಸಂಬಂಧ ಪಟ್ಟವರು ರಸ್ತೆಯ ದುರವಸ್ಥೆಯನ್ನು ಸರಿಪಡಿಸುವಂತೆ ಗ್ರಾಮಸ್ಥರ ಮನವಿ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮಗಳನ್ನು ಮೆಚ್ಚಿ ಉಜಿರೆಯಲ್ಲಿ 3 ಹೊಸ ಸಂಘ ರಚನೆ

Suddi Udaya

ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ಮಗು ತೋಟದ ಕೆರೆಗೆ ಬಿದ್ದು ಮೃತ್ಯು

Suddi Udaya
error: Content is protected !!