26.9 C
ಪುತ್ತೂರು, ಬೆಳ್ತಂಗಡಿ
April 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬೆಳ್ತಂಗಡಿ ಲಯನ್ಸ್ ಝೋನ್ ಮಟ್ಟದ ಸೆಮಿನಾರ್

ಬೆಳ್ತಂಗಡಿ: ಲಯನ್ಸ್ ಕ್ಲಬ್ ಬೆಳ್ತಂಗಡಿ ಯ ಪ್ರಾಯೋಜಕತ್ವದಲ್ಲಿ ಪ್ರಾಂತ್ಯ-12 ರಲ್ಲಿ ವಲಯ -2 ರ ಝೋನ್ ಮಟ್ಟದ ಲಯನ್ಸ್ ಕ್ಲಬ್‌ಗಳ ಪಿಎಸ್‌ಟಿ ಸೆಮಿನಾರ್ ಲಯನ್ಸ್ ಭವನ ಬೆಳ್ತಂಗಡಿ ಯಲ್ಲಿ ಜರುಗಿತು.


ಜಿಲ್ಲಾ ಜಿಎಸ್‌ಟಿ ಕಾರ್ಡಿನೇಟರ್ ಲ. ಜಗದೀಶ್ ಎಡಪಡಿತ್ತಾಯ, ಅಸೋಸಿಯೇಟೆಡ್ ಕೋರ್ಡಿನೇಟರ್ ಲ. ನಿತ್ಯಾನಂದ ನಾವರ, ಜಿಎಂಟಿ ಅಸೋಸಿಯೇಟೆಡ್ ಕೋರ್ಡಿನೇಟರ್ ಲ. ರಾಜು ಶೆಟ್ಟಿ ಬೆಂಗೆತ್ಯಾರು, ಜಿಎಲ್‌ಟಿ ಅಸೋಸಿಯೇಟೆಡ್ ಕೋರ್ಡಿನೇಟರ್ ಲ. ಧರಣೇಂದ್ರ ಕೆ ಜೈನ್, ಜಿಇಟಿ ಕೋರ್ಡಿನೇಟರ್ ಲ. ವಸಂತ ಶೆಟ್ಟಿ,ಡಿ ಜಿ ಪ್ರೋಗ್ರಾಂ ಬಗ್ಗೆ ಲ. ಶಿವಪ್ರಸಾದ್ ಹೆಗ್ಡೆ ಇವರುಗಳು ತರಬೇತಿ ನೀಡಿದರು.


ಮೂಡುಬಿದಿರೆ, ವೇಣೂರು, ಸುಲ್ಕೇರಿ ಹಾಗೂ ಬೆಳ್ತಂಗಡಿ ಲಯನ್ಸ್ ಕ್ಲಬ್ ಗಳ ಅಧ್ಯಕ್ಷ, ಕಾರ್ಯದರ್ಶಿ, ಕೋಶಾಧಿಕಾರಿಗಳು ಹಾಜರಿದ್ದರು.


ವಲಯಾಧ್ಯಕ್ಷ ಲ. ದಿನೇಶ್ ಎಂ. ಕೆ ರವರು ಪ್ರಮಾಣ ಪತ್ರ ವಿತರಿಸಿದರು. ಬೆಳ್ತಂಗಡಿ ಸುವರ್ಣ ವರ್ಷದ ಲಯನ್ಸ್ ಅಧ್ಯಕ್ಷ ಲ. ಉಮೇಶ್ ಶೆಟ್ಟಿ ಸ್ವಾಗತಿಸಿ, ಕಾರ್ಯದರ್ಶಿ ಲ. ಅನಂತಕೃಷ್ಣ ಧನ್ಯವಾದವಿತ್ತರು. ಲ. ಧರಣೇಂದ್ರ ಕೆ ಜೈನ್ ನಿರೂಪಿಸಿದರು.

Related posts

ಮುಂಡ್ರುಪಾಡಿ: ದ.ಕ.ಜಿ.ಪಂ.ಸ.ಕಿ.ಪ್ರಾ. ಶಾಲೆಯಲ್ಲಿ ಪರಿಸರ ಕಾರ್ಯಕ್ರಮ, ಹಣ್ಣಿನ ಗಿಡ ನಾಟಿ

Suddi Udaya

ನಾಲ್ಕೂರು: ನಿಟ್ಟಡ್ಕ ಪಲ್ಕೆಯಲ್ಲಿ ಅತ್ಯಂತ ಶ್ರದ್ಧಾ ಭಕ್ತಿಯ ರಾಶಿಪೂಜೆ

Suddi Udaya

ಬೆಳ್ತಂಗಡಿ ಮಾತೃಶ್ರೀ ಟೆಕ್ಸ್ ಟೈಲ್ಸ್ ನಲ್ಲಿ ಆಷಾಡ (ಆಟಿ) ಮೆಗಾ ಡಿಸ್ಕೌಂಟ್ ಸೇಲ್: ಹೊಚ್ಚ ಹೊಸ ಸಂಗ್ರಹದೊಂದಿಗೆ 10% ರಿಂದ 50% ಪ್ರತಿ ಖರೀದಿಯ ಮೇಲೆ ಡಿಸ್ಕೌಂಟ್

Suddi Udaya

ಮರೋಡಿ ಗ್ರಾ. ಪಂ. ನಲ್ಲಿ ವಿಕಲಚೇತನರ ಸಮನ್ವಯ ವಿಶೇಷ ಗ್ರಾಮ ಸಭೆ

Suddi Udaya

ಇಂದಬೆಟ್ಟು ಗ್ರಾ.ಪಂ. ಅಧ್ಯಕ್ಷ ಆನಂದ ಅಡಿಲು ರವರಿಗೆ ಸನ್ಮಾನ ಮತ್ತು ಪಿಡಿಒ ಸವಿತಾ ರವರಿಗೆ ಬೀಳ್ಕೊಡುಗೆ

Suddi Udaya

ಬೆಳ್ತಂಗಡಿ: ಜಯಲಕ್ಷ್ಮಿ ಲೇತ್ ಅಂಡ್ ಇಂಜಿನಿಯರಿಂಗ್ ವರ್ಕ್ ಶಾಪ್ ಪುನರಾರಂಭ

Suddi Udaya
error: Content is protected !!