March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬೆಳ್ತಂಗಡಿ ಲಯನ್ಸ್ ಝೋನ್ ಮಟ್ಟದ ಸೆಮಿನಾರ್

ಬೆಳ್ತಂಗಡಿ: ಲಯನ್ಸ್ ಕ್ಲಬ್ ಬೆಳ್ತಂಗಡಿ ಯ ಪ್ರಾಯೋಜಕತ್ವದಲ್ಲಿ ಪ್ರಾಂತ್ಯ-12 ರಲ್ಲಿ ವಲಯ -2 ರ ಝೋನ್ ಮಟ್ಟದ ಲಯನ್ಸ್ ಕ್ಲಬ್‌ಗಳ ಪಿಎಸ್‌ಟಿ ಸೆಮಿನಾರ್ ಲಯನ್ಸ್ ಭವನ ಬೆಳ್ತಂಗಡಿ ಯಲ್ಲಿ ಜರುಗಿತು.


ಜಿಲ್ಲಾ ಜಿಎಸ್‌ಟಿ ಕಾರ್ಡಿನೇಟರ್ ಲ. ಜಗದೀಶ್ ಎಡಪಡಿತ್ತಾಯ, ಅಸೋಸಿಯೇಟೆಡ್ ಕೋರ್ಡಿನೇಟರ್ ಲ. ನಿತ್ಯಾನಂದ ನಾವರ, ಜಿಎಂಟಿ ಅಸೋಸಿಯೇಟೆಡ್ ಕೋರ್ಡಿನೇಟರ್ ಲ. ರಾಜು ಶೆಟ್ಟಿ ಬೆಂಗೆತ್ಯಾರು, ಜಿಎಲ್‌ಟಿ ಅಸೋಸಿಯೇಟೆಡ್ ಕೋರ್ಡಿನೇಟರ್ ಲ. ಧರಣೇಂದ್ರ ಕೆ ಜೈನ್, ಜಿಇಟಿ ಕೋರ್ಡಿನೇಟರ್ ಲ. ವಸಂತ ಶೆಟ್ಟಿ,ಡಿ ಜಿ ಪ್ರೋಗ್ರಾಂ ಬಗ್ಗೆ ಲ. ಶಿವಪ್ರಸಾದ್ ಹೆಗ್ಡೆ ಇವರುಗಳು ತರಬೇತಿ ನೀಡಿದರು.


ಮೂಡುಬಿದಿರೆ, ವೇಣೂರು, ಸುಲ್ಕೇರಿ ಹಾಗೂ ಬೆಳ್ತಂಗಡಿ ಲಯನ್ಸ್ ಕ್ಲಬ್ ಗಳ ಅಧ್ಯಕ್ಷ, ಕಾರ್ಯದರ್ಶಿ, ಕೋಶಾಧಿಕಾರಿಗಳು ಹಾಜರಿದ್ದರು.


ವಲಯಾಧ್ಯಕ್ಷ ಲ. ದಿನೇಶ್ ಎಂ. ಕೆ ರವರು ಪ್ರಮಾಣ ಪತ್ರ ವಿತರಿಸಿದರು. ಬೆಳ್ತಂಗಡಿ ಸುವರ್ಣ ವರ್ಷದ ಲಯನ್ಸ್ ಅಧ್ಯಕ್ಷ ಲ. ಉಮೇಶ್ ಶೆಟ್ಟಿ ಸ್ವಾಗತಿಸಿ, ಕಾರ್ಯದರ್ಶಿ ಲ. ಅನಂತಕೃಷ್ಣ ಧನ್ಯವಾದವಿತ್ತರು. ಲ. ಧರಣೇಂದ್ರ ಕೆ ಜೈನ್ ನಿರೂಪಿಸಿದರು.

Related posts

ಬೆಳ್ತಂಗಡಿ: ದ್ವೇಷ ಭಾಷಣ ಆರೋಪ- ವಿ.ಹಿಂ.ಪ. ನ ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ ವಿರುದ್ಧ ಕಡಬ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ: ಪಂಚಾಯತ್ ರಾಜ್ ಇಲಾಖೆಯ ನಿವೃತ್ತ ಇಂಜಿನಿಯರ್ ತಮ್ಮನ ಗೌಡ ಪಾಟೀಲ್ ಅವರಿಗೆ ಸನ್ಮಾನ

Suddi Udaya

ಫೆ.19-24: ಉಜಿರೆಯಲ್ಲಿ ಆರ್ಟ್ ಆಫ್ ಲಿವಿಂಗ್ ಫೌಂಡೇಶನ್ ವತಿಯಿಂದ ‘ಆನಂದೋತ್ಸವ ಶಿಬಿರ’

Suddi Udaya

ಪುಂಜಾಲಕಟ್ಟೆ ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆಗೆ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ

Suddi Udaya

ಚಿರನಿದ್ರೆಗೆ ಜಾರಿದ ಮಾಜಿ ಶಾಸಕ ಕೆ. ವಸಂತ ಬಂಗೇರ ಮೇ9 ರಂದು (ನಾಳೆ) ಬೆಳಿಗ್ಗೆ ಹಳೆಕೋಟೆ ನಿವಾಸದಲ್ಲಿ ಸಾರ್ವಜನಿಕ ಅಂತಿಮ ದರ್ಶನ

Suddi Udaya

ಕೊಕ್ಕಡ: ಸೇಸಮ್ಮ ನಿಧನ

Suddi Udaya
error: Content is protected !!