22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುತ್ಲೂರು ಪುನರ್ವಸತಿ ಹೊಂದಿರುವ ಕುಟುಂಬದ ಸದಸ್ಯೆಯರಿಗೆ ಮಲ್ಲಿಗೆಯ ಕೃಷಿಯ ಬಗ್ಗೆ ಪ್ರಾತ್ಯಕ್ಷಿಕೆ

ಬೆಳ್ತಂಗಡಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದಿಂದ ಪುನರ್ವಸತಿ ಹೊಂದಿರುವ ಕುಟುಂಬದ ಸದಸ್ಯೆಯರಿಗೆ ವೈಲ್ಡ್ ಲೈಫ್ ಕನ್ಸ್ ವೇಶನ್ ಸೊಸೈಟಿ ಇಂಡಿಯ ಬೆಂಗಳೂರು ಇವರ ನೇತೃತ್ವದಲ್ಲಿ ಮಲ್ಲಿಗೆಯ ಕೃಷಿಯ ಬಗ್ಗೆ ಪ್ರಾತ್ಯಕ್ಷಿಕೆಯು ಕೊಯ್ಯುರು ಡೆಂಬುಗ ರಾಮಣ್ಣ ಗೌಡರ ಮನೆಯಲ್ಲಿ ನಡೆಯಿತು.

ಅವರ ಮಗನಾದ ಸತೀಶ್ ತರಬೇತಿ ನೀಡಿದರು. ಸಂಸ್ಥೆಯ ಕ್ಷೇತ್ರಾಧಿಕಾರಿಯಾದ ಕೆ.ರಾಮಚಂದ್ರ ಭಟ್ ಸ್ವಾಗತಿಸಿ ಮಲ್ಲಿಗೆಯ ಕೃಷಿಯ ಬಗ್ಗೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದರು.

ಹದಿನೈದು ಮಹಿಳೆಯರು ಭಾಗವಹಿಸುವ ಮೂಲಕ ಪ್ರಾತ್ಯಕ್ಷಿಕೆ ಅನುಭವ ಪಡೆಯುವ ಮೂಲಕ ತರಬೇತಿ ಪಡೆದರು. ನಾರಾವಿ ಕುತ್ಲೂರು. ಸುಲ್ಕೇರಿ ಗ್ರಾಮಗಳ ಮಹಿಳೆಯರು ಭಾಗವಹಿಸಿದ್ದರು.

Related posts

ವಾಣಿ ಕಾಲೇಜು: ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ಭೇಟಿ

Suddi Udaya

ಭಾರತೀಯ ಸೇನೆಯಲ್ಲಿ 28 ವರ್ಷಗಳ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿ ಹುಟ್ಟೂರಿಗೆ ಆಗಮಿಸಿದ ಸುಬೇದಾರ್ ಮೇಜರ್ ಶಿವಕುಮಾರ್ ರವರಿಗೆ ಬೆಳ್ತಂಗಡಿಯಲ್ಲಿ ಭವ್ಯ ಸ್ವಾಗತ

Suddi Udaya

ಉಪ್ಪಿನಂಗಡಿ: 70 ಅಡಿ ಆಳದ ಹೊಂಡಕ್ಕೆ ಬಿದ್ದ ಕಾರು; ಪಟ್ಟೂರು ಶಿಕ್ಷಣ ಸಂಸ್ಥೆಯ ಸಂಚಾಲಕ ಸೇರಿ ಇಬ್ಬರು ಪಾರು

Suddi Udaya

ಮದ್ದಡ್ಕ ಪಲ್ಕೆ ಎಂಬಲ್ಲಿ ಮಾರಿ ಪೂಜೆ ಹಾಗೂ ಗುಳಿಗ ದೈವದ ಗಗ್ಗರ ಸೇವೆ

Suddi Udaya
error: Content is protected !!