24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುತ್ಲೂರು ಪುನರ್ವಸತಿ ಹೊಂದಿರುವ ಕುಟುಂಬದ ಸದಸ್ಯೆಯರಿಗೆ ಮಲ್ಲಿಗೆಯ ಕೃಷಿಯ ಬಗ್ಗೆ ಪ್ರಾತ್ಯಕ್ಷಿಕೆ

ಬೆಳ್ತಂಗಡಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದಿಂದ ಪುನರ್ವಸತಿ ಹೊಂದಿರುವ ಕುಟುಂಬದ ಸದಸ್ಯೆಯರಿಗೆ ವೈಲ್ಡ್ ಲೈಫ್ ಕನ್ಸ್ ವೇಶನ್ ಸೊಸೈಟಿ ಇಂಡಿಯ ಬೆಂಗಳೂರು ಇವರ ನೇತೃತ್ವದಲ್ಲಿ ಮಲ್ಲಿಗೆಯ ಕೃಷಿಯ ಬಗ್ಗೆ ಪ್ರಾತ್ಯಕ್ಷಿಕೆಯು ಕೊಯ್ಯುರು ಡೆಂಬುಗ ರಾಮಣ್ಣ ಗೌಡರ ಮನೆಯಲ್ಲಿ ನಡೆಯಿತು.

ಅವರ ಮಗನಾದ ಸತೀಶ್ ತರಬೇತಿ ನೀಡಿದರು. ಸಂಸ್ಥೆಯ ಕ್ಷೇತ್ರಾಧಿಕಾರಿಯಾದ ಕೆ.ರಾಮಚಂದ್ರ ಭಟ್ ಸ್ವಾಗತಿಸಿ ಮಲ್ಲಿಗೆಯ ಕೃಷಿಯ ಬಗ್ಗೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದರು.

ಹದಿನೈದು ಮಹಿಳೆಯರು ಭಾಗವಹಿಸುವ ಮೂಲಕ ಪ್ರಾತ್ಯಕ್ಷಿಕೆ ಅನುಭವ ಪಡೆಯುವ ಮೂಲಕ ತರಬೇತಿ ಪಡೆದರು. ನಾರಾವಿ ಕುತ್ಲೂರು. ಸುಲ್ಕೇರಿ ಗ್ರಾಮಗಳ ಮಹಿಳೆಯರು ಭಾಗವಹಿಸಿದ್ದರು.

Related posts

ಬಂಟರ ಯಾನೆ ನಾಡವರ ಸಂಘ ಮಡಂತ್ಯಾರು ವಲಯದಿಂದ ಮನೆ ದುರಸ್ತಿ ಕಾರ್ಯ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಉಡುಪಿ ಶ್ರೀಕೃಷ್ಣ ಮಾಸೋತ್ಸವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ.ಹರ್ಷೇಂದ್ರ ಕುಮಾರ್ ದಂಪತಿಗಳಿಗೆ ಶ್ರೀಕೃಷ್ಣಾನುಗ್ರಹ ಪ್ರಶಸ್ತಿ ನೀಡಿ ಗೌರವ

Suddi Udaya

ಯಕ್ಷಧ್ರುವ ಪಟ್ಣ ಫೌಂಡೇಶನ್ ಬೆಳ್ತಂಗಡಿ ಘಟಕದ ನೇತೃತ್ವ ಡಿ.2: ಉಜಿರೆ ರಥಬೀದಿಯಲ್ಲಿ ” ಯಕ್ಷ ಸಂಭ್ರಮ-2023″

Suddi Udaya

ಬಿ ಎಂ ಎಸ್ ರಿಕ್ಷಾ ಚಾಲಕ ಸದಸ್ಯರಿಗೆ ಕ್ಷೇಮ ನಿಧಿ ಯೋಜನೆ

Suddi Udaya

ಬೆಳಾಲು: ಕೊಲ್ಪಾಡಿ ಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆ: ಇವಿಎಂ ಮಾದರಿ ಆ್ಯಪ್ ಬಳಸಿ ಮತ ಚಲಾವಣೆ

Suddi Udaya
error: Content is protected !!