22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುಕ್ಕಾವು ಸ.ಹಿ.ಪ್ರಾ. ಶಾಲೆಯಿಂದ ವರ್ಗಾವಣೆಗೊಂಡ ಶಿಕ್ಷಕಿ ಲೀಲಾ ರವರಿಗೆ ಅಭಿನಂದನಾ ಸಮಾರಂಭ

ಕುಕ್ಕಾವು ಸ.ಹಿ.ಪ್ರಾ. ಶಾಲೆಯಲ್ಲಿ 6 ವರ್ಷ 9 ತಿಂಗಳ ಕಾಲ ಸೇವೆ ಸಲ್ಲಿಸಿ ಪ್ರಸುತ್ತ ಸ.ಉ.ಹಿ.ಪ್ರಾ. ಶಾಲೆ ಬಜಿರೆಗೆ ವರ್ಗಾವಣೆಯಾದ ಶಿಕ್ಷಕಿ ಶ್ರೀಮತಿ ಲೀಲಾ ಬಿ. ಇವರನ್ನು ಶಾಲೆಯ ಮುಖ್ಯ ಶಿಕ್ಷಕಿ, ಸಹ ಶಿಕ್ಷಕಿ , ಅಂಗಡಿ ಸಿಬ್ಬಂದಿಗಳು ಎಸ್.ಡಿ.ಎಂ.ಸಿ ಪೋಷಕರು ಹಾಗೂ ಊರವರ ಪರವಾಗಿ ಅಭಿನಂದನಾ ಸಮಾರಂಭವು ನಡೆಯಿತು.

ಸಭಾಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ ಅಧ್ಯಕ್ಷೆ ಬೇಬಿ ವಹಿಸಿದರು. ಮುಖ್ಯ ಅತಿಥಿಗಳಾಗಿ ಶಿವಾನಂದ ರಾವ್ ಕಕ್ಕೆನೇಜಿ, ನೋಣಯ್ಯ ಪೂಜಾರಿ, ಗ್ರಾ.ಪಂ. ಸದಸ್ಯ ರಾಮಣ್ಣ ಕುಂಬಾರ, ಸಮೂಹ ಸಂಪನ್ಮೂಲ ವ್ಯಕ್ತಿ ಪ್ರಶಾಂತ್ ಪೂಜಾರಿ, ಎಸ್.ಡಿ.ಎಮ್.ಸಿ ಉಪಾಧ್ಯಕ್ಷೆ ಜಯಶ್ರೀ, ಮುಖ್ಯ ಶಿಕ್ಷಕ ನಾಗಪ್ಪ ಡಿ. ಉಪಸ್ಥಿತರಿದ್ದರು.

ಪೋಷಕರಾದ ಶ್ರೀಮತಿ ವೀಣಾ, ವಸಂತಲಕ್ಷ್ಮೀ, ಪೂರ್ಣಿಮಾ, ಬಶೀರ್, ಜಯಶ್ರೀ, ಹಾಗೂ ವಿದ್ಯಾರ್ಥಿಗಳಾದ ಸಾನಿಧ್ಯ, ಶ್ರಾವಣಿ, ಧನುಷ್, ಅನಿತಾ, ಅಭಿಜ್ಞಾ, ಶೀತಲ್, ಇವರುಗಳು ಅನಿಸಿಕೆ ವ್ಯಕ್ತಪಡಿಸಿದರು.

ಸಹಶಿಕ್ಷಕಿ ಸುಮಂಗಲಾ ಸನ್ಮಾನ ಪತ್ರ ವಾಚಿಸಿದರು. ದೇವಿದಾಸ್ ಧನ್ಯವಾದವಿತ್ತರು. ನೇತ್ರಾವತಿ ನಿರೂಪಿಸಿದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸೀರೆ ವಿತರಣೆ

Suddi Udaya

ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ನಿಧನದ ಹಿನ್ನಲೆ :ನಾಳೆ(ಡಿ.11) ರಾಜ್ಯಾದ್ಯಂತ ಸರ್ಕಾರಿ ರಜೆ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ಮಳೆಯಿಂದ ಹಾನಿಯಾದ ಪ್ರದೇಶಕ್ಕೆ ವಿಶೇಷ ಪ್ಯಾಕೇಜ್ ನ್ನು ನೀಡಬೇಕು: ಪ್ರತಾಪ್ ಸಿಂಹ ನಾಯಕ್

Suddi Udaya

ಕಳಿಯ ಗ್ರಾ.ಪಂ. ಅಧ್ಯಕ್ಷೆ ಸುಭಾಷಿಣಿ ಕೆ.ಗೌಡ ಹಾಗೂ ಉಪಾಧ್ಯಕ್ಷೆ ಕುಸುಮ ಎನ್.ಬಂಗೇರ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಮುಂಡಾಜೆ ರಬ್ಬರ್ ಸ್ಮೋಕ್ ಹೌಸ್ ಬೆಂಕಿಗಾಹುತಿ :ರೂ .2ಲಕ್ಷಕ್ಕೂ ಅಧಿಕ ನಷ್ಟ

Suddi Udaya

ಸೆ.14: ಗುರುವಂದನ ಕಾರ್ಯಕ್ರಮಕ್ಕೆ ಬಹರೈನ್ ಹಾಗೂ ದುಬೈಗೆ ಶ್ರೀರಾಮ ಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಶ್ರೀಗಳ ಯಾತ್ರೆ

Suddi Udaya
error: Content is protected !!