July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ: ಹಳೆಪೇಟೆ ಮುಹಿಯುದ್ದಿನ್ ಜುಮ್ಮಾ ಮಸ್ಜಿದ್ ಯಲ್ಲಿ ಸಂಭ್ರಮದ ಈದ್ ಮಿಲಾದ್

ಲಾಯಿಲ: ಪ್ರವಾದಿ ಮುಹಮ್ಮದ್‌ ಪೈಗಂಬರರ ಜನ್ಮ ದಿನಾಚರಣೆಯನ್ನು ಹಳೆಪೇಟೆ ಮುಹಿಯುದ್ದಿನ್ ಜುಮ್ಮಾ ಮಸ್ಜಿದ್ ಯಲ್ಲಿ ಇಂದು ಸಂಭ್ರಮ, ಸಡಗರದಿಂದ ಆಚರಿಸಲಾಯಿತು

ಮದರಸಾ ಮಕ್ಕಳಿಂದ ಪ್ರವಾದಿ ಕುರಿತ ಗಾನಗೀತೆಗಳು, ಪ್ರಭಾಷಣಗಳು ಮತ್ತಿತರ ಹಲವು ಕಾರ್ಯಕ್ರಮಗಳನ್ನು ಏರ್ಪಡಿಸಲಾಯಿತು. ಕಾಲ್ನಡಿಗೆ ಜಾಥಾ ಮೂಲಕ ಪ್ರವಾದಿ ಜೀವನ ಸಂದೇಶವನ್ನು ಸಾರಲಾಯಿತು.

Related posts

ಕಿಲ್ಲೂರಿನಲ್ಲಿ ಗ್ರಾಮೀಣ ಆಟಗಳ ಸಂಗಮ

Suddi Udaya

ಮನೆಯಿಂದ ಪೇಟೆಗೆ ಹೋಗುತ್ತೇನೆಂದು ‌ಹೇಳಿ ಹೋದ‌ ತೋಟತ್ತಾಡಿಯ ವ್ಯಕ್ತಿಯ ಶವ ಉಜಿರೆ ರಸ್ತೆ ಬದಿಯಲ್ಲಿ ಪತ್ತೆ

Suddi Udaya

ಪೆರ್ಲ-ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ: ವೈಭವದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ತೆಂಕಕಾರಂದೂರು ಗ್ರಾಮದಲ್ಲಿ ರಾಜರೋಷವಾಗಿ ತಿರುಗಾಡುತ್ತಿರುವ ಚಿರತೆ: ಜನತೆ ಕಂಗಾಲು

Suddi Udaya

ಸೆ.5: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಯೂಟ್ಯೂಬರ್ ಸಮೀರ್ ಎಮ್.ಡಿ ವಿಚಾರಣೆಗೆ ಹಾಜರಾಗಲು ನೋಟಿಸ್‌ ಜಾರಿ

Suddi Udaya
error: Content is protected !!