37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುತ್ಲೂರು ಪುನರ್ವಸತಿ ಹೊಂದಿರುವ ಕುಟುಂಬದ ಸದಸ್ಯೆಯರಿಗೆ ಮಲ್ಲಿಗೆಯ ಕೃಷಿಯ ಬಗ್ಗೆ ಪ್ರಾತ್ಯಕ್ಷಿಕೆ

ಬೆಳ್ತಂಗಡಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದಿಂದ ಪುನರ್ವಸತಿ ಹೊಂದಿರುವ ಕುಟುಂಬದ ಸದಸ್ಯೆಯರಿಗೆ ವೈಲ್ಡ್ ಲೈಫ್ ಕನ್ಸ್ ವೇಶನ್ ಸೊಸೈಟಿ ಇಂಡಿಯ ಬೆಂಗಳೂರು ಇವರ ನೇತೃತ್ವದಲ್ಲಿ ಮಲ್ಲಿಗೆಯ ಕೃಷಿಯ ಬಗ್ಗೆ ಪ್ರಾತ್ಯಕ್ಷಿಕೆಯು ಕೊಯ್ಯುರು ಡೆಂಬುಗ ರಾಮಣ್ಣ ಗೌಡರ ಮನೆಯಲ್ಲಿ ನಡೆಯಿತು.

ಅವರ ಮಗನಾದ ಸತೀಶ್ ತರಬೇತಿ ನೀಡಿದರು. ಸಂಸ್ಥೆಯ ಕ್ಷೇತ್ರಾಧಿಕಾರಿಯಾದ ಕೆ.ರಾಮಚಂದ್ರ ಭಟ್ ಸ್ವಾಗತಿಸಿ ಮಲ್ಲಿಗೆಯ ಕೃಷಿಯ ಬಗ್ಗೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದರು.

ಹದಿನೈದು ಮಹಿಳೆಯರು ಭಾಗವಹಿಸುವ ಮೂಲಕ ಪ್ರಾತ್ಯಕ್ಷಿಕೆ ಅನುಭವ ಪಡೆಯುವ ಮೂಲಕ ತರಬೇತಿ ಪಡೆದರು. ನಾರಾವಿ ಕುತ್ಲೂರು. ಸುಲ್ಕೇರಿ ಗ್ರಾಮಗಳ ಮಹಿಳೆಯರು ಭಾಗವಹಿಸಿದ್ದರು.

Related posts

ಮಡಂತ್ಯಾರು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಪ್ರಮೋದ್ ಕುಮಾರ್

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್, ಭಾರತೀಯ ಕಥೊಲಿಕ್ ಯುವ ಸಂಚಲನ ಹಾಗೂ ಯುವ ಕಥೊಲಿಕ್ ವಿದ್ಯಾರ್ಥಿ ಸಂಚಲನ ವತಿಯಿಂದ ಸ್ವಚ್ಛತಾ ಅಭಿಯಾನ

Suddi Udaya

ಎಂಡಿಎಂಎ ಮಾದಕ ವಸ್ತು ಮಾರಾಟಕ್ಕೆ ಯತ್ನ ; ಓರ್ವ ಆರೋಪಿ ಬಂಧನ

Suddi Udaya

ಪಾಲೇದು ಗ್ರಾಮಸ್ಥರ ಸುಭಿಕ್ಷೆಗಾಗಿ ಪ್ರಶ್ನಾ ಚಿಂತನೆ

Suddi Udaya

ಕೊಕ್ಕಡ: ಸೌತಡ್ಕ ಕಡೀರ ನಾಗಬನದಲ್ಲಿ ನಾಗದೇವರ ಪುನಃ ಪ್ರತಿಷ್ಠೆ, ರಕ್ತೇಶ್ವರಿ ಮತ್ತು ಕಟ್ಟೆಯಲ್ಲಿ ಪಂಜುರ್ಲಿ ದೈವಗಳ ಪ್ರತಿಷ್ಠೆ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಭಿವಿನ್ಯಾಸ ಕಾರ್ಯಕ್ರಮ

Suddi Udaya
error: Content is protected !!