33.4 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ: ಹಳೆಪೇಟೆ ಮುಹಿಯುದ್ದಿನ್ ಜುಮ್ಮಾ ಮಸ್ಜಿದ್ ಯಲ್ಲಿ ಸಂಭ್ರಮದ ಈದ್ ಮಿಲಾದ್

ಲಾಯಿಲ: ಪ್ರವಾದಿ ಮುಹಮ್ಮದ್‌ ಪೈಗಂಬರರ ಜನ್ಮ ದಿನಾಚರಣೆಯನ್ನು ಹಳೆಪೇಟೆ ಮುಹಿಯುದ್ದಿನ್ ಜುಮ್ಮಾ ಮಸ್ಜಿದ್ ಯಲ್ಲಿ ಇಂದು ಸಂಭ್ರಮ, ಸಡಗರದಿಂದ ಆಚರಿಸಲಾಯಿತು

ಮದರಸಾ ಮಕ್ಕಳಿಂದ ಪ್ರವಾದಿ ಕುರಿತ ಗಾನಗೀತೆಗಳು, ಪ್ರಭಾಷಣಗಳು ಮತ್ತಿತರ ಹಲವು ಕಾರ್ಯಕ್ರಮಗಳನ್ನು ಏರ್ಪಡಿಸಲಾಯಿತು. ಕಾಲ್ನಡಿಗೆ ಜಾಥಾ ಮೂಲಕ ಪ್ರವಾದಿ ಜೀವನ ಸಂದೇಶವನ್ನು ಸಾರಲಾಯಿತು.

Related posts

ರಾಜ್ಯಮಟ್ಟದ ಬೆಂಚ್ ಪ್ರೆಸ್ ಚಾಂಪಿಯನ್ ಶಿಪ್ : ಹೇಮಚಂದ್ರರಿಗೆ ಬೆಸ್ಟ್ ಲಿಪ್ಟರ್ ಕರ್ನಾಟಕ ಪ್ರಶಸ್ತಿ

Suddi Udaya

ಕೊಕ್ಕಡ ಚಲಿಸುತ್ತಿದ್ದ ಬಸ್ ಮೇಲೆ ಬಿದ್ದ ವಿದ್ಯುತ್ ಕಂಬ

Suddi Udaya

ಪ್ಯಾಲೆಸ್ತೀನ್ ದೇಶದ ಜನತೆಗೆ ಬೆಂಬಲ ಸೂಚಿಸಿ ಎಸ್‌ಡಿಪಿಐ ವತಿಯಿಂದ ವಿವಿಧೆಡೆ ಭಿತ್ತಿಪತ್ರ ಪ್ರದರ್ಶನ

Suddi Udaya

ಧರ್ಮಸ್ಥಳ ಮಹಾಶಕ್ತಿ ಕೇಂದ್ರದ ವ್ಯಾಪ್ತಿಯ ಪ್ರಮುಖರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ ನೀಡಿ ಚುನಾವಣಾ ಪ್ರಚಾರ

Suddi Udaya

ಕಳೆ0ಜ :ಆನೆ ದಾಳಿ ಅಡಿಕೆ ಗಿಡ ಮತ್ತು ಬಾಳೆ ಗಿಡ ಸಂಪೂರ್ಣ ನಾಶ

Suddi Udaya

ಉಜಿರೆ: ಎಸ್.ಡಿ.ಎಂ ಪ ಪೂ ಕಾಲೇಜಿನಲ್ಲಿ ಆಟಿದ ಗೌಜಿ ಕಾರ್ಯಕ್ರಮ

Suddi Udaya
error: Content is protected !!