25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬೆಳ್ತಂಗಡಿ ಲಯನ್ಸ್ ಝೋನ್ ಮಟ್ಟದ ಸೆಮಿನಾರ್

ಬೆಳ್ತಂಗಡಿ: ಲಯನ್ಸ್ ಕ್ಲಬ್ ಬೆಳ್ತಂಗಡಿ ಯ ಪ್ರಾಯೋಜಕತ್ವದಲ್ಲಿ ಪ್ರಾಂತ್ಯ-12 ರಲ್ಲಿ ವಲಯ -2 ರ ಝೋನ್ ಮಟ್ಟದ ಲಯನ್ಸ್ ಕ್ಲಬ್‌ಗಳ ಪಿಎಸ್‌ಟಿ ಸೆಮಿನಾರ್ ಲಯನ್ಸ್ ಭವನ ಬೆಳ್ತಂಗಡಿ ಯಲ್ಲಿ ಜರುಗಿತು.


ಜಿಲ್ಲಾ ಜಿಎಸ್‌ಟಿ ಕಾರ್ಡಿನೇಟರ್ ಲ. ಜಗದೀಶ್ ಎಡಪಡಿತ್ತಾಯ, ಅಸೋಸಿಯೇಟೆಡ್ ಕೋರ್ಡಿನೇಟರ್ ಲ. ನಿತ್ಯಾನಂದ ನಾವರ, ಜಿಎಂಟಿ ಅಸೋಸಿಯೇಟೆಡ್ ಕೋರ್ಡಿನೇಟರ್ ಲ. ರಾಜು ಶೆಟ್ಟಿ ಬೆಂಗೆತ್ಯಾರು, ಜಿಎಲ್‌ಟಿ ಅಸೋಸಿಯೇಟೆಡ್ ಕೋರ್ಡಿನೇಟರ್ ಲ. ಧರಣೇಂದ್ರ ಕೆ ಜೈನ್, ಜಿಇಟಿ ಕೋರ್ಡಿನೇಟರ್ ಲ. ವಸಂತ ಶೆಟ್ಟಿ,ಡಿ ಜಿ ಪ್ರೋಗ್ರಾಂ ಬಗ್ಗೆ ಲ. ಶಿವಪ್ರಸಾದ್ ಹೆಗ್ಡೆ ಇವರುಗಳು ತರಬೇತಿ ನೀಡಿದರು.


ಮೂಡುಬಿದಿರೆ, ವೇಣೂರು, ಸುಲ್ಕೇರಿ ಹಾಗೂ ಬೆಳ್ತಂಗಡಿ ಲಯನ್ಸ್ ಕ್ಲಬ್ ಗಳ ಅಧ್ಯಕ್ಷ, ಕಾರ್ಯದರ್ಶಿ, ಕೋಶಾಧಿಕಾರಿಗಳು ಹಾಜರಿದ್ದರು.


ವಲಯಾಧ್ಯಕ್ಷ ಲ. ದಿನೇಶ್ ಎಂ. ಕೆ ರವರು ಪ್ರಮಾಣ ಪತ್ರ ವಿತರಿಸಿದರು. ಬೆಳ್ತಂಗಡಿ ಸುವರ್ಣ ವರ್ಷದ ಲಯನ್ಸ್ ಅಧ್ಯಕ್ಷ ಲ. ಉಮೇಶ್ ಶೆಟ್ಟಿ ಸ್ವಾಗತಿಸಿ, ಕಾರ್ಯದರ್ಶಿ ಲ. ಅನಂತಕೃಷ್ಣ ಧನ್ಯವಾದವಿತ್ತರು. ಲ. ಧರಣೇಂದ್ರ ಕೆ ಜೈನ್ ನಿರೂಪಿಸಿದರು.

Related posts

ತೆಗೆದುಕೊಂಡ ಒಡವೆಗಳನ್ನು ಯಾಕೆ ಇನ್ನು ಕೊಟ್ಟಿಲ್ಲ ಎಂದು ಪ್ರಶ್ನಿಸಿದ ಮಹಿಳೆಗೆ ಕೈಯಿಂದ ಹೊಡೆದು ಕುತ್ತಿಗೆಯನ್ನು ಹಿಚುಕಿ ಜೀವಬೆದರಿಕೆ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ.ಸಂಘದ ಸಹಾಯಕ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಂ.ಶ್ರೀನಿವಾಸ ನಾಯ್ಕರಿಗೆ ಬೀಳ್ಕೊಡುಗೆ

Suddi Udaya

ದಿ. ಪ್ರವೀಣ್ ನೆಟ್ಟಾರುರವರ ಮನೆಗೆ ಬೆಳ್ತಂಗಡಿ ಯುವಮೋರ್ಚಾ ಮಂಡಲದ ಪದಾಧಿಕಾರಿಗಳ ಭೇಟಿ

Suddi Udaya

ಅಳದಂಗಡಿ ಸ.ಪ.ಪೂ. ಕಾಲೇಜಿನಲ್ಲಿ ಪ್ರಯೋಗಾಲಯ ಉಪಕರಣಗಳ ಹಸ್ತಾಂತರ ಮತ್ತು ಪ್ರತಿಭಾ ಪುರಸ್ಕಾರ

Suddi Udaya

ಓಡಿಲ್ನಾಳ ಸ.ಉ. ಪ್ರಾ ಶಾಲೆಯಲ್ಲಿ ವಿದ್ಯಾರ್ಥಿ ಮಂತ್ರಿ ಮಂಡಲದ ಚುನಾವಣೆ

Suddi Udaya

ಚಿನ್ನದ ಕರಿಮಣಿ ಸರ ಕಳ್ಳತನ ಪ್ರಕರಣ ಆರೋಪಿ ಉಮೇಶ್ ಗೌಡ ಅಪರಾಧಿಯೆಂದು ತೀರ್ಪು ನೀಡಿದ ನ್ಯಾಯಾಲಯ

Suddi Udaya
error: Content is protected !!