26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುಕ್ಕಾವು ಸ.ಹಿ.ಪ್ರಾ. ಶಾಲೆಯಿಂದ ವರ್ಗಾವಣೆಗೊಂಡ ಶಿಕ್ಷಕಿ ಲೀಲಾ ರವರಿಗೆ ಅಭಿನಂದನಾ ಸಮಾರಂಭ

ಕುಕ್ಕಾವು ಸ.ಹಿ.ಪ್ರಾ. ಶಾಲೆಯಲ್ಲಿ 6 ವರ್ಷ 9 ತಿಂಗಳ ಕಾಲ ಸೇವೆ ಸಲ್ಲಿಸಿ ಪ್ರಸುತ್ತ ಸ.ಉ.ಹಿ.ಪ್ರಾ. ಶಾಲೆ ಬಜಿರೆಗೆ ವರ್ಗಾವಣೆಯಾದ ಶಿಕ್ಷಕಿ ಶ್ರೀಮತಿ ಲೀಲಾ ಬಿ. ಇವರನ್ನು ಶಾಲೆಯ ಮುಖ್ಯ ಶಿಕ್ಷಕಿ, ಸಹ ಶಿಕ್ಷಕಿ , ಅಂಗಡಿ ಸಿಬ್ಬಂದಿಗಳು ಎಸ್.ಡಿ.ಎಂ.ಸಿ ಪೋಷಕರು ಹಾಗೂ ಊರವರ ಪರವಾಗಿ ಅಭಿನಂದನಾ ಸಮಾರಂಭವು ನಡೆಯಿತು.

ಸಭಾಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ ಅಧ್ಯಕ್ಷೆ ಬೇಬಿ ವಹಿಸಿದರು. ಮುಖ್ಯ ಅತಿಥಿಗಳಾಗಿ ಶಿವಾನಂದ ರಾವ್ ಕಕ್ಕೆನೇಜಿ, ನೋಣಯ್ಯ ಪೂಜಾರಿ, ಗ್ರಾ.ಪಂ. ಸದಸ್ಯ ರಾಮಣ್ಣ ಕುಂಬಾರ, ಸಮೂಹ ಸಂಪನ್ಮೂಲ ವ್ಯಕ್ತಿ ಪ್ರಶಾಂತ್ ಪೂಜಾರಿ, ಎಸ್.ಡಿ.ಎಮ್.ಸಿ ಉಪಾಧ್ಯಕ್ಷೆ ಜಯಶ್ರೀ, ಮುಖ್ಯ ಶಿಕ್ಷಕ ನಾಗಪ್ಪ ಡಿ. ಉಪಸ್ಥಿತರಿದ್ದರು.

ಪೋಷಕರಾದ ಶ್ರೀಮತಿ ವೀಣಾ, ವಸಂತಲಕ್ಷ್ಮೀ, ಪೂರ್ಣಿಮಾ, ಬಶೀರ್, ಜಯಶ್ರೀ, ಹಾಗೂ ವಿದ್ಯಾರ್ಥಿಗಳಾದ ಸಾನಿಧ್ಯ, ಶ್ರಾವಣಿ, ಧನುಷ್, ಅನಿತಾ, ಅಭಿಜ್ಞಾ, ಶೀತಲ್, ಇವರುಗಳು ಅನಿಸಿಕೆ ವ್ಯಕ್ತಪಡಿಸಿದರು.

ಸಹಶಿಕ್ಷಕಿ ಸುಮಂಗಲಾ ಸನ್ಮಾನ ಪತ್ರ ವಾಚಿಸಿದರು. ದೇವಿದಾಸ್ ಧನ್ಯವಾದವಿತ್ತರು. ನೇತ್ರಾವತಿ ನಿರೂಪಿಸಿದರು.

Related posts

ಟುನಿಷಿಯ ಅಂತರಾಷ್ಟ್ರೀಯ ವಿಜ್ಞಾನ ಮೇಳ: ಆಪ್ತಚಂದ್ರಮತಿ ಮುಳಿಯರವರಿಗೆ ಗ್ಯಾಂಡ್ ಗೋಲ್ಡ್ ಮೆಡಲ್

Suddi Udaya

ರಾಜ ಕೇಸರಿ ಸೇವಾ ಟ್ರಸ್ಟ್ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ರವರಿಗೆ ಸ್ಟಾರ್ ಆಫ್ ಕರ್ನಾಟಕ ರಾಜ್ಯ ಪ್ರಶಸ್ತಿ

Suddi Udaya

ಬೆಳ್ತಂಗಡಿ ಜೂನಿಯರ್ ಕಾಲೇಜಿನಲ್ಲಿ ಸಿಇಟಿ ತರಬೇತಿ ಮತ್ತು ಸ್ಪೋಕನ್ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ

Suddi Udaya

ತೆಕ್ಕಾರು: ಮನೆಯ ಪಕ್ಕದ ಬರೆ ಕುಸಿತ: ಮನೆಗೆ ಹಾನಿ

Suddi Udaya

ಉಜಿರೆ: ಶ್ರೀ ಧ.ಮಂ. ಸ್ನಾತ್ತಕೋತ್ತರ ಕಾಲೇಜಿನ ಸಮಾಜ ಕಾರ್ಯ ವಿಭಾಗದ “ಫ್ಯೂಚರ್ ಹೆಚ್ ಆರ್ ಲೀಡರ್ಸ್” ವಿಶೇಷ ಕಾರ್ಯಾಗಾರ

Suddi Udaya

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ: ಅಂಗನವಾಡಿ ಕೇಂದ್ರಗಳ ಕಟ್ಟಡಗಳು ಶಿಥಿಲಾವ್ಯಸ್ಥೆಯಲ್ಲಿ ಇರುವುದರಿಂದ ನೂತನ ಕಟ್ಟಡ ರಚನೆಗೆ ಮನವಿ

Suddi Udaya
error: Content is protected !!