22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬೆಳ್ತಂಗಡಿ ಲಯನ್ಸ್ ಝೋನ್ ಮಟ್ಟದ ಸೆಮಿನಾರ್

ಬೆಳ್ತಂಗಡಿ: ಲಯನ್ಸ್ ಕ್ಲಬ್ ಬೆಳ್ತಂಗಡಿ ಯ ಪ್ರಾಯೋಜಕತ್ವದಲ್ಲಿ ಪ್ರಾಂತ್ಯ-12 ರಲ್ಲಿ ವಲಯ -2 ರ ಝೋನ್ ಮಟ್ಟದ ಲಯನ್ಸ್ ಕ್ಲಬ್‌ಗಳ ಪಿಎಸ್‌ಟಿ ಸೆಮಿನಾರ್ ಲಯನ್ಸ್ ಭವನ ಬೆಳ್ತಂಗಡಿ ಯಲ್ಲಿ ಜರುಗಿತು.


ಜಿಲ್ಲಾ ಜಿಎಸ್‌ಟಿ ಕಾರ್ಡಿನೇಟರ್ ಲ. ಜಗದೀಶ್ ಎಡಪಡಿತ್ತಾಯ, ಅಸೋಸಿಯೇಟೆಡ್ ಕೋರ್ಡಿನೇಟರ್ ಲ. ನಿತ್ಯಾನಂದ ನಾವರ, ಜಿಎಂಟಿ ಅಸೋಸಿಯೇಟೆಡ್ ಕೋರ್ಡಿನೇಟರ್ ಲ. ರಾಜು ಶೆಟ್ಟಿ ಬೆಂಗೆತ್ಯಾರು, ಜಿಎಲ್‌ಟಿ ಅಸೋಸಿಯೇಟೆಡ್ ಕೋರ್ಡಿನೇಟರ್ ಲ. ಧರಣೇಂದ್ರ ಕೆ ಜೈನ್, ಜಿಇಟಿ ಕೋರ್ಡಿನೇಟರ್ ಲ. ವಸಂತ ಶೆಟ್ಟಿ,ಡಿ ಜಿ ಪ್ರೋಗ್ರಾಂ ಬಗ್ಗೆ ಲ. ಶಿವಪ್ರಸಾದ್ ಹೆಗ್ಡೆ ಇವರುಗಳು ತರಬೇತಿ ನೀಡಿದರು.


ಮೂಡುಬಿದಿರೆ, ವೇಣೂರು, ಸುಲ್ಕೇರಿ ಹಾಗೂ ಬೆಳ್ತಂಗಡಿ ಲಯನ್ಸ್ ಕ್ಲಬ್ ಗಳ ಅಧ್ಯಕ್ಷ, ಕಾರ್ಯದರ್ಶಿ, ಕೋಶಾಧಿಕಾರಿಗಳು ಹಾಜರಿದ್ದರು.


ವಲಯಾಧ್ಯಕ್ಷ ಲ. ದಿನೇಶ್ ಎಂ. ಕೆ ರವರು ಪ್ರಮಾಣ ಪತ್ರ ವಿತರಿಸಿದರು. ಬೆಳ್ತಂಗಡಿ ಸುವರ್ಣ ವರ್ಷದ ಲಯನ್ಸ್ ಅಧ್ಯಕ್ಷ ಲ. ಉಮೇಶ್ ಶೆಟ್ಟಿ ಸ್ವಾಗತಿಸಿ, ಕಾರ್ಯದರ್ಶಿ ಲ. ಅನಂತಕೃಷ್ಣ ಧನ್ಯವಾದವಿತ್ತರು. ಲ. ಧರಣೇಂದ್ರ ಕೆ ಜೈನ್ ನಿರೂಪಿಸಿದರು.

Related posts

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಪುಂಜಾಲಕಟ್ಟೆಯಲ್ಲಿ ಹೆಸರಾಂತ ಬಿ.ಪುಂಡಲೀಕ ಬಾಳಿಗಾ & ಸನ್ಸ್ ಜ್ಯುವೆಲ್ಲರ್‍ಸ್ ವಿಸ್ತೃತ ನೂತನ ಮಳಿಗೆಯ ಶುಭಾರಂಭ

Suddi Udaya

ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ನಾಳ ದಿನೇಶ್ ಶೆಟ್ಟಿ ಯಾನೆ ದಿನ್ನು ಬಂಧನ

Suddi Udaya

ಮಂಗಳೂರಿನಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಕ್ಷೇತ್ರಾಡಳಿತ ಸಮಿತಿ ಸಭೆ

Suddi Udaya

ಕಲ್ಮಂಜ: ಸಂಗಮ ಶ್ರೀ ಯುವಕ ಮಂಡಲ ಸಿದ್ದಬೈಲು-ಕ್ರೀಡಾ ಸಾಮಾಗ್ರಿ ವಿತರಣೆ ಕಾರ್ಯಕ್ರಮ

Suddi Udaya

ಬಂಟ್ವಾಳ ವಲಯದ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯ ಕಚೇರಿ ಮಚ್ಚಿನದಲ್ಲಿ ಉದ್ಘಾಟನೆ

Suddi Udaya
error: Content is protected !!