April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುತ್ಲೂರು ಪುನರ್ವಸತಿ ಹೊಂದಿರುವ ಕುಟುಂಬದ ಸದಸ್ಯೆಯರಿಗೆ ಮಲ್ಲಿಗೆಯ ಕೃಷಿಯ ಬಗ್ಗೆ ಪ್ರಾತ್ಯಕ್ಷಿಕೆ

ಬೆಳ್ತಂಗಡಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದಿಂದ ಪುನರ್ವಸತಿ ಹೊಂದಿರುವ ಕುಟುಂಬದ ಸದಸ್ಯೆಯರಿಗೆ ವೈಲ್ಡ್ ಲೈಫ್ ಕನ್ಸ್ ವೇಶನ್ ಸೊಸೈಟಿ ಇಂಡಿಯ ಬೆಂಗಳೂರು ಇವರ ನೇತೃತ್ವದಲ್ಲಿ ಮಲ್ಲಿಗೆಯ ಕೃಷಿಯ ಬಗ್ಗೆ ಪ್ರಾತ್ಯಕ್ಷಿಕೆಯು ಕೊಯ್ಯುರು ಡೆಂಬುಗ ರಾಮಣ್ಣ ಗೌಡರ ಮನೆಯಲ್ಲಿ ನಡೆಯಿತು.

ಅವರ ಮಗನಾದ ಸತೀಶ್ ತರಬೇತಿ ನೀಡಿದರು. ಸಂಸ್ಥೆಯ ಕ್ಷೇತ್ರಾಧಿಕಾರಿಯಾದ ಕೆ.ರಾಮಚಂದ್ರ ಭಟ್ ಸ್ವಾಗತಿಸಿ ಮಲ್ಲಿಗೆಯ ಕೃಷಿಯ ಬಗ್ಗೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದರು.

ಹದಿನೈದು ಮಹಿಳೆಯರು ಭಾಗವಹಿಸುವ ಮೂಲಕ ಪ್ರಾತ್ಯಕ್ಷಿಕೆ ಅನುಭವ ಪಡೆಯುವ ಮೂಲಕ ತರಬೇತಿ ಪಡೆದರು. ನಾರಾವಿ ಕುತ್ಲೂರು. ಸುಲ್ಕೇರಿ ಗ್ರಾಮಗಳ ಮಹಿಳೆಯರು ಭಾಗವಹಿಸಿದ್ದರು.

Related posts

ಉಜಿರೆ ಡಿ. ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಪಡಂಗಡಿಯಲ್ಲಿ ಎನ್.ಐ.ಎ ಅಧಿಕಾರಿಗಳ ದಾಳಿ

Suddi Udaya

ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ನಡೆಯುವ ಉಚಿತ ತರಬೇತಿಗಳಿಗೆ ಅರ್ಜಿ ಆಹ್ವಾನ

Suddi Udaya

ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತಿ ಪೀಠದ ಸ್ವಾಮೀಜಿಗಳ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ

Suddi Udaya

ಜಡಿಮಳೆ: ಉರುಳಿ ಬಿದ್ದ ಸಂಗಮ ಕ್ಷೇತ್ರ ಕಲ್ಮಂಜ ಶ್ರೀ ಪಜಿರಡ್ಕ ಸದಾಶಿವೇಶ್ವರ ದೇವಸ್ಥಾನದ ಪುರಾತನ ಕಾಲದ ಅಶ್ವತ್ಥ ಮರ

Suddi Udaya

ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ಚಲನಚಿತ್ರ ನಿರ್ದೇಶಕ ವಿನು ಬಳಂಜ

Suddi Udaya
error: Content is protected !!