23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುಕ್ಕಾವು ಸ.ಹಿ.ಪ್ರಾ. ಶಾಲೆಯಿಂದ ವರ್ಗಾವಣೆಗೊಂಡ ಶಿಕ್ಷಕಿ ಲೀಲಾ ರವರಿಗೆ ಅಭಿನಂದನಾ ಸಮಾರಂಭ

ಕುಕ್ಕಾವು ಸ.ಹಿ.ಪ್ರಾ. ಶಾಲೆಯಲ್ಲಿ 6 ವರ್ಷ 9 ತಿಂಗಳ ಕಾಲ ಸೇವೆ ಸಲ್ಲಿಸಿ ಪ್ರಸುತ್ತ ಸ.ಉ.ಹಿ.ಪ್ರಾ. ಶಾಲೆ ಬಜಿರೆಗೆ ವರ್ಗಾವಣೆಯಾದ ಶಿಕ್ಷಕಿ ಶ್ರೀಮತಿ ಲೀಲಾ ಬಿ. ಇವರನ್ನು ಶಾಲೆಯ ಮುಖ್ಯ ಶಿಕ್ಷಕಿ, ಸಹ ಶಿಕ್ಷಕಿ , ಅಂಗಡಿ ಸಿಬ್ಬಂದಿಗಳು ಎಸ್.ಡಿ.ಎಂ.ಸಿ ಪೋಷಕರು ಹಾಗೂ ಊರವರ ಪರವಾಗಿ ಅಭಿನಂದನಾ ಸಮಾರಂಭವು ನಡೆಯಿತು.

ಸಭಾಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ ಅಧ್ಯಕ್ಷೆ ಬೇಬಿ ವಹಿಸಿದರು. ಮುಖ್ಯ ಅತಿಥಿಗಳಾಗಿ ಶಿವಾನಂದ ರಾವ್ ಕಕ್ಕೆನೇಜಿ, ನೋಣಯ್ಯ ಪೂಜಾರಿ, ಗ್ರಾ.ಪಂ. ಸದಸ್ಯ ರಾಮಣ್ಣ ಕುಂಬಾರ, ಸಮೂಹ ಸಂಪನ್ಮೂಲ ವ್ಯಕ್ತಿ ಪ್ರಶಾಂತ್ ಪೂಜಾರಿ, ಎಸ್.ಡಿ.ಎಮ್.ಸಿ ಉಪಾಧ್ಯಕ್ಷೆ ಜಯಶ್ರೀ, ಮುಖ್ಯ ಶಿಕ್ಷಕ ನಾಗಪ್ಪ ಡಿ. ಉಪಸ್ಥಿತರಿದ್ದರು.

ಪೋಷಕರಾದ ಶ್ರೀಮತಿ ವೀಣಾ, ವಸಂತಲಕ್ಷ್ಮೀ, ಪೂರ್ಣಿಮಾ, ಬಶೀರ್, ಜಯಶ್ರೀ, ಹಾಗೂ ವಿದ್ಯಾರ್ಥಿಗಳಾದ ಸಾನಿಧ್ಯ, ಶ್ರಾವಣಿ, ಧನುಷ್, ಅನಿತಾ, ಅಭಿಜ್ಞಾ, ಶೀತಲ್, ಇವರುಗಳು ಅನಿಸಿಕೆ ವ್ಯಕ್ತಪಡಿಸಿದರು.

ಸಹಶಿಕ್ಷಕಿ ಸುಮಂಗಲಾ ಸನ್ಮಾನ ಪತ್ರ ವಾಚಿಸಿದರು. ದೇವಿದಾಸ್ ಧನ್ಯವಾದವಿತ್ತರು. ನೇತ್ರಾವತಿ ನಿರೂಪಿಸಿದರು.

Related posts

ಗಿನ್ನಿಸ್ ವಿಶ್ವ ದಾಖಲೆ ಮಾಡಿದ ಶೌರ್ಯ ಎಸ್ ವಿ ರವರಿಗೆ ಮತ್ತೊಂದು ಪ್ರಶಸ್ತಿಯ ಗರಿ

Suddi Udaya

ಮುಗ್ಗಗುತ್ತುವಿಗೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ

Suddi Udaya

ರಾಜ್ಯ ಮಟ್ಟದ ಕರಾಟೆ: ಉಜಿರೆ ಅನುಗ್ರಹ ಆಂ.ಮಾ. ಶಾಲೆಯ ಮೊಹಮ್ಮದ್ ರಈಸ್ ರಿಗೆ ಚಿನ್ನದ ಪದಕ

Suddi Udaya

ಧರ್ಮಸ್ಥಳ: ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ಗ್ರಾಮ ಇದರ ವಸ್ತು ಪ್ರದರ್ಶನ ಮಳಿಗೆ ಸಹಾಯಕ ಕಮಿಷನರ್ ಗಿರೀಶ್ ನಂದನ್ ರವರಿಂದ ಉದ್ಘಾಟನೆ

Suddi Udaya

ಕೊಕ್ಕಡ ನಿವಾಸಿ ರೇಖಾ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ಫೇಸ್‌ ಬುಕ್‌ ಆಪ್‌ ನಲ್ಲಿ ಲೋನ್ ಕೊಡುವುದಾಗಿ ನಂಬಿಸಿದ ಅಪರಿಚಿತ ವ್ಯಕ್ತಿ: ತೆಂಕಕಾರಂದೂರು ನಿವಾಸಿ ನೆಬಿಸಾರಿಗೆ ರೂ.96,743 ವಂಚನೆ

Suddi Udaya
error: Content is protected !!