25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬೆಳ್ತಂಗಡಿ ಲಯನ್ಸ್ ಝೋನ್ ಮಟ್ಟದ ಸೆಮಿನಾರ್

ಬೆಳ್ತಂಗಡಿ: ಲಯನ್ಸ್ ಕ್ಲಬ್ ಬೆಳ್ತಂಗಡಿ ಯ ಪ್ರಾಯೋಜಕತ್ವದಲ್ಲಿ ಪ್ರಾಂತ್ಯ-12 ರಲ್ಲಿ ವಲಯ -2 ರ ಝೋನ್ ಮಟ್ಟದ ಲಯನ್ಸ್ ಕ್ಲಬ್‌ಗಳ ಪಿಎಸ್‌ಟಿ ಸೆಮಿನಾರ್ ಲಯನ್ಸ್ ಭವನ ಬೆಳ್ತಂಗಡಿ ಯಲ್ಲಿ ಜರುಗಿತು.


ಜಿಲ್ಲಾ ಜಿಎಸ್‌ಟಿ ಕಾರ್ಡಿನೇಟರ್ ಲ. ಜಗದೀಶ್ ಎಡಪಡಿತ್ತಾಯ, ಅಸೋಸಿಯೇಟೆಡ್ ಕೋರ್ಡಿನೇಟರ್ ಲ. ನಿತ್ಯಾನಂದ ನಾವರ, ಜಿಎಂಟಿ ಅಸೋಸಿಯೇಟೆಡ್ ಕೋರ್ಡಿನೇಟರ್ ಲ. ರಾಜು ಶೆಟ್ಟಿ ಬೆಂಗೆತ್ಯಾರು, ಜಿಎಲ್‌ಟಿ ಅಸೋಸಿಯೇಟೆಡ್ ಕೋರ್ಡಿನೇಟರ್ ಲ. ಧರಣೇಂದ್ರ ಕೆ ಜೈನ್, ಜಿಇಟಿ ಕೋರ್ಡಿನೇಟರ್ ಲ. ವಸಂತ ಶೆಟ್ಟಿ,ಡಿ ಜಿ ಪ್ರೋಗ್ರಾಂ ಬಗ್ಗೆ ಲ. ಶಿವಪ್ರಸಾದ್ ಹೆಗ್ಡೆ ಇವರುಗಳು ತರಬೇತಿ ನೀಡಿದರು.


ಮೂಡುಬಿದಿರೆ, ವೇಣೂರು, ಸುಲ್ಕೇರಿ ಹಾಗೂ ಬೆಳ್ತಂಗಡಿ ಲಯನ್ಸ್ ಕ್ಲಬ್ ಗಳ ಅಧ್ಯಕ್ಷ, ಕಾರ್ಯದರ್ಶಿ, ಕೋಶಾಧಿಕಾರಿಗಳು ಹಾಜರಿದ್ದರು.


ವಲಯಾಧ್ಯಕ್ಷ ಲ. ದಿನೇಶ್ ಎಂ. ಕೆ ರವರು ಪ್ರಮಾಣ ಪತ್ರ ವಿತರಿಸಿದರು. ಬೆಳ್ತಂಗಡಿ ಸುವರ್ಣ ವರ್ಷದ ಲಯನ್ಸ್ ಅಧ್ಯಕ್ಷ ಲ. ಉಮೇಶ್ ಶೆಟ್ಟಿ ಸ್ವಾಗತಿಸಿ, ಕಾರ್ಯದರ್ಶಿ ಲ. ಅನಂತಕೃಷ್ಣ ಧನ್ಯವಾದವಿತ್ತರು. ಲ. ಧರಣೇಂದ್ರ ಕೆ ಜೈನ್ ನಿರೂಪಿಸಿದರು.

Related posts

ಪಂಜಿಕಲ್ಲು ಕಜೆಬೈಲು ಶ್ರೀ ಪಿಲಿಚಾಮುಂಡಿ ದೈವದ ನೇಮದ ಪ್ರಯುಕ್ತ: ಮಧ್ಯಯಕ್ಷಕೂಟದ ವತಿಯಿಂದ ತಾಳಮದ್ದಳೆ

Suddi Udaya

ನಡ ಸರಕಾರಿ ಪಿ.ಯು ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಬಳಂಜ: ಉದ್ಯಮಿ, ಕೃಷಿಕ ರಾಕೇಶ್ ಹೆಗ್ಡೆಯವರ ಇಕೋಫ್ರೆಶ್ ಫಾರ್ಮ್ ನಲ್ಲಿ ಬೆಳೆದ ಪ್ರಥಮ ಬೆಳೆ: ಡ್ರ್ಯಾಗನ್ ಫ್ರೂಟ್ ನ್ನು ಬಳಂಜ ಶಾಲಾ ವಿದ್ಯಾರ್ಥಿಗಳಿಗೆ ವಿತರಣೆ, ಫ್ರೂಟ್ ಸವಿದು ಸಂಭ್ರಮಿಸಿದ ವಿದ್ಯಾರ್ಥಿಗಳು

Suddi Udaya

ಅಳದಂಗಡಿ: ಜೋಪಡಿಯಲ್ಲಿ ವಾಸಿಸುತ್ತಿದ್ದ ಕುಟುಂಬಕ್ಕೆ ಆಸರೆಯಾದ ಅಳದಂಗಡಿ ಗ್ರಾ.ಪಂ ಪ್ರೇಮರವರ ಮನೆ ದುರಸ್ಥಿ, ಮೇಲ್ಛಾವಣಿಗೆ ಶೀಟ್ ಅಳವಡಿಕೆ, ಸುದ್ದಿ ಉದಯ ಪತ್ರಿಕೆಯ ವರದಿಗೆ ಸಾರ್ವಜನಿಕರಿಂದ ಮೆಚ್ಚುಗೆ

Suddi Udaya

ಶಿಶಿಲ : ಮೀನಗಂಡಿ ನಿವಾಸಿ ಜಲಜಾಕ್ಷಿ ಆತ್ಮಹತ್ಯೆ

Suddi Udaya

ಸರಕಾರಿ ಪ್ರೌಢಶಾಲೆ ಪೆರ್ಲ-ಬೈಪಾಡಿಯಲ್ಲಿ ಸ್ವಾಸ್ಯ ಸಂಕಲ್ಪ ಕಾರ್ಯಕ್ರಮ

Suddi Udaya
error: Content is protected !!