September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುತ್ಲೂರು ಪುನರ್ವಸತಿ ಹೊಂದಿರುವ ಕುಟುಂಬದ ಸದಸ್ಯೆಯರಿಗೆ ಮಲ್ಲಿಗೆಯ ಕೃಷಿಯ ಬಗ್ಗೆ ಪ್ರಾತ್ಯಕ್ಷಿಕೆ

ಬೆಳ್ತಂಗಡಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದಿಂದ ಪುನರ್ವಸತಿ ಹೊಂದಿರುವ ಕುಟುಂಬದ ಸದಸ್ಯೆಯರಿಗೆ ವೈಲ್ಡ್ ಲೈಫ್ ಕನ್ಸ್ ವೇಶನ್ ಸೊಸೈಟಿ ಇಂಡಿಯ ಬೆಂಗಳೂರು ಇವರ ನೇತೃತ್ವದಲ್ಲಿ ಮಲ್ಲಿಗೆಯ ಕೃಷಿಯ ಬಗ್ಗೆ ಪ್ರಾತ್ಯಕ್ಷಿಕೆಯು ಕೊಯ್ಯುರು ಡೆಂಬುಗ ರಾಮಣ್ಣ ಗೌಡರ ಮನೆಯಲ್ಲಿ ನಡೆಯಿತು.

ಅವರ ಮಗನಾದ ಸತೀಶ್ ತರಬೇತಿ ನೀಡಿದರು. ಸಂಸ್ಥೆಯ ಕ್ಷೇತ್ರಾಧಿಕಾರಿಯಾದ ಕೆ.ರಾಮಚಂದ್ರ ಭಟ್ ಸ್ವಾಗತಿಸಿ ಮಲ್ಲಿಗೆಯ ಕೃಷಿಯ ಬಗ್ಗೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದರು.

ಹದಿನೈದು ಮಹಿಳೆಯರು ಭಾಗವಹಿಸುವ ಮೂಲಕ ಪ್ರಾತ್ಯಕ್ಷಿಕೆ ಅನುಭವ ಪಡೆಯುವ ಮೂಲಕ ತರಬೇತಿ ಪಡೆದರು. ನಾರಾವಿ ಕುತ್ಲೂರು. ಸುಲ್ಕೇರಿ ಗ್ರಾಮಗಳ ಮಹಿಳೆಯರು ಭಾಗವಹಿಸಿದ್ದರು.

Related posts

ಹೊಸಪಟ್ಣ ಸ.ಕಿ.ಪ್ರಾ. ಶಾಲೆಯಲ್ಲಿ ಪರಿಸರ ದಿನಾಚರಣೆ

Suddi Udaya

ಬೆಳ್ತಂಗಡಿ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ದಿನಾಚರಣೆ

Suddi Udaya

ಎಸ್ ಡಿ ಎಮ್ ಬೆಳ್ತಂಗಡಿ ಶಾಲೆಗೆ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಸಂಘಟನಾ ಆಯುಕ್ತರ ಭೇಟಿ

Suddi Udaya

ಇಂಡಿಯಾ ಬುಕ್‌ ಆಫ್‌ ರೆಕಾರ್ಡ್ಸ್ ದಾಖಲೆ ಸಾಧಿಸಿದ ಪಟ್ರಮೆಯ ಯುವ ಸಂಶೋಧಕ ದೀಪಕ್ ಎ.ಎಸ್.

Suddi Udaya

ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯ ವಿದ್ಯಾರ್ಥಿ ಗಗನ್ಯ ದ್ವಿತೀಯ ಸ್ಥಾನ

Suddi Udaya

ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ ಚಂದು ಎಲ್ ರವರ ಆರೋಗ್ಯ ವಿಚಾರಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

Suddi Udaya
error: Content is protected !!