23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬೆಳ್ತಂಗಡಿ ಲಯನ್ಸ್ ಝೋನ್ ಮಟ್ಟದ ಸೆಮಿನಾರ್

ಬೆಳ್ತಂಗಡಿ: ಲಯನ್ಸ್ ಕ್ಲಬ್ ಬೆಳ್ತಂಗಡಿ ಯ ಪ್ರಾಯೋಜಕತ್ವದಲ್ಲಿ ಪ್ರಾಂತ್ಯ-12 ರಲ್ಲಿ ವಲಯ -2 ರ ಝೋನ್ ಮಟ್ಟದ ಲಯನ್ಸ್ ಕ್ಲಬ್‌ಗಳ ಪಿಎಸ್‌ಟಿ ಸೆಮಿನಾರ್ ಲಯನ್ಸ್ ಭವನ ಬೆಳ್ತಂಗಡಿ ಯಲ್ಲಿ ಜರುಗಿತು.


ಜಿಲ್ಲಾ ಜಿಎಸ್‌ಟಿ ಕಾರ್ಡಿನೇಟರ್ ಲ. ಜಗದೀಶ್ ಎಡಪಡಿತ್ತಾಯ, ಅಸೋಸಿಯೇಟೆಡ್ ಕೋರ್ಡಿನೇಟರ್ ಲ. ನಿತ್ಯಾನಂದ ನಾವರ, ಜಿಎಂಟಿ ಅಸೋಸಿಯೇಟೆಡ್ ಕೋರ್ಡಿನೇಟರ್ ಲ. ರಾಜು ಶೆಟ್ಟಿ ಬೆಂಗೆತ್ಯಾರು, ಜಿಎಲ್‌ಟಿ ಅಸೋಸಿಯೇಟೆಡ್ ಕೋರ್ಡಿನೇಟರ್ ಲ. ಧರಣೇಂದ್ರ ಕೆ ಜೈನ್, ಜಿಇಟಿ ಕೋರ್ಡಿನೇಟರ್ ಲ. ವಸಂತ ಶೆಟ್ಟಿ,ಡಿ ಜಿ ಪ್ರೋಗ್ರಾಂ ಬಗ್ಗೆ ಲ. ಶಿವಪ್ರಸಾದ್ ಹೆಗ್ಡೆ ಇವರುಗಳು ತರಬೇತಿ ನೀಡಿದರು.


ಮೂಡುಬಿದಿರೆ, ವೇಣೂರು, ಸುಲ್ಕೇರಿ ಹಾಗೂ ಬೆಳ್ತಂಗಡಿ ಲಯನ್ಸ್ ಕ್ಲಬ್ ಗಳ ಅಧ್ಯಕ್ಷ, ಕಾರ್ಯದರ್ಶಿ, ಕೋಶಾಧಿಕಾರಿಗಳು ಹಾಜರಿದ್ದರು.


ವಲಯಾಧ್ಯಕ್ಷ ಲ. ದಿನೇಶ್ ಎಂ. ಕೆ ರವರು ಪ್ರಮಾಣ ಪತ್ರ ವಿತರಿಸಿದರು. ಬೆಳ್ತಂಗಡಿ ಸುವರ್ಣ ವರ್ಷದ ಲಯನ್ಸ್ ಅಧ್ಯಕ್ಷ ಲ. ಉಮೇಶ್ ಶೆಟ್ಟಿ ಸ್ವಾಗತಿಸಿ, ಕಾರ್ಯದರ್ಶಿ ಲ. ಅನಂತಕೃಷ್ಣ ಧನ್ಯವಾದವಿತ್ತರು. ಲ. ಧರಣೇಂದ್ರ ಕೆ ಜೈನ್ ನಿರೂಪಿಸಿದರು.

Related posts

ಶಿಶಿಲ ಗ್ರಾಮ ಪಂಚಾಯತ್‌ನಲ್ಲಿ ರೈತರ ಸದಸ್ಯತ್ವ ನೋಂದಾವಣೆ ಮತ್ತು ರೈತರಿಗೆ ಮಾಹಿತಿ ಕಾರ್ಯಕ್ರಮ

Suddi Udaya

ಅಳದಂಗಡಿಯಲ್ಲಿ ಬಿಜೆಪಿ ಬೃಹತ್ ಪ್ರಚಾರ ಸಭೆ: ಸಿಂಗಂ ಖ್ಯಾತಿಯ ಅಣ್ಣಾಮಲೈಯಿಂದ ಹರೀಶ್ ಪೂಂಜರ ಪರ ಮತ ಪ್ರಚಾರ

Suddi Udaya

ನ.13: ದೀಪಾವಳಿ ಹಬ್ಬದ ಪ್ರಯುಕ್ತ ಕುಸಲ್ದ ಜವನೆರ್ ಬದ್ಯಾರು – ಶಿರ್ಲಾಲು ಇದರ ವತಿಯಿಂದ 5ನೇ ವರ್ಷದ ‘ಕೆಸರ್ ಡೊಂಜಿ ಕುಸಲ್ದ ಗೊಬ್ಬು’ ಕಾರ್ಯಕ್ರಮ

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಅಬ್ದುಲ್ ರಝಾಕ್ ಹಾಗೂ ಉಪಾಧ್ಯಕ್ಷರಾಗಿ ಶೇಖರ ಪೂಜಾರಿ

Suddi Udaya

ಸಾರ್ವಜನಿಕ ಸ್ಥಳಗಳಲ್ಲಿ ಮಚ್ಚು ತೋರಿಸಿ ಬೆದರಿಕೆಯೊಡ್ಡಿದ ಆರೋಪ, ಆನಂದ ಆಚಾರ್ಯ ಎಂಬಾತನ ವಿರುದ್ದ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ವತಿಯಿಂದ ವಿದ್ಯಾಭ್ಯಾಸಕ್ಕಾಗಿ ಸಹಾಯಧನ ಹಸ್ತಾಂತರ

Suddi Udaya
error: Content is protected !!